ಮೈಸೂರು: ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ವತಿಯಿಂದ ಸಂಸ್ಥಾಪಕರಾದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜನ್ಮ ಜಯಂತಿ ಆಚರಿಸಲಾಯಿತು.
https://chat.whatsapp.com/FCEnlTkAKCC0MGPhXtX4i4
ಈ ಸಂದರ್ಭದಲ್ಲಿ ಬ್ಯಾಂಕಿನ ಸದಸ್ಯರು ಹಾಗೂ ಅಧ್ಯಕ್ಷರಾದ ಜೆ.ಯೋಗೇಶ್, ನಿರ್ದೇಶಕರುಗಳಾದ ಎಸ್. ಬಿ.ಎಂ.ಮಂಜು, ಎನ್.ಯೋಗಾನಂದ, ಜಿ.ನಿರಂಜನ್, ಹೆಚ್.ಹರೀಶ್ ಕುಮಾರ್, ಆರ್.ರವಿಕುಮಾರ್, ಕೆ. ಗಿರೀಶ್, ಪಡುವಾರಹಳ್ಳಿ ಎಂ. ರಾಮಕೃಷ್ಣ, ಸಿ. ಚಂದ್ರಶೇಖರ, ಪಿ. ರಾಜೇಶ್ವರಿ, ಪ್ರಮೀಳಾ ಲೋಕೇಶ್ ಹಾಗೂ ಕಾರ್ಯದರ್ಶಿ ಹರ್ಷಿತ್ ಗೌಡ. ಕೆ, ವೃತ್ತಿಪರ ನಿರ್ದೇಶಕರಾದ ಸಿ.ಎಸ್. ರಾಮಕೃಷ್ಣಯ್ಯ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

