Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾಗಿ ಕೆ.ರವಿರಾಜ ಹೆಗ್ಡೆ, ಉಪಾಧ್ಯಕ್ಷರಾಗಿ ಉದಯ ಕೋಟ್ಯಾನ್‌ ಆಯ್ಕೆ
    News

    ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾಗಿ ಕೆ.ರವಿರಾಜ ಹೆಗ್ಡೆ, ಉಪಾಧ್ಯಕ್ಷರಾಗಿ ಉದಯ ಕೋಟ್ಯಾನ್‌ ಆಯ್ಕೆ

    adminBy adminMay 6, 2025

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಕೆ.ರವಿರಾಜ ಹೆಗ್ಡೆ, ಉಪಾಧ್ಯಕ್ಷರಾಗಿ ಉದಯ ಕೋಟ್ಯಾನ್‌ ಆಯ್ಕೆಯಾಗಿದ್ದಾರೆ. ಮಂಗಳವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ರವಿರಾಜ್‌ ಹೆಗ್ಡೆ ಮತ್ತು ಉದಯ ಕೋಟ್ಯಾನ್‌ ಅವರನ್ನು ಆಯ್ಕೆ ಮಾಡಲಾಯಿತು.

    https://chat.whatsapp.com/EbVKVnWB6rlHT1mWtsgbch
    ಈ ಹಿಂದೆ ನಡೆಇದ್ದ ನಿರ್ದೇಶಕರ ಚುನಾವಣೆಯಲ್ಲಿ ಕುಂದಾಪುರ ಉಪವಿಭಾಗದಿಂದ ರವಿರಾಜ ಹೆಗ್ಡೆ, ಪ್ರಕಾಶ್ಚಂದ್ರ ಶೆಟ್ಟಿ, ಉದಯ ಎಸ್.ಕೋಟ್ಯಾನ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಸುಧಾಕರ ಶೆಟ್ಟಿ ಮುಡಾರು, ಎನ್.ಮಂಜಯ್ಯ ಶೆಟ್ಟಿ ಕೆ.ಶಿವಮೂರ್ತಿ, ಮಂಗಳೂರು ಉಪವಿಭಾಗದಿಂದ ನಿಕಟಪೂರ್ವ ಅಧ್ಯಕ್ಷರಾಗಿದ್ದ ಸುಚರಿತ ಶೆಟ್ಟಿ, ಬಿ.ಸುಧಾಕರ ರೈ, ನಂದರಾಮ ರೈ, ಪುತ್ತೂರು ಉಪವಿಭಾಗದಿಂದ ಎಸ್.ಬಿ.ಜಯರಾಮ ರೈ ಭರತ್ ಎನ್., ಕೆ.ಚಂದ್ರಶೇಖರ ರಾವ್, ಎಚ್.ಪ್ರಭಾಕರ, ಉಡುಪಿ ಜಿಲ್ಲಾ ಮಹಿಳಾ ಸ್ಥಾನ ಮಮತಾ ಆರ್.ಶೆಟ್ಟಿ, ದ.ಕ. ಜಿಲ್ಲಾ ಮಹಿಳಾ ಸ್ಥಾನದಿಂದ ಸವಿತಾ ಎನ್‌.ಶೆಟ್ಟಿ ವಿಜಯ ಸಾಧಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Dakshina Kannada Jilla Sahakari Haalu Okkuta dkmul Raviraj Hegde Udaya Kotyan
    Previous Articleವಿಶ್ವಕರ್ಮ ಸಹಕಾರ ಬ್ಯಾಂಕ್‌ ಸ್ವರ್ಣ ಸಂಭ್ರಮ
    Next Article ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಹಣಕಾಸು ನೆರವು

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.