Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆಕ್ಸ್‌ಫರ್ಡ್‌ ಸೌಹಾರ್ದ ಸಹಕಾರಿ ಸಂಘದ ವಿದ್ಯಾರ್ಥಿವೇತನದ ಪೋಸ್ಟರ್‌ ಬಿಡುಗಡೆ
    News

    ಆಕ್ಸ್‌ಫರ್ಡ್‌ ಸೌಹಾರ್ದ ಸಹಕಾರಿ ಸಂಘದ ವಿದ್ಯಾರ್ಥಿವೇತನದ ಪೋಸ್ಟರ್‌ ಬಿಡುಗಡೆ

    adminBy adminNovember 4, 2024

    2024-25ನೇ ಸಾಲಿನ ಎರಡು ಲಕ್ಷ ರೂ.ಗಳ ವಿದ್ಯಾರ್ಥಿವೇತನಕ್ಕೆ ಮಾದರಿ ಪರೀಕ್ಷೆ

    ಸಿಂಧನೂರು: ಇಲ್ಲಿನ ಆಕ್ಸ್‌ಫರ್ಡ್‌ ಸೌಹಾರ್ದ ಸಂಘದ ವತಿಯಿಂದ ನೀಡಲಾಗುವ ಎರಡು ಲಕ್ಷ ರೂ.ಗಳ ವಿದ್ಯಾರ್ಥಿವೇತನದ ಪೋಸ್ಟರ್‌ ಬಡುಗಡೆ ಕಾರ್ಯಕ್ರಮ ಶುಕ್ರವಾರ ಸಂಘದ ಲಕ್ಷ್ಮೀಪೂಜೆ ಸಂದರ್ಭದಲ್ಲಿ ನಡೆಯಿತು.vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19

    ಶುಕ್ರವಾರ ಸಹಕಾರಿಯ ಕಚೇರಿಯಲ್ಲಿ ಲಕ್ಷ್ಮೀದೇವಿ ಪೂಜಾ ಕಾರ್ಯಕ್ರಮ ನಡೆದ ಬಳಿ, ದೀಪಾವಳಿಯು ವಿದ್ಯಾರ್ಥಿಗಳ ಜೀವನದಲ್ಲಿ ಹೊಸ ಭರವಸೆ ಮತ್ತು ನಾಳೆಯ ಹೊಸ ಕನಸುಗಳ ಈಡೇರಿಕೆಗೆ ನೆರವಾಗಲು 2024-25ನೇ ಸಾಲಿನ ಎರಡು ಲಕ್ಷ ರೂ.ಗಳ ಆಕ್ಸ್‌ಫರ್ಡ್ ವಿದ್ಯಾರ್ಥಿವೇತನದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಆಕ್ಸ್‌ಫರ್ಡ್‌ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎನ್.ಸತ್ಯನಾರಾಯಣ ಶ್ರೇಷ್ಠಿ, ನಿರ್ದೇಶಕರಾದ ಪ್ರವೀಣ ಸೋಲಂಕಿ, ನಾಗರಾಜ್ ಗುಪ್ತ, ಬಸವರಾಜ್ ಪಾಟೀಲ್, ಮುಖ್ಯ ಕಾರ್ಯನಿರ್ವಾಹಕ ವಿಶ್ವನಾಥ ಕುಲಕರ್ಣಿ, ಸಿಬ್ಬಂದಿ ವರ್ಗ ಮೊದಲಾದವರು ಉಪಸ್ಥಿತರಿದ್ದರು.

    2024-25ನೇ ಸಾಲಿನ ವಿದ್ಯಾರ್ಥಿವೇತನದ ವಿವರ:

