Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಮಾರ್ಗದರ್ಶನದಲ್ಲಿ ಸಹಕಾರಿಗಳಿಗಾಗಿ ಕೋವಿಡ್ ಲಸಿಕಾ ಶಿಬಿರ
    News

    ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಮಾರ್ಗದರ್ಶನದಲ್ಲಿ ಸಹಕಾರಿಗಳಿಗಾಗಿ ಕೋವಿಡ್ ಲಸಿಕಾ ಶಿಬಿರ

    adminBy adminSeptember 25, 2023

    ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪಟ್ಟಣ ಸಹಕಾರ ಬ್ಯಾಂಕ್‌ಗಳ ಸಿಬ್ಬಂದಿಗಳು ಮತ್ತು ಆಡಳಿತಾಧಿಕಾರಿಳಿಗೆ ಉಚಿತ ಕೋವಿಡ್ ಲಸಿಕಾ ಶಿಬಿರವು ನಗರದ ಎಮ್.ಸಿ.ಸಿ. ಬ್ಯಾಂಕ್‌ನ ಸಹಯೋಗದೊಂದಿಗೆ ಜರಗಿತು. ಪಟ್ಟಣ ಸಹಕಾರ ಬ್ಯಾಂಕ್‌ಗಲೋಂದಿಗೆ ನಗರದ ಹಲವಾರು ಸಹಕಾರ ಸಂಘಗಳು, ಸೌಹಾರ್ದ ಸಹಕಾರಿಗಳು ಹಾಗೂ ಕೆಲವೊಂದು ರಾಷ್ಟ್ರೀಕೃತ ಬ್ಯಾಂಕುಗಳ ಸಿಬ್ಬಂದಿಗಳು ಕೂಡಾ ಈ ಶಿಬಿರದ ಪ್ರಯೋಜನವನ್ನು ಪಡೆದರು.

    ಒಟ್ಟು ದಾಖಲೆಯ 401 ಜನ ಈ ಉಚಿತ ಶಿಬಿರದ ಪ್ರಯೋಜನವನ್ನು ಪಡೆದರು.
    ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದ ಮಂಗಳೂರು ಮಹಾನಗರದ ಮಹಾಪೌರರಾದ ಶ್ರೀ ಪ್ರೇಮಾನಂದ ಶೆಟ್ಟಿಯವರು ಲಸಿಕೆ ಪಡೆಯುವುದರ ಅಗತ್ಯತೆ ಬಗ್ಗೆ ಸ್ಪಷ್ಟ ಪಡಿಸಿದರು. ರಾಜ್ಯ ಪಟ್ಟಣ ಸಹಕಾರ ಬ್ಯಾಂಕ್‌ಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ಹರೀಶ್ ಆಚಾರ್ಯ, ಎಮ್.ಸಿ.ಸಿ. ಬ್ಯಾಂಕ್‌ನ ಅಧ್ಯಕ್ಷರಾದ ಶ್ರೀ ಅನಿಲ್ ಲೋಬೋ, ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ಚಿತ್ತರಂಜನ್ ಬೋಳಾರ್, ಜಿಲ್ಲಾ ಲೀಡ್ ಬ್ಯಾಂಕ್ ಮೇನೆಜರ್ ಶ್ರೀ ಪ್ರವೀಣ್ ಕುಮಾರ್, ಎಮ್.ಸಿ.ಸಿ ಬ್ಯಾಂಕ್‌ನ ಉಪ ಮಹಾಪ್ರಬಂಧಕ ಶ್ರೀ ರಾಜ್ ಮತ್ತು ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಹಯೋಗದೊಂದಿಗೆ ಶಿಬಿರವು ಯಶಸ್ವಿಯಾಗಿ ನೆರವೇರಿತು. ಎಮ್.ಸಿ.ಸಿ. ಬ್ಯಾಂಕ್‌ನ ಸಿಬ್ಬಂದಿಗಳು ಸಹಕರಿಸಿದರು.
    Previous ArticleCAMPCO PRESIDENT | Shri.KISHORE KUMAR KODGI | ISDC | SAHAKARA SPANDANA | SPANDANA |
    Next Article ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಮಾರ್ಗದರ್ಶನದಲ್ಲಿ ಸಹಕಾರಿಗಳಿಗಾಗಿ ಎರಡನೇ ಲಸಿಕಾ ಶಿಬಿರವು ಯಶಸ್ವಿಯಾಗಿ ನೆರವೇರಿತು

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.