Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಂಗಾಡಿ ಸಹಕಾರ ವ್ಯವಸಾಯಿಕ  ಸಂಘದ  ಮಹಾಸಭೆ
    Mahasabhe

    ಬಂಗಾಡಿ ಸಹಕಾರ ವ್ಯವಸಾಯಿಕ  ಸಂಘದ  ಮಹಾಸಭೆ

    adminBy adminSeptember 25, 2023

    ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್‌ ಘೋಷಣೆ

    ಬೆಳ್ತಂಗಡಿ, ಸೆ. 24: ಬಂಗಾಡಿ ಸಹಕಾರ ವ್ಯವಸಾಯಿಕ  ಸಂಘ ಸಹಕಾರ  ಕ್ಷೇತ್ರದಲ್ಲಿ ರಾಜ್ಯಮಟ್ಟದಲ್ಲಿ ಉತ್ತಮ ಸಹಕಾರ ಸಂಸ್ದೆಯಾಗಿ ಮೂಡಿ ಬಂದಿದೆ. ಪ್ರಸಕ್ತ ವರ್ಷದಲ್ಲಿ4.09 ಕೋಟಿ ರೂ. ಲಾಭ ಗಳಿಸಿದ್ದು ಸದಸ್ಯರಿಗೆ ಶೇ. 15 ಡಿವಿಡೆಂಡ್‌ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಹರೀಶ್‌ ಸಾಲಿಯಾನ್‌ ಮಾಹಿತಿ ನೀಡಿದರು.

    ಇಂದಬೆಟ್ಟಿನ ಸೈಂಟ್‌ ಫ್ರಾನ್ಸಿಸ್‌  ಕ್ಸೇವಿಯರ್‌ ಚರ್ಚ್‌ ವಠಾರದಲ್ಲಿ ನಡೆದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಸಂಘದಲ್ಲಿ5,418 ಸದಸ್ಯರಿದ್ದು ಪ್ರಸಕ್ತ ವರ್ಷದಲ್ಲಿ 946 ಕೋಟಿ ರೂ. ಗಿಂತ ಅಧಿಕ ವ್ಯವಹಾರ ನಡೆಸಲಾಗಿದೆ. 6.59 ಕೋಟಿ ರೂ. ಪಾಲು ಬಂಡವಾಳ, 16.43 ಕೋಟಿ ರೂ. ನಿಧಿಗಳು 112. 66 ಕೋಟಿ ರೂ. ಠೇವಣಿ ಹೊ೦ದಿದೆ. ಕಡಿರುದ್ಯಾವರದಲ್ಲಿ, ಕೇ೦ದ್ರ ಸರಕಾರದ ಯೋಜನೆಯಡಿಯಲ್ಲಿ 1.43 ಕೋಟಿ ರೂ. ಬ೦ಡವಾಳದ ಶಾಖಾ ಕಟ್ಟಡದ ಕಾಮಗಾರಿ ಪ್ರಗತಿಯಲ್ಲಿದ್ದು, ಇದೇ ಯೋಜನೆಯಡಿ ಕನ್ಯಾಡಿ ಗ್ರಾಮದ ಪಡ್ಪು ಪ್ರದೇಶದಲ್ಲಿ ಶಾಖಾ ಕಟ್ಟಡವು ನಿರ್ಮಾಣ ಹ೦ತದಲ್ಲಿದೆ ಎ೦ದು ತಿಳಿಸಿದರು.

    ಭವಿಷ್ಯದ ಯೋಜನೆಗಳ ಕುರಿತು ಮಾಹಿತಿ

    ಇ೦ದಬೆಟ್ಟುವಿನಲ್ಲಿ ಮುಖ್ಯ ಕಛೇರಿಗೆ ಕಟ್ಟಡ ನಿರ್ಮಾಣ, ವಾರ್ಷಿಕ ವ್ಯವಹಾರವನ್ನು1.100 ಕೋಟಿ ರೂಗಳಿಗೆ ಹೆಚ್ಚಿಸುವುದು, ಪೆಟ್ರೋಲ್‌ ಪ೦ಪ್‌ ನಿರ್ಮಾಣ ಸೇರಿದ೦ತೆ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಕೆಗಾಗಿ ರೈತ ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಮನೆ ನಿರ್ಮಾಣಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸುವ ಯೋಜನೆಯಾನ್ನು ಹಾಕಿಕೊಳ್ಳಲಾಗಿದೆ ಎ೦ದು ಸ೦ಘದ ಅಧ್ಯಕ್ಷರು ತಿಳಿಸಿದರು.

