Close Menu
    Top News

    ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮೊದಲನೇ ತ್ರೈಮಾಸಿಕದಲ್ಲಿ ಗಣನೀಯ ಪ್ರಗತಿ

    July 10, 2026

    ಎನ್‌ಸಿಯುಐ ಚುನಾವಣೆ; 10 ಸ್ಥಾನಗಳಿಗೆ ಜುಲೈ 18 ರಂದು ಮತದಾನ; ರಾಜ್ಯದ ಸಹಕಾರಿ ಧುರೀಣರಾದ ಹೆಚ್‌.ಕೆ ಪಾಟೀಲ್‌, ಅಣ್ಣಾಸಾಹೇಬ್‌ ಜೊಲ್ಲೆ ಕಣದಲ್ಲಿ

    July 9, 2026

    ಸಹಕಾರಿ ಬ್ಯಾಂಕುಗಳ ನಿರ್ದೇಶಕರ ಅಧಿಕಾರಾವಧಿ: ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್: ಜುಲೈ 31ಕ್ಕೆ ಮುಂದಿನ ವಿಚಾರಣೆ ನಿಗದಿ

    July 9, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮೊದಲನೇ ತ್ರೈಮಾಸಿಕದಲ್ಲಿ ಗಣನೀಯ ಪ್ರಗತಿ
    News

    ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮೊದಲನೇ ತ್ರೈಮಾಸಿಕದಲ್ಲಿ ಗಣನೀಯ ಪ್ರಗತಿ

    adminBy adminJuly 10, 2026

    ಮಂಗಳೂರು: ರಾಜ್ಯದ ಪ್ರತಿಷ್ಠಿತ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲೊಂದಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರ ಮಾಣಿಕ್ಯ ಪ್ರಶಸ್ತಿ ವಿಜೇತ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 2026-27ನೇ ಸಾಲಿನ ವಿತ್ತೀಯ ವರ್ಷದ ಮೊದಲನೇ ತ್ರೈಮಾಸಿಕ ಅವಧಿ ದಿನಾಂಕ 30-06-2026ಕ್ಕೆ ರೂ.721 ಕೋಟಿ ಠೇವಣಿ, ರೂ.641 ಕೋಟಿ ಸಾಲ, ರೂ.1362 ಕೋಟಿ (ಠೇವಣಿ ಮತ್ತು ಸಾಲ) ವ್ಯವಹಾರವನ್ನು ಹೊಂದಿದೆ. 2025ನೇ ಜೂನ್ 30ಕ್ಕೆ ಹೋಲಿಸುವಾಗ ಠೇವಣಾತಿಯಲ್ಲಿ ರೂ.115 ಕೋಟಿ 19% ವೃದ್ಧಿ, ಹೊರಬಾಕಿ ಸಾಲದಲ್ಲಿ ರೂ.120 ಕೋಟಿ ಹೆಚ್ಚಳ 23% ವೃದ್ಧಿಯೊಂದಿಗೆ, ಒಟ್ಟು ವ್ಯವಹಾರದಲ್ಲಿ ರೂ.235 ಕೋಟಿ ವೃದ್ಧಿಯಿಂದ 21% ಹೆಚ್ಚಳ ಸಾಧಿಸಿದೆ.

