ಮಂಗಳೂರು: ಮಂಗಳೂರಿನ ಜೆಪ್ಪು ಮಾರ್ಗನ್ಸ್ಗೇಟ್ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ಭಗವತೀ ಸಹಕಾರ ಬ್ಯಾಂಕ್ನ 49ನೇ ವಾರ್ಷಿಕ ಮಹಾಸಭೆಯು ಆಗಸ್ಟ್ 24ರಂದು ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಕೂಟಕ್ಕಳ ಆಡಿಟೋರಿಯಂನಲ್ಲಿ ನಡೆಯಲಿದೆ.
https://chat.whatsapp.com/EbVKVnWB6rlHT1mWtsgbch
ಬೆಳಗ್ಗೆ 10.30ಕ್ಕೆ ಸಭೆ ನಿಗದಿಯಾಗಿದ್ದು, ಬ್ಯಾಂಕಿನ ಅಧ್ಯಕ್ಷ ಮಾಧವ ಬಿ.ಎಂ ಅಧ್ಯಕ್ಷತೆ ವಹಿಸಲಿದ್ದಾರೆ. ಸದಸ್ಯರು ಈ ಸಭೆಯಲ್ಲಿ ಭಾಗವಹಿಸಬೇಕೆಂದು ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com




