Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕರ್ನಾಟಕದಲ್ಲಿ ಶೇ.34.7 ಸಹಕಾರಿ ಸಂಘಗಳು ನಷ್ಟದಲ್ಲಿ?
    News

    ಕರ್ನಾಟಕದಲ್ಲಿ ಶೇ.34.7 ಸಹಕಾರಿ ಸಂಘಗಳು ನಷ್ಟದಲ್ಲಿ?

    adminBy adminApril 8, 2025

    ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್‌ ಗಂಭೀರ ಎಚ್ಚರಿಕೆ

    ನವದೆಹಲಿ: ಕರ್ನಾಟಕ ರಾಜ್ಯದ 42,551 ಸಹಕಾರಿ ಸಂಘಗಳಲ್ಲಿ ಶೇ.34.7ರಷ್ಟು ಸೊಸೈಟಿಗಳು ನಷ್ಟದಲ್ಲಿ ಕಾರ್ಯನಿರ್ವಹಿಸುತ್ತಿವೆ…!!
    ಕಳೆದ ವಾರ ಸಂಸತ್‌ ಅಧಿವೇಶನದಲ್ಲಿ ಈ ಬಗ್ಗೆ ಗಂಭೀರ ಎಚ್ಚರಿಕೆ ನೀಡುತ್ತ ಮಾತನಾಡಿದ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ರಾಜ್ಯದ 42,551 ಸಹಕಾರಿ ಸಂಘಗಳಲ್ಲಿ ಶೇ.34.7ರಷ್ಟು ಸೊಸೈಟಿಗಳು ನಷ್ಟದಲ್ಲಿ ನಡೆಯುತ್ತಿವೆ ಎಂದು ಉಲ್ಲೇಖಿಸಿದರು. ಬೆಂಗಳೂರಿನ ಬಸವನಗುಡಿ ಕ್ಷೇತ್ರದ ಐದು ಸಹಕಾರಿ ಬ್ಯಾಂಕ್‌ಗಳಲ್ಲಿ ನಡೆದಿರುವ ಬೃಹತ್ ಹಣಕಾಸು ಹಗರಣವನ್ನು ಬಹಿರಂಗಪಡಿಸಿ ಗಮನ ಸೆಳೆದ ಅವರು, ಸಹಕಾರಿ ಬ್ಯಾಂಕ್‌ಗಳಲ್ಲಿ ನಡೆದಿರುವ ಈ ಹಗರಣಗಳಿಂದ ಸುಮಾರು ಎರಡು ಲಕ್ಷ ಠೇವಣಿದಾರರ ಕುಟುಂಬಗಳ ಮೇಲೆ ಅಡ್ಡ ಪರಿಣಾಮ ಬೀರಿವೆ ಎಂದು ಹೇಳಿದರು.
    https://chat.whatsapp.com/EbVKVnWB6rlHT1mWtsgbch
    ಪ್ರಭಾವಿ ವ್ಯಕ್ತಿಗಳು ಸಹಕಾರಿ ಬ್ಯಾಂಕುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಅವರು, ಸಹಕಾರಿ ವಲಯವು ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರಿಗೆ ಜೀವನಾಡಿಯಾಗಿದೆ. ಆದರೆ ಆ ಕ್ಷೇತ್ರವೇ ಈಗ ಭ್ರಷ್ಟಾಚಾರದಿಂದ ಬಳಲುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿ, ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್, ವಸಿಷ್ಠ ಸಹಕಾರಿ ಬ್ಯಾಂಕ್, ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್‌ಗಳಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರಗಳ ಬಗ್ಗೆ ಗಮನ ಸೆಳೆದರು. ರಾಜಕಾರಣಿಗಳು ಮತ್ತು ಅವರ ಸಂಬಂಧಿಕರು ಈ ಬ್ಯಾಂಕುಗಳಿಂದ 100–150 ಕೋಟಿ ರೂ. ಸಾಲ ಪಡೆದುಕೊಂಡಿದ್ದಾರೆ ಮತ್ತು 10–15 ವರ್ಷಗಳ ನಂತರವೂ ಮರುಪಾವತಿ ಮಾಡಲು ವಿಫಲರಾಗಿದ್ದಾರೆ ಎಂದು ಅವರು ಹೇಳಿದರು.
    ಕರ್ನಾಟಕ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರೂ, ಯಾವುದೇ ಮಹತ್ವದ ಪ್ರಗತಿ ಸಾಧಿಸಿಲ್ಲ. ಇದನ್ನು ವ್ಯವಸ್ಥಿತ ವೈಫಲ್ಯ ಎಂದು ಕರೆದ ಚಂದ್ರಶೇಖರ್, ಈ ಬಗಗೆ ಕೇಂದ್ರ ಸರ್ಕಾರವು ತ್ವರಿತ ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    42 551 co-op societies operating at loss in Karnataka? Bengaluru’s Basavanagudi constituency Guru Raghavendra Cooperative Bank Guru Sarvabhauma Souharda Credit Co-operative Bank massive financial scam misusing cooperative banks Nagarathna Cooperative Bank operating at loss Rajya Sabha MP G.C. Chandrashekhar Souharda Cooperative Bank Vasishta Cooperative Bank
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ರೂ. 3.50 ಕೋಟಿ ಲಾಭ
    Next Article ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಬೃಹತ್ ಉಚಿತ ವೈದ್ಯಕೀಯ ಶಿಬಿರ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.