    1.  ಆಕ್ಸ್‌ಫರ್ಡ್‌ ಸೌಹಾರ್ದ ಸಹಕಾರಿ ಸಂಘದಿಂದ ಪ್ರಸಕ್ತ ಎರಡನೇ ವರ್ಷ ವಿದ್ಯಾರ್ಥಿವೇತನ ನೀಡಲಾಗುತ್ತಿದೆ.
    2. ವಿದ್ಯಾರ್ಥಿಗಳಿಗೆ ಎರಡು ಸಾವಿರ ರೂ.ಗಳ ವಾರ್ಷಿಕ ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ವಿಭಾಗಕ್ಕೆ ಪ್ರತ್ಯೇಕಿಸಿ ನೀಡಲಾಗುವುದು.
    3.  ವಿದ್ಯಾರ್ಥಿವೇತನ ಪಡೆಯುವವರು ಸಿಂಧನೂರಿನ ಆಕ್ಸ್‌ಫರ್ಡ್‌ ಸೌಹಾರ್ದ ಸಹಕಾರಿ ಸಂಘದಲ್ಲಿ ಖಾತೆ ಹೊಂದುವುದು ಕಡ್ಡಾಯ.
    4.  ವಿದ್ಯಾರ್ಥಿವೇತನಕ್ಕೆ ಬಹು ಆಯ್ಕೆ ಮಾದರಿಯ ಪರೀಕ್ಷೆ ಮಾಡಲಾಗುವುದು.
    5.  ವಿದ್ಯಾರ್ಥಿವೇತನಕ್ಕೆ ಪರೀಕ್ಷೆ ಬರೆಯುವವರು ಪ್ರಥಮ, ದ್ವಿತೀಯ ಪಿಯುಸಿ ಹಾಗೂ ಪದವಿ ಪ್ರಥಮ, ದ್ವಿತೀಯ, ಅಂತಿಮ ವರ್ಷದ ವಿದ್ಯಾರ್ಥಿಗಳು, ತಾಂತ್ರಿಕ ಮತ್ತು ಪಿಜಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅರ್ಹರು.
    6.  ಪಿಯುಸಿ, ಪದವಿ ಹಾಗೂ ಪಿಜಿ ವಿಭಾಗಕ್ಕೆ ಪ್ರತ್ಯೇಕ ಪ್ರಶ್ನೆಪತ್ರಿಕೆ ಇರುತ್ತದೆ.
    7.  ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಈ ಪರೀಕ್ಷೆ ಬರೆಯಲು ಮುಕ್ತ ಅವಕಾಶವಿದೆ.
    8.  ವಿದ್ಯಾರ್ಥಿವೇತನ ಒಂದು ವರ್ಷಕ್ಕೆ ಮಾತ್ರ ಸೀಮಿತ.
    9. ಪರೀಕ್ಷೆಗೆ ವಿದ್ಯಾರ್ಥಿಗಳ ಖಾತೆ ವಿದ್ಯಾನಿಧಿ ಖಾತೆಯೊಂದಿಗೆ ನೋಂದಣಿ ಕಡ್ಡಾಯ.
    10. ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ಉಪಾಹಾರದ ವ್ಯವಸ್ಥೆ ಇರಲಿದೆ.
    11. ಪರೀಕ್ಷೆ ದಿನ: 19-02-2025. ಸ್ಥಳ: ಆಕ್ಸ್‌ಫರ್ಡ್‌ ಮಹಾವಿದ್ಯಾಲಯ ಆರ್‌.ಕೆ ಕಾಂಪ್ಲೆಕ್ಸ್‌ ಸಿಂಧನೂರು

    ನೋದಣಿಗೆ ಕೊನೆಯ ದಿನಾಂಕ: 25-01-2025

    ಪರೀಕ್ಷೆಯಲ್ಲಿ ಪ್ರಥಮ 20,000 ರೂ., ದ್ವಿತೀಯ: 10,000, ತೃತೀಯ: 5,000 ರೂ. ಬಹುಮಾನವಿದೆ.

    ಆಕ್ಸ್‌ಫರ್ಡ್‌ ವಿದ್ಯಾನಿಧಿ ಸದಸ್ಯತ್ವ, ಮಾಹಿತಿಗಾಗಿ ಸಂಪರ್ಕ ಸಂಖ್ಯೆ: 9880421043, 9480139288, 9449050515, 8317423117, 7338429908.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Bellary Co Operative ministry Cooperative Registrar Koppala Lakshmi Pooje Oxferd Souharda Sahakari Sindhanuru Oxferd Souharda Sosiety Raichuru Sahakara Spandana Scholarship Sindhanuru Souharda Sahakari Spandana NEws
    Previous Articleನವಂಬರ್‌ 18ರಂದು ಮೆಲ್ಕಾರ್‌ನಲ್ಲಿ ಸಫಲ ಸೌಹಾರ್ದ ಐದನೇ ಶಾಖೆ ಉದ್ಘಾಟನೆ
    Next Article ನ.14ರಿಂದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.