Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಂಸಿಸಿ ಬ್ಯಾಂಕ್‌ನಿಂದ ಸಂಭ್ರಮದ ದೀಪಾವಳಿ ಆಚರಣೆ
    News

    ಎಂಸಿಸಿ ಬ್ಯಾಂಕ್‌ನಿಂದ ಸಂಭ್ರಮದ ದೀಪಾವಳಿ ಆಚರಣೆ

    adminBy adminOctober 31, 2024

    ಹಬ್ಬದ ಆಚರಣೆಯಿಂದ ಸಹೋದರತ್ವ ಭಾವ: ಎಂಸಿಸಿ ಬ್ಯಾಂಕ್‌  ಅಧ್ಯಕ್ಷ ಅನಿಲ್‌ ಲೋಬೊ ಅಭಿಪ್ರಾಯ


    ಉಡುಪಿ: ಎಂ.ಸಿ.ಸಿ. ಬ್ಯಾಂಕ್‌ನ ಬ್ರಹ್ಮಾವರ, ಕುಂದಾಪುರ ಮತ್ತು ಉಡುಪಿ ಶಾಖೆಗಳ ಸಂಯುಕ್ತಾಶ್ರಯದಲ್ಲಿ ಬ್ರಹ್ಮಾವರ ಶಾಖೆಯ ಆವರಣದಲ್ಲಿ ಬುಧವಾರ ದೀಪಾವಳಿ ಹಬ್ಬ ಆಚರಿಸಲಾಯಿತು.
    ಎಂಸಿಸಿ ಬ್ಯಾಂಕ್ ಬ್ರಹ್ಮಾವರ ಶಾಖೆಯ ಸಿಬ್ಬಂದಿ ಪ್ರಾರ್ಥನಾ ಗೀತೆಯೊಂದಿಗೆ ಸಂಭ್ರಮಾಚರಣೆಗೆ ಮೆರುಗು ನೀಡಿದರು. ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅತಿಥಿಗಳೊಂದಿಗೆ ದೀಪ ಬೆಳಗಿಸಿದರು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಅನಿಲ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೀಪಾವಳಿ ಆಚರಣೆಯ ಮಹತ್ವದ ಬಗ್ಗೆ ಹೇಳಿದರು. ಹಬ್ಬವು ಜನರಲ್ಲಿ ಸಹೋದರತ್ವದ ಮನೋಭಾವವನ್ನು ಬೆಳೆಸುತ್ತದೆ ಎಂದು ಹೇಳಿ ಬ್ಯಾಂಕಿಗೆ ನಿರಂತರ ಬೆಂಬಲ ನೀಡಿದ ಗ್ರಾಹಕರಿಗೆ ಕೃತಜ್ಞತೆ ಸಲ್ಲಿಸಿದರು.


    ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಈಶ್ವರ ಮಲ್ಪೆ ಅವರ ಸಾಧನೆ ಮತ್ತು ಸಮಾಜಸೇವೆಗೆ ನೀಡಿದ ಕೊಡುಗೆಗಳಿಗಾಗಿ ಅವರನ್ನು ಅನಿಲ್ ಲೋಬೊ ಸನ್ಮಾನಿಸಿದರು. ಇನ್ನೋರ್ವ ಅತಿಥಿ ಬಿ.ಎನ್.ಶಂಕರ್‌, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪಿ.ಎ. ಹೆಗ್ಡೆ ಶುಭ ಹಾರೈಸಿದರು.


    ಬ್ರಹ್ಮಾವರದ ಉದ್ಯಮಿ ಶ್ರೀಧರ್, ಕುಂದಾಪುರ ಶಾಖಾ ವ್ಯವಸ್ಥಾಪಕಿ ಜ್ಯೋತಿ ಬರೆಟ್ಟೊ ಮತ್ತು ಉಡುಪಿ ಶಾಖಾ ವ್ಯವಸ್ಥಾಪಕ ಪ್ರದೀಪ್ ಡಿಸೋಜ ಉಪಸ್ಥಿತರಿದ್ದರು. ಶಾಖೆಯ ನಿರ್ದೇಶಕ ಎಲ್ರಾಯ್ ಕಿರಣ್ ಕ್ರಾಸ್ಟೊ ಸ್ವಾಗತಿಸಿದರು. ಕುಂದಾಪುರ ಶಾಖೆಯ ಪ್ರಬಂಧಕಿ ಜ್ಯೋತಿ ಬರೆಟ್ಟೊ ವಂದಿಸಿ, ಬ್ರಹ್ಮಾವರ ಶಾಖಾ ಪ್ರಬಂಧಕ ಓವಿನ್ ರೆಬೆಲ್ಲೊ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಂತರ ಕುಂದಾಪುರದ ಎಸ್.ಪಿ. ಮ್ಯೂಸಿಕಲ್ ಮತ್ತು ಅಂಪಾರು ಯುನಿಕ್ ಡ್ಯಾನ್ಸ್ ಅಕಾಡೆಮಿಯಿಂದ ಮನರಂಜನಾ ಕಾರ್ಯಕ್ರಮ ನಡೆಯಿತು.

    Anil Lobo B.N Shankar Banking Co Operative ministry Cooperative Department Deepavali Eshwar Malpe MCC BANK P A Hegde Souharda Sahakari Spandana Spandana NEws
    Previous Articleನವಂಬರ್‌ 1ರಂದು ಸಫಲ ಸೌಹಾರ್ದ ಪ್ರಧಾನ ಕಚೇರಿ ಸ್ಥಳಾಂತರ
    Next Article ಯುವ ಸ್ಪಂದನ ಕಚೇರಿಯಲ್ಲಿ ದೀಪಾವಳಿ ಲಕ್ಷ್ಮೀಪೂಜೆ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.