ಬಂಟ್ವಾಳ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಗನ್ನಾಥ ಸಾಲಿಯಾನ್ ಎಚ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮನೋರಂಜನ್ ಕೆ.ಆರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಿಟರ್ನಿಂಗ್ ಅಧಿಕಾರಿ ಶಿವಲಿಂಗಯ್ಯ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್ ಕೆ ಸಹಕರಿಸಿದರು.
https://chat.whatsapp.com/EbVKVnWB6rlHT1mWtsgbch
ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು: ಕೇಶವ ಎ., ಗೋವರ್ಧನ್ ಕುಮಾರ್ ಐ, ಭಾಸ್ಕರ ಶೆಟ್ಟಿ, ರಾಮದಾಸ್ ಶೆಣೈ ವಿ., ಮೋಹನ್ ಕೆ.ಎಸ್. ವಿಶ್ವನಾಥ ಎಂ., ತಿರುಮಲೇಶ್ವರ ಭಟ್ ಪಿ., ಜಯಂತಿ ಹೆಚ್.ರಾವ್, ಶುಭಲಕ್ಷ್ಮಿ, ದಯಾನಂದ ಆಳ್ವ ಕೆ, ಪೂವಪ್ಪ ಎಸ್., ದಿವಾಕರ ವಿ., ಸತೀಶ್ ಪಿ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com