Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅಮೆರಿಕಾದಲ್ಲಿ ಅಡಕೆ ಹಾಳೆ ತಟ್ಟೆಗೆ ನಿಷೇಧ…?
    News

    ಅಮೆರಿಕಾದಲ್ಲಿ ಅಡಕೆ ಹಾಳೆ ತಟ್ಟೆಗೆ ನಿಷೇಧ…?

    adminBy adminMay 15, 2025

    ಅಡಕೆ ಉತ್ಪನ್ನದ ರಫ್ತು ಉದ್ಯಮದ ಮೇಲೆ ಕರಿಛಾಯೆ

    ಮಂಗಳೂರು: ಕೃಷಿ ಪ್ರಧಾನ ಅದರಲ್ಲೂ ದಕಿಷಣ ಕನ್ನಡ, ಉಡುಪಿ, ಮಲೆನಾಡು ಭಾಗದ ಪ್ರಮುಖ ಕೃಷಿ ಬೆಳೆಯಾಗಿರುವ ಅಡಕೆಯ ಬೆಲೆ ಏರುಗತಿಯಲ್ಲಿದೆ. 450-500 ರೂ. ಆಸುಪಾಸಿನಲ್ಲಿರುವ ಅಡಕೆಯ ಉಪ ಉತ್ಪನ್ನಗಳಿಗೂ ಉತ್ತಮ ದಾರಣೆ ಇದೆ. ಅಡಕೆ ಹಾಳೆ ತಟ್ಟೆಯಂತ ಉತ್ಪನ್ನಗಳು ವಿದೇಶಕ್ಕೂ ರಫ್ತಾಗುತ್ತಿತ್ತು. ಆದರೆ ಈಗ ಅಮೆರಿಕಾದಲ್ಲಿ ಅಡಕೆ ಹಾಳೆ ತಟ್ಟೆಯ ಬಳಕೆಗೆ ನಿಷೇಧ ಹೇರಲಾಗುತ್ತಿದೆ ಎನ್ನಲಾಗುತ್ತಿದೆ.

    https://chat.whatsapp.com/EbVKVnWB6rlHT1mWtsgbch
    ಮೂಲಗಳ ಪ್ರಕಾರ ಅಮೆರಿಕಾದ ಆಹಾರ ಮತ್ತು ಔಷಧ ಆಡಳಿತ ಸಮಿತಿ (ಎಫ್‌ಡಿಎ) ಭಾರತದಿಂದ ರಫ್ತಾಗುತ್ತಿರುವ ಅಡಕೆ ಹಾಳೆಗಳ ಬಳಕೆಯ ಮೇಲೆ ನಿಷೇಧ ಹೇರುತ್ತಿದೆ. ಇದರಿಂದ ಅಡಕೆ ಹಾಳೆ ತಟ್ಟೆಯ ರಫ್ತು ವಿನಿಮಯದ ಮೇಲೆ ಪೆಟ್ಟು ಬೀಳುತ್ತಿದೆ. ಅಡಕೆ ಹಾಳೆ ತಟ್ಟೆಯನ್ನು ಅಡಕೆಯಂತೆ ಯಾರೂ ತಿನ್ನುವುದಿಲ್ಲ. ಅದರ ಬಳಕೆ ಊಟ, ತಿಂಡಿ ತೆಗೆದುಕೊಳ್ಳಲು ಮಾತ್ರ. ಪ್ಲಾಸ್ಟಿಕ್‌ನಂತೆ ಪರಿಸರಕ್ಕೆ ಯಾವುದೇ ಹಾನಿ ಮಾಡದೆ ಪರಿಸರ ಪೂರಕವಾಗಿ ಬಳಕೆಯಾಗುತ್ತಿದ್ದರೂ ಅಡಕೆ ಹಾನಿಕಾರಕ ಎಂಬ ಅಪವಾದ ಹೊರಿಸಿ ಅಮೆರಿಕಾದಂಥ ಮುಂದುವರಿದ ದೇಶವೇ ಹಾಳೆ ತಟ್ಟೆಯನ್ನು ನಿಷೇಧಿಸುವ ಹಂತಕ್ಕೆ ಬರುತ್ತಿರುವುದು ಎಚ್ಚರಿಕೆಯ ಕರೆಗಂಟೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Areca nut Areca nut plates Import Alert US Food and Drug Administration (FDA) US market
    Previous Articleವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮಕ್ಕೆ ಮೌಲ್ಯವರ್ಧಿತ ಗ್ರಾಹಕ ಸೇವೆಗಳ ಅನಾವರಣ
    Next Article ನೋಬೆಲ್‌ ಕನ್ನಡಿಗ ಅಂತಾರಾಷ್ಟ್ರಿಯ ಪ್ರಶಸ್ತಿಗೆ ಡಾ.ಬಿ.ಡಿ ಭೂಕಾಂತ್‌ ಆಯ್ಕೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.