Top News

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹಿರಿಯೂರು ವೀರಶೈವ ಪತ್ತಿನ ಸಹಕಾರ ಸಂಘಕ್ಕೆ ಸಿ.ಸಿದ್ದರಾಮಣ್ಣ ಅಧ್ಯಕ್ಷ
    News

    ಹಿರಿಯೂರು ವೀರಶೈವ ಪತ್ತಿನ ಸಹಕಾರ ಸಂಘಕ್ಕೆ ಸಿ.ಸಿದ್ದರಾಮಣ್ಣ ಅಧ್ಯಕ್ಷ

    adminBy adminFebruary 1, 2025

    ಹಿರಿಯೂರು: ಇಲ್ಲಿನ ವೀರಶೈವ ಪತ್ತಿನ ಸಹಕಾರ ಸಂಘದ 2025-30ನೇ ಸಾಲಿಗೆ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸಿ.ಸಿದ್ದರಾಮಣ್ಣ, ಉಪಾದ್ಯಕ್ಷರಾಗಿ ವಕೀಲ ಕೆ.ಮಹಂತೇಶ್ ಆಯ್ಕೆಯಾಗಿದ್ದಾರೆ.

    https://chat.whatsapp.com/Ge11n7QCiMj5QyPvCc0H19
    ಚುನಾವಣಾಧಿಕಾರಿ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಶಿವಮೂರ್ತಿ ಇದನ್ನು ಘೋಷಿಸಿದ್ದಾರೆ. ಚುನಾವಣೆ ಪ್ರಕ್ರಿಯೆ ಸಂದರ್ಭ ನಿರ್ದೇಶಕರಾದ ಎಸ್.ಬಿ.ಶಿವಕುಮಾರ್ ಸಿ.ಸಿದ್ದರಾಮಣ್ಣ, ಸಿದ್ದಗಂಗಯ್ಯ , ಜಿ.ಎಸ್ ಸೊಮಶೇಖ‌ರ್, ಡಿ.ಎಸ್.ಮಹೇಶ್, ಆರ್.ಟಿ.ನಾಗರಾಜ್, ವಿ.ಮಲ್ಲಿಕಾರ್ಜುನಪ್ಪ ಎಂ.ರಂಗಪ್ಪ, ವಿ.ಮಂಜುನಾಥ್, ಉಗ್ರನರಸಿಂಹಯ್ಯ, ಎ.ವಿ.ಸಿದ್ದರಾಮಣ್ಣ, ಸಿದ್ದಗಂಗಯ್ಯ, ಬಿ.ರತ್ನಮ್ಮ, ವಿ.ನಿರ್ಮಲ ಮಂಜುನಾಥ್ ಹಾಗೂ ವ್ಯವಸ್ಥಾಪಕರಾದ ವಿ.ಪ್ರಸನ್ನಕುಮಾರ್ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Election Process Hiriyuru Hiriyuru Veerashaiva Pathhina Sahakara Sangha Spandana
    Previous Articleದೇಶದ ಬೆಳವಣಿಗೆ 6.3-6.8% ಏರಿಕೆ, ಹಣದುಬ್ಬರ ಇಳಿಕೆಯ ನಿರೀಕ್ಷೆ
    Next Article 12 ಲಕ್ಷ ರೂ. ತನಕ ಆದಾಯ ತೆರಿಗೆ ಇಲ್ಲ

    Related Posts

    News

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025
    News

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025
    News

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.