Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » 2024-25ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತ ಬಿಡುಗಡೆಗೆ ಮನವಿ
    News

    2024-25ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತ ಬಿಡುಗಡೆಗೆ ಮನವಿ

    adminBy adminNovember 13, 2025

    ಬಂಟ್ವಾಳ: 2024-25ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಕರಾವಳಿ ಜಿಲ್ಲೆಗಳಲ್ಲಿನ ಅಡಕೆ ಮತ್ತು ಕರಿಮೆಣಸು ಬೆಳೆಗಳಿಗೆ ಸಂಬಂಧಿಸಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿಯಲ್ಲಿ ಬೆಳೆಗಾರರಿಗೆ ಸಿಗಬೇಕಾದ ಹಣಕಾಸಿನ ಮೊತ್ತವನ್ನು ಶೀಘ್ರ ಬಿಡುಗಡೆ ಮಾಡುವಂತೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಒತ್ತಾಯಿಸಿದ್ದಾರೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಅಡಕೆ ಬೆಳೆಗಾರರು ತಮ್ಮ ಜಮೀನಿನಲ್ಲಿರುವ ಅಡಕೆ ಮತ್ತು ಕರಿಮೆಣಸು ಬೆಳೆಗಳಿಗೆ ಅನುಗುಣವಾಗಿ ಬೆಳೆ ಸಾಲ ಹೊಂದಿರುವ ರೈತರು ಬೆಳೆವಿಮೆ ಕುರಿತು ಪ್ರೀಮಿಯಂ ಪಾವತಿಸಿದ್ದಾರೆ. ಅದರಂತೆ ಈ ವರ್ಷ ಬೆಳೆ ವಿಮೆ ಪರಿಹಾರ ಮೊತ್ತ ದೊರಕುವ ನಿರೀಕ್ಷೆಯಲ್ಲಿದ್ದು ಈ ಹಣದಿಂದಾಗಿ ತೋಟಗಾರಿಕೆಗೆ ಸಂಬಂಧಿಸಿದ ಕೆಲಸ ಕಾರ್ಯಗಳಿಗೆ ವಿನಿಯೋಗಿಸುವ ನಿಟ್ಟಿನಲ್ಲಿದ್ದಾರೆ. ಪ್ರತಿ ವರ್ಷದಂತೆ ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತವು ಆಕ್ಟೋಬರ್ ತಿಂಗಳ ಕೊನೆಯಲ್ಲಿ ಅಥವಾ ನವೆಂಬರ್ ತಿಂಗಳ ಮೊದಲ ವಾರದಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗುತ್ತಿದ್ದು ಈ ವರ್ಷ ನವೆಂಬರ್ ಮೂರನೇ ವಾರ ಕಳೆದರೂ ರೈತರಿಗೆ ಪರಿಹಾರ ಮೊತ್ತ ಬಿಡುಗಡೆಯಾಗಿರುವುದಿಲ್ಲ ಎಂದು ರೈತರು ವಿಚಾರಿಸುತ್ತಿದ್ದಾರೆ. ಈ ಹಣದಿಂದಲೇ ಅವಲಂಬಿತರಾಗಿರುವ ತೋಟಗಾರಿಕೆ ಕೆಲಸ ಕಾರ್ಯಗಳು ಸ್ಥಗಿತವಾಗಿದ್ದು ಪರಿಹಾರ ಹಣ ಬಿಡುಗಡೆಯಾಗದಿರುವ ಬಗ್ಗೆ ಅಡಕೆ ಬೆಳೆಗಾರರು ಪ್ರಾಥಮಿಕ ಸಹಕಾರ ಸಂಘಗಳಿಗೆ ಹೋಗಿ ವಿಚಾರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಬೆಳೆ ವಿಮೆ ಪರಿಹಾರ ಮೊತ್ತ ಹಣವನ್ನು ತಕ್ಷಣದಿಂದಲೇ ಬಿಡುಗಡೆ ಮಾಡಿಸಿ , ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲು ವಿಮಾ ಕಂಪೆನಿಗೆ ನಿರ್ದೇಶನ ನೀಡುವಂತೆ ಸಂಬಂಧಪಟ್ಟ ಇಲಾಖೆಗೆ ಅವರು ಮನವಿ ಮಾಡಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Areca nut Prabhakara Prabhu Siddakatte Prathimika Krishi Pattina Sahakara Sangha
    Previous Articleಭಾಸ್ಕರ ಕೋಟ್ಯಾನ್‌ ಇರ್ವತ್ತೂರು ಸೇರಿ ಅವಿಭಜಿತ ದ.ಕ. ಜಿಲ್ಲೆಯ ಏಳು ಮಂದಿಗೆ ಸಹಕಾರ ರತ್ನ ಪ್ರಶಸ್ತಿ
    Next Article ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯಿಂದ ಸ್ತುತ್ಯರ್ಹ ಸೇವೆ: ಚುಟುಕು ಸಾಹಿತಿ ಜಿ.ಭಾಸ್ಕರ ಕಲೈಕಾರ್

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.