Top News

    ನ ಭೂತೋ ಎಂಬಂತೆ ನಡೆಯಲಿದೆ ನವೋದಯ ಸ್ವ ಸಹಾಯ ಗುಂಪುಗಳ ರಜತ ಸಂಭ್ರಮ ಸಮಾವೇಶ

    May 8, 2025

    ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಹಣಕಾಸು ನೆರವು

    May 8, 2025

    ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾಗಿ ಕೆ.ರವಿರಾಜ ಹೆಗ್ಡೆ, ಉಪಾಧ್ಯಕ್ಷರಾಗಿ ಉದಯ ಕೋಟ್ಯಾನ್‌ ಆಯ್ಕೆ

    May 6, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ 44.45 ಲಕ್ಷ ರೂ. ನಿವ್ವಳ ಲಾಭ
    News

    ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ 44.45 ಲಕ್ಷ ರೂ. ನಿವ್ವಳ ಲಾಭ

    adminBy adminSeptember 23, 2024

    ಬೆಳ್ತಂಗಡಿ: ಇಲ್ಲಿನ ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ ಭಾನುವಾರ ನಡೆದಿದ್ದು 58.35 ಕೋಟಿಗೂ ಅಧಿಕ ವ್ಯವಹಾರ, 44,45,999 ಲಕ್ಷ ರೂ. ನಿವ್ವಳ ಲಾಭ ದಾಖಲಿಸಿದ್ದು ಸದಸ್ಯರಿಗೆ 10% ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ.

    https://chat.whatsapp.com/Ge11n7QCiMj5QyPvCc0H19

    ಸೊಸೈಟಿಯ ಅಧ್ಯಕ್ಷ ಹೆಚ್ ಪದ್ಮಗೌಡ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಂಘವು 58,35,33,301 ರೂಪಾಯಿ ಒಟ್ಟು ವ್ಯವಹಾರ ಮಾಡಿ 44,45,999 ಲಾಭ ಕಂಡಿದೆ. ಸದಸ್ಯರಿಗೆ 10% ಡಿವಿಡೆಂಡ್ ನೀಡುವುದಾಗಿ ತಿಳಿಸಿದರು.

    ಸಹಕಾರಿಯ ಉಪಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜಿ, ನಿರ್ದೇಶಕರಾದ ಗೋಪಾಲಕೃಷ್ಣ ಬಿ.ಗುಲ್ಲೋಡಿ, ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ, ಗೋಪಾಲಕೃಷ್ಣ ಜಿ.ಕೆ, ಮಾಧವ ಗೌಡ ಬೆಳ್ತಂಗಡಿ, ಸುರೇಶ್ ಬಿ.ಕೌಡಂಗೆ, ಯಶವಂತ ಬಿ.ಟಿ ಬೆಳಾಲು, ಸುನೀಲ್ ಅಣವು, ಪುರಂದರ ಗೌಡ ಎನ್.ಮೊಗ್ರು, ಶ್ರೀನಾಥ್ ಕೆ.ಎಂ ನಡ, ಸೋಮೇ ಗೌಡ, ಉಷಾದೇವಿ ಕಿನ್ಯಾಜಿ, ಭವಾನಿ ಕೆ.ಗೌಡ ಮೂಡಾಯೂರು, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಧನಂಜಯ ಕುಮಾರ್ ಟಿ.ಎಸ್ ಉಪಸ್ಥಿತರಿದ್ದರು.

    ವಾಣಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾದ ಜಯಶ್ರೀ ಮತ್ತು ಸಿಂಚನ ಪ್ರಾರ್ಥನೆ ಹಾಡಿದರು.ಸೊಸೈಟಿ ಉಪಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಸ್ವಾಗತಿಸಿ, ಭವಾನಿ ಕೆ.ಗೌಡ ವಂದಿಸಿದರು. ಶಾಖಾ ಪ್ರಬಂಧಕ ಉಮೇಶ್ ಎಂ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಧನಂಜಯ ಕುಮಾರ್ ಟಿ.ಎಸ್ ವಾರ್ಷಿಕ ವರದಿ ಮಂಡಿಸಿದರು. ಸಿಬ್ಬಂದಿ ವರ್ಗ ಕಾರ್ಯಕ್ರಮಕ್ಕೆ ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Department H.Padma Gowda Halekote Souharda Sahakari Spandana NEws Vani Souharda Co Operative Society limited Vani Souharda Co perative Society
    Previous Articleಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಸಹಕಾರ ಸಂಘ ವಾರ್ಷಿಕ ಮಹಾಸಭೆ ಸಂಪನ್ನ
    Next Article ಬಸವ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘಕ್ಕೆ 1.14 ಕೋಟಿ ರೂ. ಲಾಭ

    Related Posts

    News

    ನ ಭೂತೋ ಎಂಬಂತೆ ನಡೆಯಲಿದೆ ನವೋದಯ ಸ್ವ ಸಹಾಯ ಗುಂಪುಗಳ ರಜತ ಸಂಭ್ರಮ ಸಮಾವೇಶ

    May 8, 2025
    News

    ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಹಣಕಾಸು ನೆರವು

    May 8, 2025
    News

    ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾಗಿ ಕೆ.ರವಿರಾಜ ಹೆಗ್ಡೆ, ಉಪಾಧ್ಯಕ್ಷರಾಗಿ ಉದಯ ಕೋಟ್ಯಾನ್‌ ಆಯ್ಕೆ

    May 6, 2025
    Add A Comment

    Leave A Reply Cancel Reply

    Video Player
    https://www.youtube.com/watch?v=_NK5IdvdV7E
    00:00
    00:00
    05:55
    Use Up/Down Arrow keys to increase or decrease volume.
    Video Player
    https://www.youtube.com/watch?v=DKXuwVhZPGA
    00:00
    00:00
    08:14
    Use Up/Down Arrow keys to increase or decrease volume.

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Video Player
    https://www.youtube.com/watch?v=4MXVgp0wfP4
    00:00
    00:00
    11:22
    Use Up/Down Arrow keys to increase or decrease volume.
    Video Player
    https://www.youtube.com/watch?v=CWhi20oYsrc
    00:00
    00:00
    21:22
    Use Up/Down Arrow keys to increase or decrease volume.
    Video Player
    https://www.youtube.com/watch?v=mqot4bOMPpI
    00:00
    00:00
    18:33
    Use Up/Down Arrow keys to increase or decrease volume.
    Top Post

    ನ ಭೂತೋ ಎಂಬಂತೆ ನಡೆಯಲಿದೆ ನವೋದಯ ಸ್ವ ಸಹಾಯ ಗುಂಪುಗಳ ರಜತ ಸಂಭ್ರಮ ಸಮಾವೇಶ

    May 8, 2025

    ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಹಣಕಾಸು ನೆರವು

    May 8, 2025

    ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾಗಿ ಕೆ.ರವಿರಾಜ ಹೆಗ್ಡೆ, ಉಪಾಧ್ಯಕ್ಷರಾಗಿ ಉದಯ ಕೋಟ್ಯಾನ್‌ ಆಯ್ಕೆ

    May 6, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.