Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪಂಜಿಮೊಗರಿನಲ್ಲಿ ಜನವರಿ 4ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಚಿತ ವೈದ್ಯಕೀಯ ಶಿಬಿರ
    News

    ಪಂಜಿಮೊಗರಿನಲ್ಲಿ ಜನವರಿ 4ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಚಿತ ವೈದ್ಯಕೀಯ ಶಿಬಿರ

    adminBy adminJanuary 2, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಂಜಿಮೊಗರು ಶಾಖೆಯ ಒಂಬತ್ತನೇ ವಾರ್ಷಿಕೋತ್ಸವದ ಪ್ರಯುಕ್ತ ಜನವರಿ 4ರಂದು ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ಪಂಜಿಮೊಗರು ಉರುಂದಾಡಿಯ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಲ್ಲಿ ನಡೆಯಲಿದೆ.

    https://chat.whatsapp.com/FCEnlTkAKCC0MGPhXtX4i4
    ಉರುಂದಾಡಿ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ, ಯುವವಾಹಿನಿ ಕೂಳೂರು ಘಟಕ, ಲಯನ್ಸ್ ಕ್ಲಬ್ ಮಂಗಳೂರು ಲೇಡಿಹಿಲ್ ಮತ್ತು ಲಯನ್ಸ್ ಕ್ಲಬ್ ಕುದುರೆಮುಖ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾವೂರು ಪ್ರಖಂಡ ಇವರ ಜಂಟಿ ಸಹಯೋಗದಲ್ಲಿ ಬೆಳಗ್ಗೆ 9.30ರಿಂದ ಮದ್ಯಾಹ್ನ 12.30ರವರೆಗೆ ನಡೆಯಲಿದೆ. ಈ ವೈದ್ಯಕೀಯ ಶಿಬಿರದಲ್ಲಿ ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಮುಕ್ಕ ಸುರತ್ಕಲ್ ಇವರ ನುರಿತ ವೈದ್ಯರ ತಂಡದವರಿಂದ ದಂತ ತಪಾಸಣೆ ಮತ್ತು ಜಾಗೃತಿ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳ ಶುಚಿತ್ವ, ಹಲ್ಲು ಕೀಳುವುದು ಹಾಗೂ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ ಇವರ ನುರಿತ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡ್‌ ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳವರಿಗೆ ಸಂಘದ ವತಿಯಿಂದ ಉಚಿತ ಕನ್ನಡಕ ವಿತರಿಸಲಾಗುವುದು. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Atmashakthi Atmashakthi Vividhoddesha Sahakari Sangha Urundady Shree Gopalakrishna Bhajana Mandira Yuvavahini Kukuru
    Previous Articleಶ್ರೀ ಮಾರುತಿ ಪತ್ತಿನ ಸೌಹಾರ್ದ ಸಹಕಾರಿ ಸಂಘದಲ್ಲಿ ಸೌಹಾರ್ದ ಸಹಕಾರಿ ದಿನ
    Next Article ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದಿಂದ ಸೌಹಾರ್ದ ಸಹಕಾರಿ ದಿನಾಚರಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.