ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಆರನೇ ವರ್ಷದ ಸ್ಥಾಪನಾ ದಿನದ ಅಂಗವಾಗಿ ಅಶಕ್ತರಿಗೆ ವೀಲ್ಚೇರ್ ಕೊಡುಗೆ ನೀಡಲು ಉದ್ದೇಶಿಸಲಾಗಿದೆ.
https://chat.whatsapp.com/EbVKVnWB6rlHT1mWtsgbch
ಮಂಗಳೂರು ತಾಲೂಕಿನ ಆರ್ಥಿಕವಾಗಿ ಹಿಂದುಳಿದ, ಸ್ವತಂತ್ರವಾಗಿ ನಡೆದಾಡಲೂ ತೀವ್ರ ತೊಂದರೆ ಅನುಭವಿಸುತ್ತಿರುವ ಹಾಗೂ ಸ್ವಂತ ಹಣದಲ್ಲಿ ಕೊಳ್ಳಲು ಅಶಕ್ತರಾಗಿರುವವರಿಗೆ ವೀಲ್ಚೇರ್ಗಳನ್ನು ನೀಡಲಾಗುತ್ತಿದೆ. ಅವಶ್ಯಕತೆ ಇದ್ದವರು ಆಗಸ್ಟ್ 15ರೊಳಗೆ ಸೊಸೈಟಿಯನ್ನು ಸಂಪರ್ಕಿಸಬಹುದು. ಮೊದಲು ನೋಂದಾಯಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್ ಗುರುರಾಜ್ ತಿಳಿಸಿದ್ದಾರೆ. ಸಂಪರ್ಕಿಸಲು ಮೊಬೈಲ್ ನಂಬರ್: 9845032598.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

