Close Menu
    Top News

    ಎನ್‌ಸಿಯುಐ ಆಡಳಿತ ಮಂಡಳಿಗೆ ಜಿ.ಟಿ. ದೇವೇಗೌಡ, ಅಗಡಿ ಅಶೋಕ್ ಅವಿರೋಧ ಆಯ್ಕೆ

    July 8, 2026

    ಪ್ರವರ ಸೌಹಾರ್ದ ಸೊಸೈಟಿಯ ವಾರ್ಷಿಕ ಮಹಾಸಭೆ

    July 8, 2026

    ಜುಲೈ 13ರಂದು ವಿಜಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್‌ ಶಾಖೆಯ ಉದ್ಘಾಟನೆ

    July 8, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜುಲೈ 13ರಂದು ವಿಜಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್‌ ಶಾಖೆಯ ಉದ್ಘಾಟನೆ
    News

    ಜುಲೈ 13ರಂದು ವಿಜಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್‌ ಶಾಖೆಯ ಉದ್ಘಾಟನೆ

    adminBy adminJuly 8, 2026

    ಮಂಗಳೂರು: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ವಿಜಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್‌ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಜುಲೈ 13ರಂದು ಸೋಮವಾರ ಬೆಳಗ್ಗೆ 10.30ಕ್ಕೆ ನಡೆಯಲಿದೆ.

    https://chat.whatsapp.com/FCEnlTkAKCC0MGPhXtX4i4
    ಉರ್ವ ಎಂ.ಎಸ್‌.ಸಿ.ಎಲ್‌ ಇಂಡೋರ್‌ ಸ್ಟೇಡಿಯಂ ಕಟ್ಟಡದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶ್ರೀದೇವಿ ಶಿಕ್ಷಣ ಸಮೂಹ ಸಂಸ್ಥೆ ಹಾಗೂ ಮಂಗಳೂರಿನ ಕ್ವಾಲಿಟಿ ಗ್ರೂಪ್‌ ಆಫ್‌ ಹೋಟೆಲ್ಸ್‌ನ ಅಧ್ಯಕ್ಷರಾದ ಡಾ.ಎ.ಸದಾನಂದ ಶೆಟ್ಟಿ ಉದ್ಘಾಟಿಸಲಿದ್ದಾರೆ. ವಿಜಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಸ್ಥಾಪಕಾಧ್ಯಕ್ಷರಾದ ಎಸ್‌.ಜಯರಾಮ್‌ ಶೆಟ್ಟಿ, ಉರ್ವ ಶ್ರೀ ಮಾರಿಯಮ್ಮ ದೈವಸ್ಥಾನದ ಆಡಳಿತ ಮೊಕ್ತೇಸರ ಲಕ್ಷ್ಮಣ ಅಮೀನ್‌ ಕೋಡಿಕಲ್‌ ಮತ್ತು ದ.ಕ. ಬ್ಯಾಡ್ಮಿಂಟನ್‌ ಅಸೋಸಿಯೇಶನ್‌ ಅಧ್ಯಕ್ಷರಾದ ಸಂತೋಷ್‌ ಕುಮಾರ್‌ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಜಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷರಾದ ಅಜಿತ್‌ ಜಿ.ಶೆಟ್ಟಿ ಕೋರ್ಯಾರು, ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ ಶೆಟ್ಟಿ ಉಪಸ್ಥಿತರಿರಲಿದ್ದಾರೆ. ಸೊಸೈಟಿಯ ನಿರ್ದೇಶಕರಾದ ಎಸ್‌.ಜಯರಾಮ ಶೆಟ್ಟಿ, ಸೀತಾರಾಮ ಶೆಟ್ಟಿ, ಬಾಲಕೃಷ್ಣ ಪೂಂಜ ಹೆಚ್‌, ಪುಷ್ಪರಾಜ್‌ ಶೆಟ್ಟಿ, ರಘುರಾಮ ಶೆಟ್ಟಿ ಎ, ಕೃಷ್ಣ ರೈ ಟಿ., ಎಂ.ಜಯರಾಮ ಶೆಟ್ಟಿ ಮುಂಡಾಡಿಗುತ್ತು, ರಾಜೇಶ್‌ ಶೆಟ್ಟಿ ನವಶಕ್ತಿ, ಪ್ರಕಾಶ್‌ ಶೆಟ್ಟಿ ನೊಚ್ಚ, ಸಾರಿಕಾ ಶೆಟ್ಟಿ, ವಿಜಯ ಬಿ.ಶೆಟ್ಟಿ, ಶಾಖಾ ಪ್ರಬಂಧಕರಾದ ದಿನಕರ ರೈ ಡಿ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ.

     

    Ajith Shetty Koryaar M.S.C.L Indoor Stadium Urwa Urwa Market Vijaya Credit Co Operative Society Guruvayanakere
    Previous Articleಕೊಣಾಜೆ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಗೌರವಾಭಿನಂದನೆ
    Next Article ಪ್ರವರ ಸೌಹಾರ್ದ ಸೊಸೈಟಿಯ ವಾರ್ಷಿಕ ಮಹಾಸಭೆ

    Related Posts

    ಎನ್‌ಸಿಯುಐ ಆಡಳಿತ ಮಂಡಳಿಗೆ ಜಿ.ಟಿ. ದೇವೇಗೌಡ, ಅಗಡಿ ಅಶೋಕ್ ಅವಿರೋಧ ಆಯ್ಕೆ

    July 8, 2026

    ಪ್ರವರ ಸೌಹಾರ್ದ ಸೊಸೈಟಿಯ ವಾರ್ಷಿಕ ಮಹಾಸಭೆ

    July 8, 2026

    ಕೊಣಾಜೆ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಗೌರವಾಭಿನಂದನೆ

    July 7, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಎನ್‌ಸಿಯುಐ ಆಡಳಿತ ಮಂಡಳಿಗೆ ಜಿ.ಟಿ. ದೇವೇಗೌಡ, ಅಗಡಿ ಅಶೋಕ್ ಅವಿರೋಧ ಆಯ್ಕೆ

    July 8, 2026

    ಪ್ರವರ ಸೌಹಾರ್ದ ಸೊಸೈಟಿಯ ವಾರ್ಷಿಕ ಮಹಾಸಭೆ

    July 8, 2026

    ಜುಲೈ 13ರಂದು ವಿಜಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್‌ ಶಾಖೆಯ ಉದ್ಘಾಟನೆ

    July 8, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.