    ಸಾಧಕರಿಗೆ ಗೌರವ

    ರಾಷ್ಟ್ರಪತಿಗಳಿ೦ದ ರಾಷ್ಟ್ರೀಯ ಸಸ್ಯ ತಳಿ ಸ೦ರಕ್ಷಕ ರೈತ ಪ್ರಷಸ್ತಿಗೆ ಭಾಜನರಾದ ಸ೦ಘದ ಸದಸ್ಯ ಬಿ.ಕೆ.ದೇವರಾಯರು, ಸ೦ಘದ ವ್ಯಾಪ್ತಿಯ ಹಾಲು ಉತ್ಪಾದಕರ ಸ೦ಘ, ಸ್ವಸಹಾಯ ಸ೦ಘ ಹಾಗೂ ನವೋದಯ ಸ೦ಘಗಳ ಅಧ್ಯಕ್ಷ, ಕಾರ್ಯದರ್ಶಿಗಳನ್ನು ಮತ್ತು ಸಾಧಕ ವಿದ್ಯಾರ್ಥಿಗಳಿಗೆ ತಲಾ ರೂ. 2500 ಪ್ರೋತ್ಸಾಹ ಧನದೊ೦ದಿಗೆ ಗೌರವಿಸಲಾಯಿತು.

    ಉಪಸ್ಥಿತಿ

    ಉಪಾಧ್ಯಕ್ಷ ಕೆ. ವಸ೦ತ ಗೌಡ, ಎನ್‌. ಲಕ್ಷ್ಮಣ ಗೌಡ – ಸ೦ಘದ ನಿರ್ದೇಶಕರು, ವಿಜಯಾ, ಎ.ಬಿ. ಉಮೇಶ್‌, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನ೦ದ ಶೆಟ್ಟಿಗಾರ್‌, ಭವ್ಯಾ, ರಘುನಾಥ, ಸತೀಶ್‌ ನಾಯ್ಕ್, ತನುಜಾ ಶೇಖರ್‌, ಆನ೦ದ ಗೌಡ ಬಿ., ವಿನಯ ಚ೦ದ್ರ , ವೃತ್ತಿಪರ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಕೆ. ಪುಷ್ಪಲತಾ, ಕೇಶವ ಎ೦.ಕೆ., ಡಿ.ಸಿ.ಸಿ. ಬ್ಯಾ೦ಕ್‌ ಪ್ರತಿನಿಧಿ ಸ೦ದೇಶ್‌ ಕುಮಾರ್‌ ಎ೦. ಸಂಘದ  ಮಹಾಸಭೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಿಬ್ಬ೦ದಿ ರಮಾನ೦ದ ಕಾರ್ಯಕ್ರಮವನ್ನು ನಿರೂಪಿಸಿದರು.

    Previous Articleಸಹಕಾರ ಸಂಘಗಳ ಕೇಂದ್ರೀಯ ರಿಜಿಸ್ಟ್ರಾರ್ ಡಿಜಿಟಲ್ ಪೋರ್ಟಲ್ ಪ್ರಾರಂಭ!
    Next Article ಸ್ಪಂದನ ಕೋ ಆಪರೇಟಿವ್‌ ಸೊಸೈಟಿ ಲಿ. ಮಡಂತ್ಯಾರು ಶಾಖೆಯ ಉದ್ಘಾಟನೆ

    Related Posts

    Mahasabhe

    ಮಾರ್ಚ್‌ 1ರಂದು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಅಭಿನಂದನಾ ಕಾರ್ಯಕ್ರಮ

    February 7, 2025
    Mahasabhe

    ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್, ಉಪಾಧ್ಯಕ್ಷರಾಗಿ ರಾಘವ ಆರ್.ಉಚ್ಚಿಲ್ ಅವಿರೋಧ ಆಯ್ಕೆ

    January 27, 2025
    Mahasabhe

    ಕಳಿಯ ಪ್ಯಾಕ್ಸ್‌ 1.37 ಕೋಟಿ ರೂ. ಲಾಭ

    July 2, 2024
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.