Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕಾಶ್ಮೀರದಿಂದ ಕನ್ಯಾಕುಮಾರಿ ತನಕ 71ನೇ ಸಹಕಾರ ಸಪ್ತಾಹ ಆಚರಣೆ
    News

    ಕಾಶ್ಮೀರದಿಂದ ಕನ್ಯಾಕುಮಾರಿ ತನಕ 71ನೇ ಸಹಕಾರ ಸಪ್ತಾಹ ಆಚರಣೆ

    adminBy adminNovember 14, 2024

    ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರಿಗಳ ಪಾತ್ರ – ಈ ಬಾರಿಯ ಧ್ಯೇಯ

    ಮಂಗಳೂರು: ದೇಶಾದ್ಯಂತ ಸಹಕಾರಿಗಳು 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆಯಲ್ಲಿ ತೊಡಗಿದ್ದು ನವಂಬರ್‌ 14ರಿಂದ 20ರ ತನಕ ಕಾಶ್ಮೀರದಿಂದ ಕನ್ಯಾಕುಮಾರಿ ತನಕದ ಸಹಕಾರಿಗಳು ಈ ಆಚರಣೆಯಲ್ಲಿ ಸಂಭ್ರಮದಿಂದ ಪಾಲ್ಗೊಳ್ಳುತ್ತಾರೆ. ಸಹಕಾರಿ ಚಳವಳಿಯ ಬಲವರ್ಧೆನೆಗೆ ಸಹಕಾರ ಸಪ್ತಾಹದ ಆಚರಣೆ ಬಹು ಪ್ರಾಮುಖ್ಯವಾದುದು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ದೇಶದ ಸಹಕಾರಿಗಳ ಪ್ರಮುಖ ಸಂಸ್ಥೆ ಎನ್‌ಸಿಯುಐ(ಭಾರತದ ರಾಷ್ಟ್ರೀಯ ಸಹಕಾರಿ ಒಕ್ಕೂಟ) ಇಂದಿನಿಂದ (ನವಂಬರ್‌ 14ರಿಂದ) 20ರ ತನಕ ಈ ಆಚರಣೆಯಲ್ಲಿ ತೊಡಗಿದ್ದು ವಿವಿಧ ದಿನಗಳಲ್ಲಿ ವಿವಿಧ ಧ್ಯೇಯಗಳನ್ನಿಟ್ಟುಕೊಂಡು ಆಚರಿಸಲಿದೆ. ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರಿಗಳ ಪಾತ್ರ – ಇದು ಈ ಬಾರಿಯ ಪ್ರಮುಖ ಧ್ಯೇಯವಾಗಿದ್ದು ಏಳು ದಿನ ಏಳು ಧ್ಯೇಯಗಳ ಮೂಲಕ ವಿವಿಧೆಡೆ ಕಾರ್ಯಕ್ರಮ ನಡೆಯಲಿದೆ. ಎನ್‌ಸಿಯುಐ ಅಧ್ಯಕ್ಷ ದಿಲೀಪ್‌ ಸಂಘಾನಿ ನವದೆಹಲಿಯ ಎನ್‌ಸಿಯುಐ ಪ್ರಧಾನ ಕಚೇರಿಯಲ್ಲಿ ಸಹಕಾರ ಸಪ್ತಾಹಕ್ಕೆ ಚಾಲನೆ ನೀಡಲಿದ್ದು ವಿವಿಧ ಕ್ಷೇತ್ರಗಳ ಪ್ರಮುಖರು ಇದರಲ್ಲಿ ಭಾಗವಹಿಸಲಿದ್ದಾರೆ.

    ಸಹಕಾರ ಸಪ್ತಾಹದ ಏಳು ದಿನಗಳ ಏಳು ಧ್ಯೇಯವಾಕ್ಯಗಳು
    14-11-2024: ಸಹಕಾರ ಸಚಿವಾಲಯದ ಹೊಸ ಉಪಕ್ರಮಗಳ ಮೂಲಕ ಸಹಕಾರ ಚಳುವಳಿಯನ್ನು ಬಲಪಡಿಸುವುದು

    15-11-2024: ಸಹಕಾರಿ ಸಂಸ್ಥೆಗಳಲ್ಲಿ ನಾವೀನ್ಯತೆ, ತಂತ್ರಜ್ಞಾನ ಮತ್ತು ಉತ್ತಮ ಆಡಳಿತ

    16-11-2024: ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರಿಗಳ ಪಾತ್ರ

    17-11-2024: ಸಹಕಾರಿ ಉದ್ಯಮಗಳ ಪರಿವರ್ತನೆ

    18-11-2024: ಸಹಕಾರ ಸಂಘಗಳ ನಡುವೆ ಸಹಕಾರವನ್ನು ಬಲಪಡಿಸುವುದು

    19-11-2024: ಮಹಿಳೆಯರು, ಯುವಕರು ಮತ್ತು ದುರ್ಬಲ ವರ್ಗಗಳಿಗೆ ಸಹಕಾರಿ

    20-11-2024: ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಸಾಧಿಸುವಲ್ಲಿ ಸಹಕಾರಿಗಳ ಪಾತ್ರ ಮತ್ತು ಉತ್ತಮ ಜಗತ್ತಿಗೆ ಮುನ್ನಡೆಯುವ ಮಾರ್ಗ

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    71st All India Cooperative Week 71st Co-op Week Banking Co Operative ministry Cooperative Cooperative Department Cooperative Registrar Dileep Sanghani Kashmir to Kanyakumari NCUI Role of Cooperatives in Building Viksit Bharat Sahakara Spandana Spandana
    Previous Articleಶ್ರೀ ಗುರುಶಕ್ತಿ ಸೌಹಾರ್ದ ಸೊಸೈಟಿಯಿಂದ ನ.16ರಂದು ಉಚಿತ ವೈದ್ಯಕೀಯ ಶಿಬಿರ
    Next Article ಕೃಷಿಕರ ಸಂಕಷ್ಟದಲ್ಲಿ ಟೌನ್‌ಬ್ಯಾಂಕ್‌ ಸ್ಪಂದನೆ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.