Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಮಾರ್ಗದರ್ಶನದಲ್ಲಿ ಸಹಕಾರಿಗಳಿಗಾಗಿ ಎರಡನೇ ಲಸಿಕಾ ಶಿಬಿರವು ಯಶಸ್ವಿಯಾಗಿ ನೆರವೇರಿತು
    News

    ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಮಾರ್ಗದರ್ಶನದಲ್ಲಿ ಸಹಕಾರಿಗಳಿಗಾಗಿ ಎರಡನೇ ಲಸಿಕಾ ಶಿಬಿರವು ಯಶಸ್ವಿಯಾಗಿ ನೆರವೇರಿತು

    adminBy adminSeptember 25, 2023

    ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರೀತಿಯ ಸಹಕಾರ ಸಂಘಗಳ ಮತ್ತು ಸೌಹಾರ್ದ ಸಹಕಾರಿಗಳ ಸಿಬ್ಬಂದಿಗಳು ಮತ್ತು ಆಡಳಿತಾಧಿಕಾರಿಳಿಗೆ ಉಚಿತ ಕೋವಿಡ್ ಲಸಿಕಾ ಶಿಬಿರವು ನಗರದ ಎಮ್.ಸಿ.ಸಿ. ಬ್ಯಾಂಕ್‌ನ ಸಹಯೋಗದೊಂದಿಗೆ ಜರಗಿತು.  ನಗರದ  ಪತ್ತಿನ ಸಹಕಾರ ಸಂಘಗಳು, ಸೌಹಾರ್ದ ಸಹಕಾರಿಗಳು, ವಿವಿದೋದ್ದೇಶ ಸಹಕಾರ ಸಂಘಗಳು,  ಪಟ್ಟಣ ಸಹಕಾರ ಬ್ಯಾಂಕುಗಳು ಸೇರಿದಂತೆ ನಗರದ ಎಲ್ಲಾ ರೀತಿಯ ಸಹಕಾರ ಸಂಘಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.

    ಒಟ್ಟು ದಾಖಲೆಯ 473 ಜನ ಈ ಉಚಿತ ಶಿಬಿರದ ಪ್ರಯೋಜನವನ್ನು ಪಡೆದರು.
    ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದ ಸಹಕಾರ ಸಂಘಗಳ ಜಿಲ್ಲಾ ಉಪ ನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್ ಅವರು ಮಾತನಾಡಿ ಲಸಿಕೆ ಪಡೆಯುವುದರ ಅಗತ್ಯತೆ ಬಗ್ಗೆ ಪ್ರಸ್ತುತ ಪಡಿಸಿದರು. ವೈದ್ಯಾಧಿಕಾರಿಗಳಾದ ಡಾ. ಸುಷ್ಮಾ ಜಾಸ್ಮಿನ್ ಅವರು ಆದ್ಯತಾವಲಯದ ಸಿಬ್ಬಂದಿಗಳು ಸ್ವತಃ ಲಸಿಕೆಯನ್ನು ಪಡೆಯುವುದು ಮಾತ್ರವಲ್ಲ ಮುಂದಿನ ದಿನಗಳಲ್ಲಿ ಎಲ್ಲಾ ಜನಸಮುದಾಯದಗಳಿಗೂ ಲಸಿಕೆಯ ಮಹತ್ವದ ಬಗ್ಗೆ ಅರಿವು ಮೂಡಿಸಬೇಕೆಂದು ಮನವಿ ಮಾಡಿಕೊಂಡರು.
     ರಾಜ್ಯ ಪಟ್ಟಣ ಸಹಕಾರ ಬ್ಯಾಂಕ್‌ಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ಹರೀಶ್ ಆಚಾರ್ಯ, ಎಮ್.ಸಿ.ಸಿ. ಬ್ಯಾಂಕ್‌ನ ಅಧ್ಯಕ್ಷರಾದ ಶ್ರೀ ಅನಿಲ್ ಲೋಬೋ, ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ಚಿತ್ತರಂಜನ್ ಬೋಳಾರ್, ಜಿಲ್ಲಾ ಸೌಹಾರ್ದ ಒಕ್ಕೂಟದ ಅಧ್ಯಕ್ಷರಾದ  ಶ್ರೀ ಸುರೇಶ್ ಕುಮಾರ್ ರೈ, ಸ್ವಹಾರ್ದ ಒಕ್ಕೂಟದ ಅಭಿವೃದ್ಧಿ ಅಧಿಕಾರಿ ಶ್ರೀ ಗುರುಪ್ರಸಾದ್, ಶ್ರೀ ದಯಾನಂದ ಅಡ್ಯಾರ್ ಮುಂತಾದವರ ಮೇಲ್ವಿಚಾರಣೆಯಲ್ಲಿ ಈ ಶಿಬಿರವು ಅತ್ಯಂತ ಯಶಸ್ವಿಯಾಗಿ ನಡೆಯಿತು. ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಮಾರ್ಗದರ್ಶನದಲ್ಲಿ ಈ ಉಚಿತ ಲಸಿಕಾ ಶಿಬಿರವು ಜರುಗಿತು.
    ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಹಯೋಗದೊಂದಿಗೆ ಶಿಬಿರವು ಯಶಸ್ವಿಯಾಗಿ ನೆರವೇರಿತು.
    Previous Articleಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಮಾರ್ಗದರ್ಶನದಲ್ಲಿ ಸಹಕಾರಿಗಳಿಗಾಗಿ ಕೋವಿಡ್ ಲಸಿಕಾ ಶಿಬಿರ
    Next Article ಹೊಸ ಸಹಕಾರ ಸಚಿವಾಲಯ : ಹರೀಶ್ ಆಚಾರ್ಯ ಹರ್ಷ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.