ಮಂಗಳೂರು: ಕೊಡಿಯಾಲಬೈಲ್ ಉನ್ನತಿ ಕಟ್ಟಡದಲ್ಲಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಹವಾನಿಯಂತ್ರಿತ ಸಭಾಭವನ ಸಪ್ತವರ್ಣ ಇದರ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು.
https://chat.whatsapp.com/FCEnlTkAKCC0MGPhXtX4i4
ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾದ ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಉದ್ಘಾಟಿಸಿದರು. ಸಂಘದ ಉಪಾಧ್ಯಕ್ಷರಾದ ರಾಘವ ಆರ್ ಉಚ್ಚಿಲ್, ನಿರ್ದೇಶಕರಾದ ವಿಶ್ವನಾಥ್ ಕೆ.ಟಿ, ವಿಶ್ವನಾಥ್ ಅಮೀನ್, ದಿವಾಕರ್ ಶೆಟ್ಟಿ, ಪ್ರೇಮರಾಜ್, ಚಂದ್ರಕಲಾ, ಕಿರಣ್ ಕುಮಾರ್ ಶೆಟ್ಟಿ, ನಿಶಿತಾ, ಜಯಪ್ರಕಾಶ್ ರೈ, ಶಿವಾನಂದ ಪಿ, ಚಂದ್ರಕಲಾ ಕೆ, ಮೋಹನ್ ನಾಯ್ಕ್, ವಿಶ್ವೇಶ್ವರ ಐತಾಳ್, ಗೀತಾ ಸುವರ್ಣ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು.

ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

