Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಏಪ್ರಿಲ್‌ 13ರಂದು ದಿ ಕರಾವಳಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ 15ನೇ ಪಡೀಲ್ ಶಾಖೆ ಉದ್ಘಾಟನೆ
    News

    ಏಪ್ರಿಲ್‌ 13ರಂದು ದಿ ಕರಾವಳಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ 15ನೇ ಪಡೀಲ್ ಶಾಖೆ ಉದ್ಘಾಟನೆ

    adminBy adminApril 9, 2025

    ಮಂಗಳೂರು: ದಿ ಕರಾವಳಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ 15ನೇ ಪಡೀಲ್ ಶಾಖೆಯು ಏಪ್ರಿಲ್‌ 13ರಂದು ಭಾನುವಾರ ಬೆಳಗ್ಗೆ 10.05ಕ್ಕೆ ಪಡೀಲಿನ “ಪ್ಯಾರಡೈಸ್ ಕಾಂಪ್ಲೆಕ್ಸ್”ನಲ್ಲಿ ಉದ್ಘಾಟನೆಗೊಳ್ಳಲಿದೆ.

    https://chat.whatsapp.com/EbVKVnWB6rlHT1mWtsgbch
    ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಉದ್ಘಾಟಿಸುವರು. ಉಳ್ಳಾಲ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಧರ್ಮದರ್ಶಿ ಶ್ರೀ ದೇವು ಮೂಲ್ಯಣ್ಣ ದೀಪ ಪ್ರಜ್ವಲನೆ ಮಾಡುವರು. ದಿ ಕರಾವಳಿ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ಅಧ್ಯಕ್ಷ ಎ.ಎಸ್. ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಣೇಶ್ ಶೆಟ್ಟಿ ಗುಡ್ಡೆಗುತ್ತು ಭದ್ರತಾ ಕೊಠಡಿ ಉದ್ಘಾಟನೆ ಮಾಡಲಿದ್ದಾರೆ. ಪಡೀಲು ರೆಹಮಾನಿಯಾ ಜುಮ್ಮಾ ಮಸೀದಿಯ ಉಸ್ತಾದ್‌ ಜವಾದ್ ಮಿಸ್ಬಾಹಿ ಕಂಪ್ಯೂಟರ್ ಉದ್ಘಾಟನೆ ಮಾಡಲಿದ್ದಾರೆ. ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಪ್ರವರ್ತಕ ಡಾ. ಎಂ. ಅಣ್ಣಯ್ಯ ಕುಲಾಲ್ ಕ್ಯಾಶ್ ಕೌಂಟರ್ ಉದ್ಘಾಟಿಸಲಿದ್ದಾರೆ. ನಾಗುರಿ ಏಂಜಲೋರ್‌ ಚರ್ಚ್‌ನ ಧರ್ಮಗುರು ರೆ.ಫಾ.ಫೆಡ್ರಿಕ್ ಮೊಂತೇರೊ ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ.

    ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಗಾಣಿಗರ ಯಾನೆ ಸಪಲಿಗರ ಮಾತೃ ಸಂಘದ ಅಧ್ಯಕ್ಷ ವಿಶ್ವಾಸ್ ಕುಮಾರ್‌ ದಾಸ್, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ರಮೇಶ್ ಎಚ್.ಎನ್., ನಿಕಟಪೂರ್ವ ಕಾರ್ಪೊರೇಟರ್‌ ರೂಪಶ್ರೀ ಪೂಜಾರಿ, ಶೋಭಾ ಪೂಜಾರಿ, ಚಂದ್ರಾವತಿ ವಿಶ್ವನಾಥ್, ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದ ಆಡಳಿತ ಮೊಕ್ತೇಸರ ಕೇಶವ ಮಳಲಿ, ಸುಮಂಗಲಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ನಾಗೇಶ್ ಕಲ್ಲಡ್ಕ ಭಾಗವಹಿಸಲಿದ್ದಾರೆ.
    ಸಂಘದ ಉಪಾಧ್ಯಕ್ಷ ರಮೇಶ್ ಮೆಂಡನ್ ಟಿ., ಪ್ರಧಾನ ವ್ಯವಸ್ಥಾಪಕ ಅನಿಲ್‌ ಕುಮಾರ್‌ ಎಂ., ಶಾಖಾಧಿಕಾರಿ ದಿವ್ಯಾ ಎಂ., ನಿರ್ದೇಶಕರಾದ ತಾರಾನಾಥ್‌ ಸುವರ್ಣ, ನಾಗೇಶ್‌ ಎನ್‌, ಉಷಾ, ವಿಶ್ವಾಸ್‌ಕುಮಾರ್‌ದಾಸ್, ಭರತ್ ಕುಮಾರ್ ವಿ., ರಾಜನ್‌ ಕುಮಾರ್‌ ಎಚ್‌.ಎಸ್‌., ಅನಿಲ್ ಕುಮಾರ್ ಎಂ., ಶೋಭಾ, ದಯಾನಂದ ಎಚ್‌., ಪ್ರಕಾಶ್‌ ಬಿ., ಪದ್ಮನಾಭ ಎಂ., ರವೀಂದ್ರ ಟಿ ಭಾಗವಹಿಸಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Department Cooperative Registrar Kondevooru Nityananda Swameeji Padeel The Karavali Credit Cooperative Society
    Previous Articleರೆಪೋ ದರ ಶೇ.6ಕ್ಕೆ ಇಳಿಸಿದ ಆರ್‌ಬಿಐ
    Next Article ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ 16.01 ಕೋಟಿ ರೂಪಾಯಿ ನಿವ್ವಳ ಲಾಭ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.