ಮಂಗಳೂರು: ಶ್ರೀಶಾ ಸೌಹಾರ್ದ ಸಹಕಾರಿ ಸಂಘದ ಪ್ರಾಯೋಜಕತ್ವದಲ್ಲಿ ಮಂಗಳೂರಿನ ಶ್ರೀ ರಾಮಕೃಷ್ಣ ಆಶ್ರಮದ ಸಹಯೋಗದೊಂದಿಗೆ ದಾಸಸಾಹಿತ್ಯ ಸೇವಾ ಪ್ರತಿಷ್ಠಾನ ಪ್ರಸ್ತುತಪಡಿಸುತ್ತಿರುವ ದಾಸಲಹರಿ [ಹರಿದಾಸರ ಕೃತಿ ಕೀರ್ತನೆಗಳ ಗಾಯನ] ಕಾರ್ಯಕ್ರಮ ಏಪ್ರಿಲ್ 26ರಂದು ಭಾನುವಾರ ಸಂಜೆ 5 ಗಂಟೆಗೆ ಮಂಗಳೂರಿನ ಮಂಗಳಾದೇವಿ ಶ್ರೀ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
https://chat.whatsapp.com/FCEnlTkAKCC0MGPhXtX4i4
ನಾಡು ಕಂಡ ಅಪರೂಪದ ಖ್ಯಾತ ಹಿಂದೂಸ್ಥಾನಿ ಗಾಯಕ ರಹಮಾನ್ ಸಾಬ್ ಮುದ್ಗಲ್, ಲಿಂಗಸೂಗೂರು ಇವರು ಕಾರ್ಯಕ್ರಮ ಪ್ರಸ್ತುತಪಡಿಸಲಿದ್ದಾರೆ ಎಂದು ಶ್ರೀಶಾ ಸೌಹಾರ್ದ ಸೊಸೈಟಿಯ ಅಧ್ಯಕ್ಷರಾದ ಎಂ.ಎಸ್ ಗುರುರಾಜ್ ತಿಳಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com





