Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಹಿಳಾ ನಿರ್ದೇಶಕರಿಗೆ ವಿಶೇಷ ಸಹಕಾರ ತರಬೇತಿ ಕಾರ್ಯಕ್ರಮ
    News

    ಮಹಿಳಾ ನಿರ್ದೇಶಕರಿಗೆ ವಿಶೇಷ ಸಹಕಾರ ತರಬೇತಿ ಕಾರ್ಯಕ್ರಮ

    adminBy adminOctober 21, 2024

    ಶಿಕಾರಿಪುರ: ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ಬೆಂಗಳೂರು ಮಹಿಳಾ ಪದವೀಧರ ಸಹಕಾರ ಸಂಘ ಶಿಕಾರಿಪುರ ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಶಿಕಾರಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಶಿಕಾರಿಪುರ ತಾಲೂಕಿನ ಮಹಿಳಾ ಪದವೀಧರರಿಗೆ ಮತ್ತು ಸಹಕಾರ ಸಂಘಗಳ ಮಹಿಳಾ ನಿರ್ದೇಶಕರಿಗೆ ಒಂದು ದಿನದ ವಿಶೇಷ ಸಹಕಾರ ತರಬೇತಿ ಕಾರ್ಯಕ್ರಮವನ್ನು ಶಿಕಾರಿಪುರದ ಬನಸಿರಿ ಸಭಾಂಗಣದಲ್ಲಿ ಮಂಗಳ ವಿಶ್ವೇಶ್ವರಯ್ಯ ಅಧ್ಯಕ್ಷತೆಯಲ್ಲಿ ಭಾನುವಾರ ನಡೆಸಲಾಯಿತು.

    https://chat.whatsapp.com/Ge11n7QCiMj5QyPvCc0H19
    ಸಹಕಾರಿ ಅಭಿವೃದ್ಧಿ ಅಧಿಕಾರಿ ಅರವಿಂದ್ ಯುಎನ್ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಲದ ಅಧ್ಯಕ್ಷ ಡಾಕ್ಟರ್ ಬಿ.ಡಿ ಭೂಕಾಂತ್, ಕರ್ನಾಟಕ ರಾಜ್ಯ ಸಹಕಾರ ಮಹಿಳಾ ಮಹಾಮಂಡಳದ ಉಪಾಧ್ಯಕ್ಷೆ ಶಾಂತಲಾ ಭೂಕಾಂತ್, ನಿರ್ದೇಶಕರಾದ ಕವಿತಾ ಸುರೇಶ್, ಶಶಿಕಲಾ ರುದ್ರೇಶ್, ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿಎಲ್ ಬಸವರಾಜ್, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕಿ ಮಮತಾ ಚಂದ್ರಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ಸುಧೀರ್ ಎ.ಬಿ, ಶಿಕಾರಿಪುರ ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘದ ಅಧ್ಯಕ್ಷ ಎಂ.ಮೌನೇಶ್ವರಪ್ಪ, ಚಲನಚಿತ್ರ ಮಹಾಮಂಡಳ ನಿರ್ದೇಶಕ ಟಿ.ಬಿ ತೀರ್ಥಪ್ರಸನ್ನ ಮುಖ್ಯ ಅತಿಥಿಗಳಾಗಿದ್ದರು.


    ಮಹಿಳಾ ಪದವೀಧರರ ಸಹಕಾರ ಸಂಘದ ನಿರ್ದೇಶಕಿ ಶೈಲಜಾ ಬಸವರಾಜ ಪ್ರಾರ್ಥಿಸಿದರು, ಪದ್ಮಾವತಿ ಮಂಜಪ್ಪ ಸ್ವಾಗತಿಸಿದರು, ಗೀತಾ ಸತೀಶ್ ವಂದಿಸಿದರು, ಗೀತಾ ಪ್ರಕಾಶ್ ಕಾರ್ಯ್ರಕಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Department Dr.B D Bhukanth Karnataka Rajya Mahila Sahakara Mahamandala Mahila padaveedhara Sahakara Sangha Shikaripura Souharda Sahakari Spandana Cooperative Spandana NEws
    Previous Articleಜನರಿಗೆ ಅನುಕೂಲಕರವಾಗಿ ಆತ್ಮಶಕ್ತಿ ಸಹಕಾರಿ ಕೆಲಸ
    Next Article ಭದ್ರತೆಯ ನಿಟ್ಟಿನಲ್ಲಿ ಅಲಾರಮ್‌ ವ್ಯವಸ್ಥೆ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.