Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆರ್‌ಬಿಐ ಉಪ ಗವರ್ನರ್‌ ಆಗಿ ಪೂನಂ ಗುಪ್ತಾ
    News

    ಆರ್‌ಬಿಐ ಉಪ ಗವರ್ನರ್‌ ಆಗಿ ಪೂನಂ ಗುಪ್ತಾ

    adminBy adminApril 5, 2025

    ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೊಸ ಉಪ ಗವರ್ನರ್ ಆಗಿ ಪೂನಂ ಗುಪ್ತಾ ನೇಮಕಗೊಂಡಿದ್ದಾರೆ. ಒಂದು ದಶಕಕ್ಕೂ ಹೆಚ್ಚು ಅವಧಿಯಲ್ಲಿ ಈ ಹುದ್ದೆ ವಹಿಸಿಕೊಂಡ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಲಿದ್ದಾರೆ.
    https://chat.whatsapp.com/EbVKVnWB6rlHT1mWtsgbch
    ಪೂನಂ ಗುಪ್ತಾ ವಿಶ್ವ ಬ್ಯಾಂಕ್ ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ನಲ್ಲಿ 20 ವರ್ಷಗಳ ಅನುಭವ ಹೊಂದಿರುವ ಪ್ರಸಿದ್ಧ ಅರ್ಥಶಾಸ್ತ್ರಜ್ಞೆ. ಅವರು ಭಾರತದಲ್ಲಿ ಸರ್ಕಾರಿ ಸಲಹೆಗಾರರೂ ಆಗಿದ್ದಾರೆ. ಇದಕ್ಕೂ ಮೊದಲು ಅವರು ನವದೆಹಲಿಯಲ್ಲಿರುವ ಪ್ರಸಿದ್ಧ ಚಿಂತಕರ ಚಾವಡಿಯಾಗಿರುವ ರಾಷ್ಟ್ರೀಯ ಅನ್ವಯಿಕ ಆರ್ಥಿಕ ಸಂಶೋಧನಾ ಮಂಡಳಿಯ (ಎನ್‌ಸಿಎಇಆರ್‌) ಮಹಾನಿರ್ದೇಶಕರಾಗಿದ್ದರು.
    ಆರ್‌ಬಿಐ ಗವರ್ನರ್‌ ಸಂಜಯ್ ಮಲ್ಹೋತ್ರಾ ಅವರ ನೇತೃತ್ವದಲ್ಲಿ ಐದು ವರ್ಷಗಳಲ್ಲಿ ಮೊದಲ ಬಾರಿಗೆ ಬಡ್ಡಿದರಗಳನ್ನು ಕಡಿಮೆ ಮಾಡಿರುವ ಆರ್‌ಬಿಐನ ಹಣಕಾಸು ನೀತಿ ಸಮಿತಿ (ಎಂಪಿಸಿ)ಗೆ ಪೂನಂ ಗುಪ್ತಾ ಸೇರುವ ನಿರೀಕ್ಷೆಯಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking NCAER Poonam Gupta RBI RBI Deputy Governor World Bank Economist
    Previous Articleಬೀರೇಶ್ವರ ಕೋ ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಗೆ 45.35 ಕೋಟಿ ರೂ. ಲಾಭ
    Next Article ಹುರಿದ ಅಡಿಕೆ ಆಮದು ತಡೆಗೆ ಕೇಂದ್ರದ ಕ್ರಮಕ್ಕೆ ಕ್ಯಾಂಪ್ಕೊ ಶ್ಲಾಘನೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.