Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ
    News

    ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ

    adminBy adminFebruary 4, 2025

    ಉಡುಪಿ: ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಶೋಕ್ ಕುಮಾ‌ರ್ ಬಲ್ಲಾಳ್ ಆಯ್ಕೆಯಾಗಿದ್ದಾರೆ.

    https://chat.whatsapp.com/Ge11n7QCiMj5QyPvCc0H19
    ಯೂನಿಯನ್ ನಿರ್ದೇಶಕ, ಶಾಸಕ ಯಶ್‌ಪಾಲ್ ಎ.ಸುವರ್ಣ, ನಿರ್ದೇಶಕರಾದ ಎಚ್.ಗಂಗಾಧರ ಶೆಟ್ಟಿ, ಎನ್.ಮಂಜಯ್ಯ ಶೆಟ್ಟಿ, ಬಿ.ಕರುಣಾಕರ ಶೆಟ್ಟಿ, ಪ್ರಸಾದ್ ಎಸ್.ಶೆಟ್ಟಿ, ಸುಧೀರ್ ವೈ, ಬಿ.ಪ್ರದೀಪ್ ಯಡಿಯಾಳ್, ಅನಿಲ್ ಎಸ್.ಪೂಜಾರಿ, ಅಲೆವೂರು ಹರೀಶ್ ಕಿಣಿ, ಬಿ.ಅರುಣ್ ಕುಮಾರ್ ಹೆಗ್ಡೆ, ಶ್ರೀಧರ್ ಪಿ.ಎಸ್., ಸಹಕಾರ ಸಂಘಗಳ ಉಪನಿಬಂಧಕಿ ಕೆ.ಆರ್. ಲಾವಣ್ಯ, ಜಿಲ್ಲಾ ಸಹಕಾರ ಯೂನಿಯನ್ ಸಿಇಒ ಅನುಷಾ ಕೋಟ್ಯಾನ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಸುಕನ್ಯಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ನೂತನ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಉಪಾಧ್ಯಕ್ಷ ಅಶೋಕ್ ಕುಮಾ‌ರ್ ಬಲ್ಲಾಳ್ ಅವರನ್ನು ಯೂನಿಯನ್ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಪರವಾಗಿ ಅಭಿನಂದಿಸಲಾಯಿತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Ashok Kumar Ballal Banking Co Operative ministry Cooperative Cooperative Registrar Jayakara Shetty Indrali Spandana Cooperative Udupi Jilla Sahakara Union
    Previous Articleಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿಯ 20ನೇ ಶಾಖೆ ಕಲ್ಲಡ್ಕದಲ್ಲಿ ಫೆ.7ರಂದು ಆರಂಭ
    Next Article ಟೀಚರ್ಸ್‌ ಕೋ ಆಪರೇಟಿವ್‌ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.