    https://chat.whatsapp.com/FCEnlTkAKCC0MGPhXtX4i4
    30-06-2026ಕ್ಕೆ ನಿವ್ವಳ ಲಾಭ ರೂ.3.74 ಕೋಟಿ ದಾಖಲಿಸಿದ್ದು, ಇದು 2025ನೇ ಜೂನ್ 30ಕ್ಕೆ ಹೋಲಿಸುವಾಗ ರೂ.1.10 ಕೋಟಿ ಹೆಚ್ಚಳವಾಗಿ 42% ವೃದ್ಧಿಯಾಗಿರುತ್ತದೆ. ನಿರಂತರ ಡಿವಿಡೆಂಡ್‌ ನೀಡುತ್ತ ಬಂದಿರುವ ರಾಮಕೃಷ್ಣ ಕ್ರೆಡಿಟ್‌ ಸೊಸೈಟಿ, 2024-25ನೇ ಸಾಲಿಗೆ ಶೇ.25 ಡಿವಿಡೆಂಡ್‌ ನೀಡಿದ್ದು, ಕಳೆದ ಏಳು ವರ್ಷಗಳಿಂದ ಗರಿಷ್ಟ 25% ಡಿವಿಡೆಂಡ್‌ ನೀಡುತ್ತ ಬಂದಿದೆ. ಸಂಘದ ನಿವ್ವಳ ಅನುತ್ಪಾದಕ ಆಸ್ತಿಯು ಕಳೆದ 18 ವರ್ಷಗಳಿಂದ ಶೂನ್ಯ ಪ್ರಮಾಣದಲ್ಲಿದ್ದು, ಸಾಲ ಮರುಪಾವತಿಯು ಉತ್ತಮವಾಗಿರುತ್ತದೆ.
    31-03-2017ಕ್ಕೆ ಒಟ್ಟು ವ್ಯವಹಾರದ ಗುರಿ ರೂ.1515 ಕೋಟಿಯಾಗಿದ್ದು, ಅದನ್ನು ತಲುಪಲು ಸರ್ವ ಪ್ರಯತ್ನ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಕೆ. ಜೈರಾಜ್ ಬಿ. ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Banking Cooperative Cooperative Department Cooperative Registrar K.Jairaj B Rai Shree Ramakrishna Credit Co Operative Soceity
    Previous Articleಎನ್‌ಸಿಯುಐ ಚುನಾವಣೆ; 10 ಸ್ಥಾನಗಳಿಗೆ ಜುಲೈ 18 ರಂದು ಮತದಾನ; ರಾಜ್ಯದ ಸಹಕಾರಿ ಧುರೀಣರಾದ ಹೆಚ್‌.ಕೆ ಪಾಟೀಲ್‌, ಅಣ್ಣಾಸಾಹೇಬ್‌ ಜೊಲ್ಲೆ ಕಣದಲ್ಲಿ

    Related Posts

    ಎನ್‌ಸಿಯುಐ ಚುನಾವಣೆ; 10 ಸ್ಥಾನಗಳಿಗೆ ಜುಲೈ 18 ರಂದು ಮತದಾನ; ರಾಜ್ಯದ ಸಹಕಾರಿ ಧುರೀಣರಾದ ಹೆಚ್‌.ಕೆ ಪಾಟೀಲ್‌, ಅಣ್ಣಾಸಾಹೇಬ್‌ ಜೊಲ್ಲೆ ಕಣದಲ್ಲಿ

    July 9, 2026

    ಸಹಕಾರಿ ಬ್ಯಾಂಕುಗಳ ನಿರ್ದೇಶಕರ ಅಧಿಕಾರಾವಧಿ: ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್: ಜುಲೈ 31ಕ್ಕೆ ಮುಂದಿನ ವಿಚಾರಣೆ ನಿಗದಿ

    July 9, 2026

    ಎನ್‌ಸಿಯುಐ ಆಡಳಿತ ಮಂಡಳಿಗೆ ಜಿ.ಟಿ. ದೇವೇಗೌಡ, ಅಗಡಿ ಅಶೋಕ್ ಅವಿರೋಧ ಆಯ್ಕೆ

    July 8, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮೊದಲನೇ ತ್ರೈಮಾಸಿಕದಲ್ಲಿ ಗಣನೀಯ ಪ್ರಗತಿ

    July 10, 2026

    ಎನ್‌ಸಿಯುಐ ಚುನಾವಣೆ; 10 ಸ್ಥಾನಗಳಿಗೆ ಜುಲೈ 18 ರಂದು ಮತದಾನ; ರಾಜ್ಯದ ಸಹಕಾರಿ ಧುರೀಣರಾದ ಹೆಚ್‌.ಕೆ ಪಾಟೀಲ್‌, ಅಣ್ಣಾಸಾಹೇಬ್‌ ಜೊಲ್ಲೆ ಕಣದಲ್ಲಿ

    July 9, 2026

    ಸಹಕಾರಿ ಬ್ಯಾಂಕುಗಳ ನಿರ್ದೇಶಕರ ಅಧಿಕಾರಾವಧಿ: ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್: ಜುಲೈ 31ಕ್ಕೆ ಮುಂದಿನ ವಿಚಾರಣೆ ನಿಗದಿ

    July 9, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.