Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಡಿಸಿಸಿ ಬ್ಯಾಂಕ್‌ನಲ್ಲಿ ಸೌಹಾರ್ದ ಸಹಕಾರಿ ಸಂಘಗಳ ಸದಸ್ಯತ್ವಕ್ಕೆ ಮನವಿ
    News

    ಡಿಸಿಸಿ ಬ್ಯಾಂಕ್‌ನಲ್ಲಿ ಸೌಹಾರ್ದ ಸಹಕಾರಿ ಸಂಘಗಳ ಸದಸ್ಯತ್ವಕ್ಕೆ ಮನವಿ

    adminBy adminSeptember 2, 2025

    ಮಂಡ್ಯ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿ ಸಂಘಗಳಿಗೆ ಸದಸ್ಯತ್ವ ನೀಡಲು ಒತ್ತಾಯಿಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ ಅವರಿಗೆ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು.

    https://chat.whatsapp.com/EbVKVnWB6rlHT1mWtsgbch
    ಬಳಿಕ ಮಾತನಾಡಿದ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ಅಧ್ಯಕ್ಷ ಬಿ.ಟಿ.ಗುರುರಾಜ್, ಜಿಲ್ಲೆಯ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ಜಿಲ್ಲೆಯಾದ್ಯಂತ 35 ಸೌಹಾರ್ದ ಸಹಕಾರಿ ಸಂಘಗಳು ಸಕ್ರಿಯವಾಗಿದ್ದು, ವಾರ್ಷಿಕ 100 ಕೋಟಿಗೂ ಅಧಿಕ ವಹಿವಾಟು ನಡೆಸುತ್ತಿದ್ದು, ಸರಿಸುಮಾರು 3,000 ಸದಸ್ಯರನ್ನು ಒಳಗೊಂಡಿದೆ. ಈ ಮೂಲಕ ಜಿಲ್ಲಾ ಸಹಕಾರ ಕ್ಷೇತ್ರದಲ್ಲಿ ತನ್ನದೇ ಆದ ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿವೆ, ಸೌಹಾರ್ದ ಸಹಕಾರಿ ಸಂಘಗಳ ಬೆಳವಣಿಗೆಯು ದೃಷ್ಟಿಕೋನದಿಂದ ಹಾಗೂ ಜಿಲ್ಲಾ ಸೌಹಾರ್ದ ಸಹಕಾರಿಗಳ ಚಳುವಳಿ ಬಲಿಷ್ಟವಾಗಲು (ಪ್ರಬಲವಾಗಲು) ಜಿಲ್ಲಾ ಕೇಂದ್ರ ಸಹಕಾರ. ಬ್ಯಾಂಕಿನ ಸದಸ್ಯತ್ವ ಅನಿರ್ವಾವಾಗಿದೆ ಎಂದು ಒತ್ತಾಯಿಸಿದರು.


    ಈಗಾಗಲೇ ಸಹಕಾರ ಸಂಘಗಳ ನಿಬಂಧಕರು ಕರ್ನಾಟಕ ರಾಜ್ಯ ದಿನಾಂಕ 6-12-2003ರಲ್ಲಿ ಪತ್ರದ ಸಂಖ್ಯೆ ಆರ್ ಎಸ್ ಆರ್/ಸೌಕ/೧೬೪/ ಎಕ್ಸ್ ಎಂಸಿ/೨೦೦೩-೦೪ ಸುತ್ತೋಲೆಯಲ್ಲಿ ಕರ್ನಾಟಕ ರಾಜ್ಯದ ಸಹಕಾರ ಸಂಘಗಳ ಕಾಯ್ದೆ 1949 ಕಲಂ ೧೬(೧)(ಇ) ನಂತೆ ಜಾರಿಯಲ್ಲಿರುವ ಯಾವುದೇ ಕಾನೂನಿನ ಅಡಿಯಲ್ಲಿ ರಚಿತವಾದ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಸಹಕಾರ ಸಂಘಗಳನ್ನು ಮತ್ತು ಸಂಸ್ಥೆಗಳನ್ನು ಆಯಾ ಜಿಲ್ಲೆಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ಸದಸ್ಯತ್ವವನ್ನು ನೀಡಬಹುದಾಗಿದೆ ಎಂದು ಸರ್ಕಾರದ ಸ್ಪಷ್ಟ ಆದೇಶವಿದೆ ಎಂದು ಮಾಹಿತಿ ನೀಡಿದರು.
    ಕರ್ನಾಟಕದ ಇತರೇ ಜಿಲ್ಲೆಯಲ್ಲಿ ಸೌಹಾರ್ದ ಸಹಕಾರಿ ಸಂಘಗಳಿಗೆ ಆಯಾ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ಸದಸ್ಯತ್ವವನ್ನು ನೀಡಲಾಗಿದೆ. ಆದರೇ ಮಂಡ್ಯ ಜಿಲ್ಲೆಯ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ಸೌಹಾರ್ದ ಸಹಕಾರಿ ಸಂಘಗಳಿಗೆ ಇದುವರೆಗೂ ಸದಸ್ಯತ್ವವನ್ನು ನೀಡದೇ ಜಿಲ್ಲೆಯ ಸಹಕಾರಿಗಳಿಗೆ ಅನ್ವಯವಾಗುತ್ತಿದ್ದು ಈ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಪರವಾಗಿ ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ಮನವಿ ಮಾಡುತ್ತಿದೆ ಎಂದು ಬಿ.ಟಿ.ಗುರುರಾಜ್ ಒತ್ತಾಯಿಸಿದರು.
    ವಿವಿಧ ಸೌಹಾರ್ದ ಸಹಕಾರಿ ಸಂಘಗಳ ಪದಾಧಿಕಾರಿಗಳಾದ ಎ.ಸಿ.ರಮೇಶ್, ವೆಂಕಟೇಶ್, ಸಿದ್ದಲಿಂಗಯ್ಯ, ದೊರೆಸ್ವಾಮಿ, ಪಲ್ಲವಿಗುರುರಾಜ್, ಚೈತನ್ಯ, ಆಶಾ, ರಂಜಿತ್ ಮತ್ತಿತರರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    B.T. Gururaj DCC Bank Dcc Membership Jogi Gowda Mandya Mandya District Souharda sahakarai Sanghagala Okkuta
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ನೀರುಮಾರ್ಗದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
    Next Article ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.