ಮಂಡ್ಯ: ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ವತಿಯಿಂದ ಗುರುವಾರ ಒಕ್ಕೂಟದ ಕಚೇರಿಯಲ್ಲಿ ಸೌಹಾರ್ದ ಸಹಕಾರಿ ದಿನಾಚರಣೆಯ ಪ್ರಯುಕ್ತ ಸಹಕಾರ ಧ್ವಜಾರೋಹಣ ಮಾಡಲಾಯಿತು.
https://chat.whatsapp.com/FCEnlTkAKCC0MGPhXtX4i4
ಒಕ್ಕೂಟದ ಅಧ್ಯಕ್ಷರಾದ ಬಿ.ಟಿ ಗುರುರಾಜ ಶೆಟ್ಟಿ, ಉಪಾಧ್ಯಕ್ಷರಾದ ಎಸ್.ಸಿದ್ದಲಿಂಗಯ್ಯ, ನಿರ್ದೇಶಕರಾದ ವೆಂಕಟೇಶ ಗೌಡ, ಬಿ.ವಿ ಕೃಷ್ಣಪ್ಪ, ರಮೇಶ್, ಬಸವೇಗೌಡ, ಕೃಷ್ಣಗೌಡ, ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲೆಯ ಸಹಕಾರಿಗಳಾದ ಮಾತಪ್ಪ, ಗುರುಪ್ರಸಾದ್ ಹಾಗೂ ಒಕ್ಕೂಟದ ಸಿಬ್ಬಂದಿ ಮಿತ್ರರು ಸೇರಿ ಕಾರ್ಯಕ್ರಮ ಆಚರಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

