Top News

    ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮಕ್ಕೆ ಮೌಲ್ಯವರ್ಧಿತ ಗ್ರಾಹಕ ಸೇವೆಗಳ ಅನಾವರಣ

    May 13, 2025

    ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್ ಸೊಸೈಟಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    May 12, 2025

    ಎಂ.ಸಿ.ಸಿ.ಬ್ಯಾಂಕಿನ 113ನೇ ಸಂಸ್ಥಾಪಕರ ದಿನಾಚರಣೆ, ಸಾಕ್ಷ್ಯಚಿತ್ರ ಬಿಡುಗಡೆ

    May 12, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ಸಂಘ ನಿ. ಮಂಗಳೂರುವಾರ್ಷಿಕ ಮಹಾಸಭೆ
    Mahasabhe

    ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ಸಂಘ ನಿ. ಮಂಗಳೂರುವಾರ್ಷಿಕ ಮಹಾಸಭೆ

    adminBy adminSeptember 29, 2023

    ಮಂಗಳೂರು:- ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ಸಂಘ ನಿ. ಯೆಯ್ಯಾಡಿ ಪದವು ಮಂಗಳೂರು ಇದರ ೨೦೨೨-೨೩ ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ದಿನಾಂಕ ೨೩-೦೯-೨೦೨೩ ರ ಶನಿವಾರದಂದು ಪ್ರಧಾನ ಶಾಖೆ ಯೆಯ್ಯಾಡಿ ಪದವು ವಿಮಾನ ನಿಲ್ದಾಣ ರಸ್ತೆ ಇಲ್ಲಿ ಸಹಕಾರಿಯ ಅಧ್ಯಕ್ಷರಾದ ಶ್ರೀ ಉರ್ಬಾನ್ ಪಿಂಟೋ ರವರ ಅಧ್ಯಕ್ಷತೆಯಲ್ಲಿ ಜರುಗಿತು.
    ಸಹಕಾರಿಯು ೨೦೨೨-೨೩ ನೇ ಸಾಲಿನಲ್ಲಿ ರೂ ೩೮.೩೪ ಕೋಟಿ ವ್ಯವಹಾರ ದಾಖಲಿಸಿ ವರ್ಷಾಂತ್ಯಕ್ಕೆ ರೂ. ೫.೪೭ ಲಕ್ಷಗಳ ನಿವ್ವಳ ಲಾಭ ಗಳಿಸಿ ತನ್ನ ಸದಸ್ಯರಿಗೆ ಶೇ ೭% ಲಾಭಾಂಶವನ್ನು ಘೋಷಿಸಲಾಯಿತು.
    ಉಪಾಧ್ಯಕ್ಷರಾದ ಶ್ರೀ ಸದಾಶಿವ ಬಂಗೇರ ಇವರು ಸ್ವಾಗತ ಕೋರಿ, ಶಾಖಾ ವ್ಯವಸ್ಥಾಪಕಿ ಶ್ರೀಮತಿ ಪ್ರಿಯಾ ಇವರು ವರದಿ ಮಂಡಿಸಿದರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ರಾಜೇಶ್ ಎಂ ಬಿ ಮುಂದಿನ ಸಾಲಿನ ಆಯವ್ಯಯ ಮತ್ತು ವರದಿ ಸಾಲಿನ ಲಾಭ ವಿಂಗಡಣೆ ಮಂಡಿಸಿದರು. ಶಾಖಾ ವ್ಯವಸ್ಥಾಪಕಿ ಶ್ರೀಮತಿ ಮಾಯಾ ಲೆಕ್ಕ ಪರಿಶೋಧನಾ ವರದಿ ಮಂಡಿಸಿ ನಿರ್ದೇಶಕರಾದ ಶ್ರೀ ಎಡ್ವರ್ಡ್ ಸಿಕ್ವೇರಾ ಇವರು ವಂದನಾರ್ಪಣೆ ಮಾಡಿದರು.
    ಸಹಕಾರಿಯ ನಿರ್ದೇಶಕರುಗಳಾದ ಶ್ರೀ ಶೈಲೇಶ್ ಮಲ್ಯ, ಶ್ರೀ ರವಿ ಪ್ರಸಾದ್ ಶೆಟ್ಟಿ, ಶ್ರೀ ಸುಬ್ರಹ್ಮಣ್ಯ ರಾವ್, ಶ್ರೀ ದಿನೇಶ್ ರಾವ್, ಶ್ರೀ ಆರ್ ಕೆ ಪುರುಷೋತ್ತಮ್, ಶ್ರೀ ನವೀನ್ ಚಂದ್ರ, ಶ್ರೀ ಅಶೋಕ್ ಕುಮಾರ್, ಶ್ರೀ ಕುಶಲ ಪೂಜಾರಿ, ಶ್ರೀ ರವಿ ಸುವರ್ಣ ಮತ್ತು ಶ್ರೀಮತಿ ಸುರೇಖಾ ಪುರುಷೋತ್ತಮ್ ಹಾಗೂ ಸಲಹ ಮಂಡಳಿ ಸದಸ್ಯರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    Previous Articleಸ್ಪಂದನ ಕೋ ಆಪರೇಟಿವ್‌ ಸೊಸೈಟಿ ಲಿ. ಮಡಂತ್ಯಾರು ಶಾಖೆಯ ಉದ್ಘಾಟನೆ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಕ್ಕೆ ಇ ಸ್ಟಾಂಪಿoಗ್ ವಿಭಾಗದಲ್ಲಿ ಪ್ರಶಸ್ತಿ

