ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್ ರಥಬೀದಿ ಇದರ ಸುವರ್ಣ ಮಹೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ಸ್ವಚ್ಛತಾ ಹೀ ಸೇವಾ ಸ್ವಚ್ಛ ಭಾರತ್ ಕಾರ್ಯಕ್ರಮದ ಭಾಗವಾಗಿ ನಾಳೆ (14-12-2025) ಡೊಂಗರಕೇರಿ ಮತ್ತು ಅಳಕೆ ಪರಿಸರದಲ್ಲಿ ಸ್ವಚ್ಛ ಭಾರತ್ ಕಾರ್ಯಕ್ರಮ ನಡೆಯಲಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ವಿಶ್ವಕರ್ಮ ಸಹಕಾರ ಬ್ಯಾಂಕ್ ಹಮ್ಮಿಕೊಂಡಿರುವ “ಸ್ವಚ್ಚ ಭಾರತ್”ನ 12ನೇ ಶ್ರಮದಾನ ಇದಾಗಿದ್ದು ಬೆಳಿಗ್ಗೆ 7.30ಕ್ಕೆ ಸರಿಯಾಗಿ “ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನ” ಇಲ್ಲಿ ಉದ್ಘಾಟನೆಗೊಂಡು ಡೊಂಗರಕೇರಿ ಹಾಗೂ ಅಳಕೆ ಪರಿಸರದಲ್ಲಿ ಜರುಗಲಿದ್ದು, ಸಹೃದಯಿ ಭಾಂದವರು ಈ ಶ್ರಮದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ: 8884433622, 9945067427 ಸಂಪರ್ಕಿಸಬಹುದು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


