Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗೆ ಹಾಸನದ ವೀರಶೈವ ಲಿಂಗಾಯತ ಜನೋಪಯೋಗಿ ಸೌಹಾರ್ದ ಸಹಕಾರ ಸಂಘದ ನಿರ್ದೇಶಕ ಮಂಡಳಿ ಭೇಟಿ
    News

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗೆ ಹಾಸನದ ವೀರಶೈವ ಲಿಂಗಾಯತ ಜನೋಪಯೋಗಿ ಸೌಹಾರ್ದ ಸಹಕಾರ ಸಂಘದ ನಿರ್ದೇಶಕ ಮಂಡಳಿ ಭೇಟಿ

    adminBy adminFebruary 14, 2025

    ಮಂಗಳೂರು: ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ವೀರಶೈವ ಲಿಂಗಾಯತ ಜನೋಪಯೋಗಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಸದಸ್ಯರು ಸಹಕಾರಿಯ ಆಡಳಿತಕ್ಕೆ ಸಂಬಂಧಿಸಿದ ವಿಷಯಗಳ ಅಧ್ಯಯನಕ್ಕಾಗಿ ಮಂಗಳವಾರ ಭೇಟಿ ನೀಡಿದರು.

    https://chat.whatsapp.com/EbVKVnWB6rlHT1mWtsgbch
    ಶ್ರೀಶಾ ಸೌಹಾರ್ದ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್ ತಮ್ಮ ಸೊಸೈಟಿ ನಡೆದು ಬಂದ ದಾರಿ ಮತ್ತು ಸುಗಮ ಹಾಗೂ ಪಾರದರ್ಶಕ ಆಡಳಿತದ ಬಗ್ಗೆ ವಿವರಣೆ ನೀಡಿದರು. ಸಹಕಾರಿಯ ಎಲ್ಲಾ ವಿಭಾಗಗಳಲ್ಲೂ ಅಂದರೆ ಠೇವಣಿ ಸಂಗ್ರಹ, ಅದರ ವಸ್ತುನಿಷ್ಠ ವಿನಿಯೋಗ, ಸಾಲ ಮರುಪಾವತಿ, ಲಾಭ ಗಳಿಕೆ ಮುಂತಾದ ವಿಷಯಗಳ ಬಗ್ಗೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿವರಣೆ ನೀಡಿದರು.


    ಗಳಿಸಿದ ಲಾಭಾಂಶವನ್ನು ಸ್ಥಳೀಯವಾಗಿ ಜನೋಪಯೋಗಿ ಕಾರ್ಯಗಳಿಗೆ ಹೇಗೆ ವಿನಿಯೋಗಿಸಬಹುದು ಎಂಬುದರ ಬಗ್ಗೆಯೂ ಆಡಳಿತ ಮಂಡಳಿಯವರು ಚರ್ಚಿಸಿದರು. ಶ್ರೀಶಾ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ಚಿತ್ರಾ ಡಿಸೋಜ ಮತ್ತು ಹಿರಿಯ ಶಾಖಾ ಪ್ರಬಂಧಕಿ ಲಕ್ಷ್ಮೀ ಉಪಸ್ಥಿತರಿದ್ದರು. ವೀರಶೈವ ಲಿಂಗಾಯತ ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರು ಶ್ರೀಶಾ ಸೊಸೈಟಿಯ ಶಿಸ್ತುಬದ್ಧ ಹಾಗೂ ವಸ್ತುನಿಷ್ಠ ಆಡಳಿತ ಮತ್ತು ಸೊಸೈಟಿಯ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.
    ಶ್ರೀಶಾ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್ ಮತ್ತು ಕಾರ್ಯನಿರ್ವಹಣಾಧಿಕಾರಿ ಚಿತ್ರಾ ಡಿಸೋಜಾ ಅವರನ್ನು ವೀರಶೈವ ಲಿಂಗಾಯತ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಎನ್.ರವಿಕುಮಾರ್ ತಮ್ಮ ಸಹಕಾರಿಯ ವತಿಯಿಂದ ಸನ್ಮಾನಿಸಿದರು.

    Arakalagudu Hasana M S Gururaj Shreesha Souharda Co Operative Society Veerashaiva Lingayatha Janopayogi Souharda Sahakari Sangha
    Previous Articleಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದಿಂದ ಸರಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣಾ ಕಾರ್ಯಕ್ರಮ
    Next Article ಫೆ.17ರಂದು ದ.ಕ. ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಸಿಇಒಗಳಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.