    Related Posts

    Mahasabhe

    ಮಾರ್ಚ್‌ 1ರಂದು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಅಭಿನಂದನಾ ಕಾರ್ಯಕ್ರಮ

    February 7, 2025
    Mahasabhe

    ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್, ಉಪಾಧ್ಯಕ್ಷರಾಗಿ ರಾಘವ ಆರ್.ಉಚ್ಚಿಲ್ ಅವಿರೋಧ ಆಯ್ಕೆ

    January 27, 2025
    Mahasabhe

    ಕಳಿಯ ಪ್ಯಾಕ್ಸ್‌ 1.37 ಕೋಟಿ ರೂ. ಲಾಭ

    July 2, 2024
    Add A Comment

    Leave A Reply Cancel Reply

    Video Player
    https://www.youtube.com/watch?v=_NK5IdvdV7E
    00:00
    00:00
    05:55
    Use Up/Down Arrow keys to increase or decrease volume.
    Video Player
    https://www.youtube.com/watch?v=DKXuwVhZPGA
    00:00
    00:00
    08:14
    Use Up/Down Arrow keys to increase or decrease volume.

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Video Player
    https://www.youtube.com/watch?v=4MXVgp0wfP4
    00:00
    00:00
    11:22
    Use Up/Down Arrow keys to increase or decrease volume.
    Video Player
    https://www.youtube.com/watch?v=CWhi20oYsrc
    00:00
    00:00
    21:22
    Use Up/Down Arrow keys to increase or decrease volume.
    Video Player
    https://www.youtube.com/watch?v=mqot4bOMPpI
    00:00
    00:00
    18:33
    Use Up/Down Arrow keys to increase or decrease volume.
    Top Post

    ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮಕ್ಕೆ ಮೌಲ್ಯವರ್ಧಿತ ಗ್ರಾಹಕ ಸೇವೆಗಳ ಅನಾವರಣ

    May 13, 2025

    ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್ ಸೊಸೈಟಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    May 12, 2025

    ಎಂ.ಸಿ.ಸಿ.ಬ್ಯಾಂಕಿನ 113ನೇ ಸಂಸ್ಥಾಪಕರ ದಿನಾಚರಣೆ, ಸಾಕ್ಷ್ಯಚಿತ್ರ ಬಿಡುಗಡೆ

    May 12, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.