ಮಂಗಳೂರು: ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಎ.ಲೋಕೇಶ್ ಭಂಡಾರಿ ಆಯ್ಕೆಯಾಗಿದ್ದಾರೆ.
https://chat.whatsapp.com/EbVKVnWB6rlHT1mWtsgbch
ಎಸ.್ಧನಂಜಯ ಬಂಗೇರ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಚುನಾವಣಾಧಿಕಾರಿ ಬಿ.ನಾಗೇಂದ್ರ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರತಿನಿಧಿ ನವೀನ್ ಕುಮಾರ್ ಶೆಟ್ಟಿ ಎಂ., ಬ್ಯಾಂಕಿನ ನಿರ್ದೇಶಕರಾದ ಸಿತೇಶ್ ಕೊಂಡೆ, ಬಿ.ವಿಠಲ್ ಶೆಟ್ಟಿ, ಸುಮಂತ್ ರಾವ್, ಗಣೇಶ್ ಶೆಟ್ಟಿ, ನೇಮಿರಾಜ್ ಶೆಟ್ಟಿ, ಶ್ರೀರಂಜಿನಿ, ಪ್ರೇಮ, ಶರ್ಮಿಳಾ, ಬ್ಯಾಂಕಿನ ಆಡಳಿತಾಧಿಕಾರಿ ಕಿರಣ್ ಕುಮಾರ್ ಶೆಟ್ಟಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ (ಪ್ರಭಾರ) ಪ್ರೀತಮ್ ಪಿ. ಪೂಜಾರಿ ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com