Close Menu
    Top News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ

    August 22, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠

    August 22, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ

    August 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದೈವಜ್ಞ ಕ್ರೆಡಿಟ್ ಕೋ ಸೊಸೈಟಿಗೆ ಸತತ 4ನೇ ಬಾರಿ ಸಾಧನಾ ಪ್ರಶಸ್ತಿ
    News

    ದೈವಜ್ಞ ಕ್ರೆಡಿಟ್ ಕೋ ಸೊಸೈಟಿಗೆ ಸತತ 4ನೇ ಬಾರಿ ಸಾಧನಾ ಪ್ರಶಸ್ತಿ

    adminBy adminAugust 22, 2026

    ಮಂಗಳೂರು: ದೈವಜ್ಞ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್, ಮಂಗಳೂರು ಸಂಸ್ಥೆಯ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಯನ್ನು ಗುರುತಿಸಿ 2025-26ನೇ ಸಾಲಿನ ಸಾಧನಾ ಪ್ರಶಸ್ತಿಯನ್ನು ನೀಡಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಎಸ್ಸಿಡಿಸಿಸಿ ಬ್ಯಾಂಕ್ ಲಿಮಿಟೆಡ್, ಮಂಗಳೂರು ವತಿಯಿಂದ ನೀಡಲಾಗುವ ಈ ಸಾಧನಾ ಪ್ರಶಸ್ತಿಯನ್ನು ದೈವಜ್ಞ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಸತತ ನಾಲ್ಕನೇ ಬಾರಿಗೆ ಪಡೆದುಕೊಂಡಿದೆ.
    ಸಂಸ್ಥೆಯ ಉತ್ತಮ ಕಾರ್ಯನಿರ್ವಹಣೆ, ವ್ಯವಹಾರದಲ್ಲಿ ಸಾಧಿಸಿದ ಪ್ರಗತಿ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ದೊರೆತ ಈ ಪ್ರಶಸ್ತಿ, ಸಂಸ್ಥೆಯ ಆಡಳಿತ ಮಂಡಳಿ, ಸಿಬ್ಬಂದಿ ಹಾಗೂ ಸದಸ್ಯರ ನಿರಂತರ ಪ್ರಯತ್ನಕ್ಕೆ ಸಂದ ಗೌರವವಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಥೆಯ ಪ್ರತಿನಿಧಿಗಳು ಪ್ರಶಸ್ತಿ ಹಾಗೂ ಪ್ರಮಾಣಪತ್ರವನ್ನು ಸ್ವೀಕರಿಸಿದರು.

    Daivajna Credit Co Operative Society Sadhana award Santhosh Shet
    Previous Articleಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪುರಸ್ಕಾರ
    Next Article ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ

    Related Posts

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ

    August 22, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠

    August 22, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ

    August 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ

    August 22, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠

    August 22, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ

    August 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.