Close Menu
    Top News

    ಸಮಾಜ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ ಸಂಪನ್ನ, ಶೇ.15 ಡಿವಿಡೆಂಡ್ ಘೋಷಣೆ

    September 7, 2026

    ಆತ್ಮಶಕ್ತಿ ಸಹಕಾರ ಸಂಘದಲ್ಲಿ ಶಿಕ್ಷಕರ ದಿನಾಚರಣೆ, ವಿಶೇಷ ಗೌರವಾರ್ಪಣೆ

    September 7, 2026

    ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ 10ನೇ ವಾರ್ಷಿಕ ಮಹಾಸಭೆ

    September 7, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ಸಹಕಾರ ಸಂಘದಲ್ಲಿ ಶಿಕ್ಷಕರ ದಿನಾಚರಣೆ, ವಿಶೇಷ ಗೌರವಾರ್ಪಣೆ
    News

    ಆತ್ಮಶಕ್ತಿ ಸಹಕಾರ ಸಂಘದಲ್ಲಿ ಶಿಕ್ಷಕರ ದಿನಾಚರಣೆ, ವಿಶೇಷ ಗೌರವಾರ್ಪಣೆ

    adminBy adminSeptember 7, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ವಿಶೇಷ ಗೌರವಾರ್ಪಣೆ ಕಾರ್ಯಕ್ರಮವನ್ನು ಸಂಘದ ಎಲ್ಲಾ ಶಾಖೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ಗೌರವಿಸುವ ಮೂಲಕ ಆಚರಿಸಲಾಯಿತು.

    https://chat.whatsapp.com/FCEnlTkAKCC0MGPhXtX4i4
    ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ವಿಶೇಷ ಗೌರವಾರ್ಪಣೆ ಕಾರ್ಯಕ್ರಮಕ್ಕೆ ಪ್ರಧಾನ ಕಚೇರಿಯಲ್ಲಿ ಚಾಲನೆ ನೀಡಿದರು. ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸುಮಾರು 50ಕ್ಕೂ ಮಿಕ್ಕಿ ಅಂಗನವಾಡಿ ಕಾರ್ಯಕರ್ತರಿಗೆ ಸಂಘದ ಎಲ್ಲಾ ಶಾಖೆಗಳಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿಶೇಷವಾಗಿ ಗೌರವಾರ್ಪಣೆ ಮಾಡಲಾಯಿತು.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಆರ್ಥಿಕ ವ್ಯವಹಾರದ ಜೊತೆಜೊತೆಗೆ ತನ್ನನ್ನು ಸಾಮಾಜಿಕ ಸೇವಾ ಚಟುವಟಿಕೆಗಳೊಂದಿಗೆ ಜೋಡಿಸಿಕೊಂಡು ಮುನ್ನಡೆಯುತ್ತಿದೆ. ಅದರೊಂದಿಗೆ ವಿವಿಧ ದಿನಾಚರಣೆಗಳನ್ನು ಕೂಡ ಅರ್ಥಪೂರ್ಣವಾಗಿ ಆಯೋಜಿಸಿಕೊಂಡು ಬರುತ್ತಿರುವುದು ಸಂಘದ ವಿಶೇಷತೆಗಳಲ್ಲೊಂದಾಗಿದೆ.

    Athmashakthi Vividhoddesha Sahakara Sangha Co Operative ministry Cooperative Cooperative Department Cooperative Registrar Souharda Sahakari Teachers Day
    Previous Articleಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ 10ನೇ ವಾರ್ಷಿಕ ಮಹಾಸಭೆ
    Next Article ಸಮಾಜ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ ಸಂಪನ್ನ, ಶೇ.15 ಡಿವಿಡೆಂಡ್ ಘೋಷಣೆ

    Related Posts

    ಸಮಾಜ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ ಸಂಪನ್ನ, ಶೇ.15 ಡಿವಿಡೆಂಡ್ ಘೋಷಣೆ

    September 7, 2026

    ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ 10ನೇ ವಾರ್ಷಿಕ ಮಹಾಸಭೆ

    September 7, 2026

    ರೈತರ ಒಳಿತಿಗಾಗಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಶ್ರಮ

    September 7, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸಮಾಜ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ ಸಂಪನ್ನ, ಶೇ.15 ಡಿವಿಡೆಂಡ್ ಘೋಷಣೆ

    September 7, 2026

    ಆತ್ಮಶಕ್ತಿ ಸಹಕಾರ ಸಂಘದಲ್ಲಿ ಶಿಕ್ಷಕರ ದಿನಾಚರಣೆ, ವಿಶೇಷ ಗೌರವಾರ್ಪಣೆ

    September 7, 2026

    ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ 10ನೇ ವಾರ್ಷಿಕ ಮಹಾಸಭೆ

    September 7, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.