Close Menu
    Top News

    ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು ಆಯ್ಕೆ

    August 25, 2026

    ಟಿ.ದಾಸರಹಳ್ಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 18ನೇ ವಾರ್ಷಿಕ ಮಹಾಸಭೆ

    August 25, 2026

    ನೆಗೋಶಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆಕ್ಟ್‌ ಅಡಿಯಲ್ಲಿ ರಜೆ: ಬ್ಯಾಂಕುಗಳಿಗೆ ಗೊಂದಲ; ಜಿಲ್ಲಾಮಟ್ಟದ ಘೋಷಣೆಯ ಅಧಿಕಾರ ವ್ಯಾಪ್ತಿಗೆ ಪ್ರಶ್ನೆ

    August 25, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಮಂಗಳಾಜ್ಯೋತಿ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ
    News

    ಶ್ರೀ ಮಂಗಳಾಜ್ಯೋತಿ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

    adminBy adminAugust 25, 2026

    ಮಂಗಳೂರು: ಮಂಗಳೂರಿನ ಬಿಜೈಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ಮಂಗಳಾಜ್ಯೋತಿ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಶನಿವಾರ ನಡೆದ ಬ್ಯಾಂಕಿನ ಮಹಾಸಭೆಯಲ್ಲಿ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು.

    https://chat.whatsapp.com/FCEnlTkAKCC0MGPhXtX4i4
    ಶ್ರೀ ಮಂಗಳಾಜ್ಯೋತಿ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷರಾದ ರಾಜೇಂದ್ರ ಕುಮಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಆರ್ ಪ್ರಶಸ್ತಿ ಸ್ವೀಕರಿಸಿದರು. ಸಂಘದ ಉಪಾಧ್ಯಕ್ಷರಾದ ಭೋಜ ಎಸ್ ಕುಲಾಲ್, ನಿರ್ದೇಶಕರಾದ ವಿಶ್ವನಾಥ ಬಂಗೇರ, ಭೋಜ ಯು ಮೂಲ್ಯ, ಸುರೇಶ್ ಕೆ ಕುಲಾಲ್ ಮತ್ತು ಮೋಹನದಾಸ್ ಬಿ. ಇವರುಗಳು ಪ್ರಶಸ್ತಿ ಸ್ವೀಕರಿಸುವ ವೇಳೆ ಉಪಸ್ಥಿತರಿದ್ದರು.

     

    Banking Co Operative ministry Cooperative Department Cooperative Registrar Rajendra Kumar Sadhana Puraskara Shree Mangalajyothi Vividhoddesha Sahakari Sangha Bejai
    Previous Articleಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರೂ.51.13 ಲಕ್ಷ ನಿವ್ವಳ ಲಾಭ ಶೇ.25 ಡಿವಿಡೆಂಡ್ ಘೋಷಣೆ
    Next Article ನೆಗೋಶಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆಕ್ಟ್‌ ಅಡಿಯಲ್ಲಿ ರಜೆ: ಬ್ಯಾಂಕುಗಳಿಗೆ ಗೊಂದಲ; ಜಿಲ್ಲಾಮಟ್ಟದ ಘೋಷಣೆಯ ಅಧಿಕಾರ ವ್ಯಾಪ್ತಿಗೆ ಪ್ರಶ್ನೆ

    Related Posts

    ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು ಆಯ್ಕೆ

    August 25, 2026

    ಟಿ.ದಾಸರಹಳ್ಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 18ನೇ ವಾರ್ಷಿಕ ಮಹಾಸಭೆ

    August 25, 2026

    ನೆಗೋಶಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆಕ್ಟ್‌ ಅಡಿಯಲ್ಲಿ ರಜೆ: ಬ್ಯಾಂಕುಗಳಿಗೆ ಗೊಂದಲ; ಜಿಲ್ಲಾಮಟ್ಟದ ಘೋಷಣೆಯ ಅಧಿಕಾರ ವ್ಯಾಪ್ತಿಗೆ ಪ್ರಶ್ನೆ

    August 25, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು ಆಯ್ಕೆ

    August 25, 2026

    ಟಿ.ದಾಸರಹಳ್ಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 18ನೇ ವಾರ್ಷಿಕ ಮಹಾಸಭೆ

    August 25, 2026

    ನೆಗೋಶಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆಕ್ಟ್‌ ಅಡಿಯಲ್ಲಿ ರಜೆ: ಬ್ಯಾಂಕುಗಳಿಗೆ ಗೊಂದಲ; ಜಿಲ್ಲಾಮಟ್ಟದ ಘೋಷಣೆಯ ಅಧಿಕಾರ ವ್ಯಾಪ್ತಿಗೆ ಪ್ರಶ್ನೆ

    August 25, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.