Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮರೆಯ ಬಾರದಿತ್ತು ಈ ದಿನ!
    News

    ಮರೆಯ ಬಾರದಿತ್ತು ಈ ದಿನ!

    adminBy adminOctober 15, 2023

    ದೇಶ ಕಂಡ ಅಪ್ರತಿಮ ಶಿಕ್ಷಕ, ರಾಷ್ಟ್ರ ಸಂತ, ವಿದ್ವಾಂಸ, ಶಿಕ್ಷಣ ತಜ್ಞ, ವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ. ಎ.ಪಿ ಜೆ ಅಬ್ದುಲ್ ಕಲಾಂ ಅವರ ಜನ್ಮದಿನ ಇಂದು.

    ಈ ದೇಶದ ಎಲ್ಲ ನಾಗರಿಕರಿಗೆ ಮುಖ್ಯವಾಗಿ ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಆದರ್ಶವಾಗಿರುವ ಮೇರು ವ್ಯಕ್ತಿತ್ವ ಹೊಂದಿರುವ ನಮ್ಮ ಹೆಮ್ಮೆಯ ಮಾಜಿ ರಾಷ್ಟ್ರಪತಿಯವರ ಹುಟ್ಟಿದ ದಿನ ಒಂದು ರಾಷ್ಟ್ರೀಯ ಹಬ್ಬದಂತೆ ನಾಡೆಲ್ಲಾ ಆಚರಿಸಬೇಕಿತ್ತು!

    ಭಾರತ ಚಂದ್ರನ ಅಂಗಳದಲ್ಲಿ ಧ್ವಜವನ್ನು ಹಾರಿಸಿರುವ ಈ ಸಂದರ್ಭದಲ್ಲಿ ದೇಶದ ವೈಜ್ಞಾನಿಕ ಬೆಳವಣಿಗೆಗೆ ತಳಹದಿಯನ್ನು ಹಾಕಿಕೊಟ್ಟ, ಭವ್ಯ- ನವ ಭಾರತದ ಕಲ್ಪನೆಯನ್ನು ಬಿತ್ತಿದ ಆ ರಾಷ್ಟ್ರಸಂತನ ಜನ್ಮ ದಿನ ಕೇವಲ ಒಂದು ಶುಭಾಶಯದ ಸಂದೇಶದಲ್ಲಿ ಮುಗಿಸಬೇಕಾಗಿ ಬಂದದ್ದು ನೋವಿನ ಸಂಗತಿ!

    ಇಂದಿನ ವಿಧ್ಯಾರ್ಥಿ ಸಮೂಹ ಅರಿಯ-ತಿಳಿಯ ಬೇಕಾದದ್ದು ಈ ಮಹಾತ್ಮನ ಜೀವನ ಗಾಥೆಯನ್ನು.

    ಬಹುಶ ಈ ಮಹಾತ್ಮನ ಹೆಸರಿನಲ್ಲಿ ಯಾವುದೆ ಒಟ್ ಬ್ಯಾಂಕ್ (Vote Bank) ರಾಜಕೀಯಕ್ಕೆ ಅವಕಾಶ ಇಲ್ಲದಿರುವ ಕಾರಣ ಇರಬಹುನೋ ಈ ಪುಣ್ಯ ದಿನ ಮರೆತು ಹೋದದ್ದು!

    – ಎಸ್ ಆರ್ ಹರೀಶ್ ಆಚಾರ್ಯ,
    ಮಾಜಿ ಸಿಂಡಿಕೇಟ್ ಸದಸ್ಯರು,
    ಮಂಗಳೂರು ವಿಶ್ವವಿದ್ಯಾಲಯ.

    Apj Abdul Kalam
    Previous Articleನವರಾತ್ರಿಯ ಮೊದಲ ದಿನದ ಮಹತ್ವ : ಶೈಲಪುತ್ರಿ
    Next Article ಬ್ರಹ್ಮಚಾರಿಣಿ: ನವರಾತ್ರಿ ಹಬ್ಬದ ಎರಡನೇ ದಿನದಂದು ತಾಯಿ ದುರ್ಗಾ ದೇವಿಯ ಎರಡನೇ ಅವತಾರ ತಪಸ್ಸಿನ ರೂಪಕವಾದ ಬ್ರಹ್ಮಚಾರಿಣಿ ಪೂಜಿಸಲಾಗುವುದು.

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.