Close Menu
    Top News

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026

    ಸೌಹಾರ್ದ ಕಾಯ್ದೆಯ ಚೌಕಟ್ಟಿನಲ್ಲಿ ಸಹಕಾರ ಸಂಘಗಳ ಅಭಿವೃದ್ಧಿ

    July 21, 2026

    ಮಂತ್ರಾಲಯ ಬಳಿ ಅಪಘಾತ; ಮಂಗಳೂರು ಹಾಪ್‌ಕಾಮ್ಸ್‌ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ಮೃತ್ಯು

    July 21, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ
    News

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    adminBy adminJuly 22, 2026

    ಮಂಗಳೂರು: ಇಲ್ಲಿನ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಭಾರತ ಸೇನೆಯ ಅಪ್ರತಿಮ ಯೋಧರ ಸಾಹಸ ಮತ್ತು ಬಲಿದಾನಗಳ ಗೌರವ ಸ್ಮರಣೆಯ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಜುಲೈ 25ರಂದು ಶನಿವಾರ ಸಂಜೆ 5.30ಕ್ಕೆ ಮಂಗಳಾದೇವಿಯ ರಾಮಕೃಷ್ಣ ಆಶ್ರಮದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಭಾರತೀಯ ಭೂಸೇನೆಯ ನಿವೃತ್ತ ಸೇನಾಧಿಕಾರಿ ಕರ್ನಲ್ ಎನ್.ಎಸ್. ಭಂಡಾರಿ ಕಾರ್ಗಿಲ್‌ ವಿಜಯಗಾಥೆ ಪ್ರಸ್ತುತಪಡಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್ ಭಾಗವಹಿಸಲಿದ್ದಾರೆ. ಸಂಘದ ಅಧ್ಯಕ್ಷ ಎಂ.ಎಸ್‌ ಗುರುರಾಜ್‌, ಉಪಾಧ್ಯಕ್ಷ ಉದಯ ಶಾಸ್ತ್ರಿ, ಸಿಇಒ ಚಿತ್ರಾ ಡಿಸೋಜ ಉಪಸ್ಥಿತರಿರಲಿದ್ದಾರೆ. ನಿವೃತ್ತ ಸೈನಿಕರ, ಗಣ್ಯರ, ದೇಶಭಕ್ತರ ಉಪಸ್ಥಿತಿಯಲ್ಲಿ ಅಮರ ಯೋಧರಿಗೆ ಪುಷ್ಪಾಂಜಲಿ, ಕಾರ್ಗಿಲ್ ಯುದ್ಧವೀರರಿಗೆ ಸನ್ಮಾನ ಹಾಗೂ ಕಾರ್ಗಿಲ್ ವಿಜಯದ ಕುರಿತಾದ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

    Col. N S Bhandary Kargil Vijayotsava M S Gururaj Shree Ramakrishna Mata Mangalore Shreesha Souharda Co Operative Society Mangaluru
    Previous Articleಸೌಹಾರ್ದ ಕಾಯ್ದೆಯ ಚೌಕಟ್ಟಿನಲ್ಲಿ ಸಹಕಾರ ಸಂಘಗಳ ಅಭಿವೃದ್ಧಿ

    Related Posts

    ಸೌಹಾರ್ದ ಕಾಯ್ದೆಯ ಚೌಕಟ್ಟಿನಲ್ಲಿ ಸಹಕಾರ ಸಂಘಗಳ ಅಭಿವೃದ್ಧಿ

    July 21, 2026

    ಮಂತ್ರಾಲಯ ಬಳಿ ಅಪಘಾತ; ಮಂಗಳೂರು ಹಾಪ್‌ಕಾಮ್ಸ್‌ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ಮೃತ್ಯು

    July 21, 2026

    ಎನ್‌ಸಿಯುಐ ಚುನಾವಣೆ: ಕರ್ನಾಟಕದ ಎಚ್‌.ಕೆ ಪಾಟೀಲ್‌, ಅಣ್ಣಾಸಾಹೇಬ್‌ ಜೊಲ್ಲೆ ಜಯಭೇರಿ

    July 21, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026

    ಸೌಹಾರ್ದ ಕಾಯ್ದೆಯ ಚೌಕಟ್ಟಿನಲ್ಲಿ ಸಹಕಾರ ಸಂಘಗಳ ಅಭಿವೃದ್ಧಿ

    July 21, 2026

    ಮಂತ್ರಾಲಯ ಬಳಿ ಅಪಘಾತ; ಮಂಗಳೂರು ಹಾಪ್‌ಕಾಮ್ಸ್‌ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ಮೃತ್ಯು

    July 21, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.