ಮೈಸೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷರಾಗಿ ಏಳನೇ ಬಾರಿ ಅಧಿಕಾರ ಸ್ವೀಕರಿಸಿದ ಮಾಜಿ ಸಚಿವ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಅವರನ್ನು ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಗೌರವಿಸಲಾಯಿತು.
https://chat.whatsapp.com/FCEnlTkAKCC0MGPhXtX4i4
ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ಜೆ.ಯೋಗೇಶ್, ಉಪಾಧ್ಯಕ್ಷ ಟಿ.ರವಿ, ನಿರ್ದೇಶಕರಾದ ಎನ್ ಯೋಗಾನಂದ್, ಹೆಚ್ ಹರೀಶ್ ಕುಮಾರ್, ರಾಜಕೀಯ ರವಿಕುಮಾರ್, ಆರ್ ಸೋಮಣ್ಣ, ಕೆ.ಗಿರೀಶ್ ಪಡುವಾರಹಳ್ಳಿ, ಎಂ.ರಾಮಕೃಷ್ಣ, ಪಿ.ರಾಜೇಶ್ವರಿ, ಪ್ರಮೀಳಾ, ಕಾರ್ಯದರ್ಶಿ ಕೆ ಹರ್ಷಿತ್ ಗೌಡ ಅವರು ಹಾಜರಿದ್ದರು.










