Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಶಾಲೆಗಳಿಗೆ ಪುಸ್ತಕ ಕೊಡುಗೆ
    News

    ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಶಾಲೆಗಳಿಗೆ ಪುಸ್ತಕ ಕೊಡುಗೆ

    adminBy adminFebruary 17, 2025

    ಸರ್ಕಾರಿ/ಅನುದಾನಿತ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಉಪಯೋಗ

    ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಕನ್ನಡ ಮಾಧ್ಯಮದ ಆಯ್ದ 50 ಸರ್ಕಾರಿ ಅಥವಾ ಅನುದಾನಿತ ಪ್ರೌಢಶಾಲಾ ಗ್ರಂಥಾಲಯಗಳಿಗೆ ತಲಾ 100ರಂತೆ ಒಟ್ಟು 5000 ಪುಸ್ತಕಗಳನ್ನು ಉಚಿತವಾಗಿ ನೀಡಲಾಗುತ್ತಿದೆ.

    https://chat.whatsapp.com/EbVKVnWB6rlHT1mWtsgbch
    ಗ್ರಂಥಾಲಯಗಳಿಗೆ ನೀಡಲಾಗುವ ಪುಸ್ತಕಗಳು ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದ್ದು ಸಾಮಾನ್ಯ ಜ್ಞಾನ, ಆರೋಗ್ಯ, ಸ್ವದೇಶಿ ಚಿಂತನೆ, ಸಾಧಕರ ಜೀವನ ಚರಿತ್ರೆ, ನೀತಿ ಕಥೆಗಳಿಗೆ ಸಂಬಂಧಿಸಿದ್ದಾಗಿವೆ. ಶಾಲಾ ವಿದ್ಯಾರ್ಥಿಗಳು ಬಿಡುವಿನ ಸಮಯದಲ್ಲಿ ತಮ್ಮ ಶಾಲೆಯ ಗ್ರಂಥಾಲಯದಿಂದ ಈ ಪುಸ್ತಕಗಳನ್ನು ಪಡೆದು ಓದುವಂತಾಗಿ ಅವರಲ್ಲಿ ಓದುವ ಹವ್ಯಾಸ ಬೆಳೆಯಲಿ ಎಂಬ ಸದುದ್ದೇಶದಿಂದ ಶಾಲೆಗಳ ಗ್ರಂಥಾಲಯಗಳಿಗೆ ಶ್ರೀಶಾ ಸೊಸೈಟಿ ಉಚಿತವಾಗಿ ಪುಸ್ತಕಗಳನ್ನು ನೀಡುತ್ತಿವೆ. ಆಸಕ್ತ ಶಾಲೆಗಳ ಮುಖ್ಯಸ್ಥರು ಶ್ರೀಶಾ ಸೊಸೈಟಿಯ ಯಾವುದೇ ಶಾಖೆಯನ್ನು ಬೆಳಗ್ಗೆ ಗಂಟೆ 10 ರಿಂದ ಸಂಜೆ 5 ರೊಳಗೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.
    ಮಾಹಿತಿಗೆ: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ರಘು ಬಿಲ್ಡಿಂಗ್, ಉರ್ವಸ್ಟೋರ್‌, ಮಂಗಳೂರು. ದೂರವಾಣಿ: 9845032598/9448254526/0824 2453598.
    ಮೊದಲು ಸಂಪರ್ಕಿಸಿದವರಿಗೆ ಹಾಗೂ ಮಂಗಳೂರು ತಾಲೂಕಿನ ಗ್ರಾಮೀಣ ಶಾಲೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಎಸ್‌.ಗುರುರಾಜ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Free Book Govt Highschool Govt School M S Gururaj Shreesha Shreesha Souharda Co Operative Society
    Previous Articleಮಾರ್ಚ್‌ 9ರಂದು ಉಚಿತ ಕಣ್ಣಿನ ಪರೀಕ್ಷೆ, ಚಿಕಿತ್ಸಾ ಶಿಬಿರ
    Next Article ಕಿರುಕುಳ ಕೊಡಬೇಡಿ, ಕಾನೂನು ಪ್ರಕಾರವೇ ಸಾಲ ವಸೂಲು ಮಾಡಿ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.