ಕಲಬುರಗಿ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ರಾಜ್ಯಾಧ್ಯಕ್ಷ ನಂಜುಂಡ ಸ್ವಾಮಿ ಇವರು ಜೂನ್ 12ರಂದು ಕಲಬುರಗಿ ಬ್ರಹ್ಮಪುರ ಕೊಂಡೇದಗಲ್ಲಿಯ ಆದಿಶಕ್ತಿ ಸೌಹಾರ್ದ ಸಹಕಾರಿ ಸಂಘಕ್ಕೆ ಭೇಟಿ ನೀಡಿದರು.
https://chat.whatsapp.com/EbVKVnWB6rlHT1mWtsgbch
ಈ ಸಂದರ್ಭದಲ್ಲಿ ಸಹಕಾರಿಯ ನಿರ್ದೇಶಕರಾದ ರಮೇಶ ಹೊಸಪೇಟಿ, ಸುಧಾ ಮೂಕಿ, ಬಸಮ್ಮ ಹಿರೇಮಠ, ನಿಜಲಿಂಗಪ್ಪ ಪಾಟೀಲ, ಮಲ್ಲಿನಾಥ ಪಾಟೀಲ, ಸೂರ್ಯಕಾಂತ ಹೊಸಪೇಟೆ, ಶರಣು ಕಲಶೆಟ್ಟಿ, ಬಾಲಚಂದ್ರ ನೆಲ್ಲೂರ ಮತ್ತು ಬಸವರಾಜ ಅಷ್ಟಗಿ ಉಪಸ್ಥಿತರಿದ್ದರು. ಅಧ್ಯಕ್ಷರು ಸಂಸ್ಥೆಯ ವಾರ್ಷಿಕ ಕಾರ್ಯನಿರ್ವಹಣಾ ವರದಿಗಳನ್ನು ನೋಡಿ ಪ್ರಶಂಸೆ ವ್ಯಕ್ತಪಡಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com



