Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹಿರಿಯ ಸಹಕಾರಿ ಈಗ ರಾಜಸ್ಥಾನ ರಾಜ್ಯಪಾಲ
    News

    ಹಿರಿಯ ಸಹಕಾರಿ ಈಗ ರಾಜಸ್ಥಾನ ರಾಜ್ಯಪಾಲ

    adminBy adminJuly 29, 2024

    ಮಹಾರಾಷ್ಟ್ರದ ಹರಿಬಾವು ಬಾಡಗೆಗೆ ಒಲಿದ ಗವರ್ನರ್‌ ಪಟ್ಟ

    ದೆಹಲಿ: ಹಿರಿಯ ಸಹಕಾರಿ, ಮಹಾರಾಷ್ಟ್ರದ ಹರಿಬಾವು ಬಾಡಗೆ ರಾಜಸ್ಥಾನದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.
    ಸಹಕಾರಿ ಕ್ಷೇತ್ರದಿಂದ ರಾಜಕಾರಣಕ್ಕೆ ಕಾಲಿಟ್ಟಿದ್ದ ಬಾಡಗೆ ಮೊದಲಿಗೆ ಸಹಕಾರ ಕ್ಷೇತ್ರದಲ್ಲಿ ಹಲವಾರು ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಔರಂಗಾಬಾದ್‌ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಆಡಳಿತ ಮಂಡಳಿ ಸದಸ್ಯರಾಗಿದ್ದ ಇವರು ಸಹಕಾರ ಭಾರತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಸಂಭಾಜಿನಗರ(ಔರಂಗಾಬಾದ್‌) ಮೂಲದವರಾದ ಇವರು, ಮರಾಠವಾಡದಲ್ಲಿ ಅತ್ಯುತ್ತಮ ಸಹಕಾರ ಬ್ಯಾಂಕ್‌ಗಳಲ್ಲೊಂದಾದ ದೇವಗಿರಿ ನಗರಿ ಸಹಕಾರಿ ಬ್ಯಾಂಕ್‌ನ ಸ್ಥಾಪಕರಲ್ಲೊಬ್ಬರಾಗಿದ್ದರು. ಛತ್ರಪತಿ ಸಂಭಾಜಿ ರಾಜೆ ಸಹಕಾರ್‌ ಉದ್ಯೋಗ್‌ನ ಮುಖ್ಯಸ್ಥರಾಗಿದ್ದರಲ್ಲದೆ, ಪುಣೆಯ ಜನತಾ ಸಹಕಾರಿ ಬ್ಯಾಂಕ್‌ನ ಷೇರುದಾರರಾಗಿದ್ದರು.


    1945ರ ಆಗಸ್ಟ್‌ 17ರಂದು ಜನಿಸಿದ್ದ ಇವರು, 2004ರಲ್ಲಿ ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್‌ ಕೂಡ ಆಗಿದ್ದರು. 5 ಅವಧಿಗೆ ಫುಲಂಬ್ರಿ ಕ್ಷೇತ್ರದ ಶಾಸಕರಾಗಿದ್ದರು.

    ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ವಿಳಾಸಕ್ಕೆ ಮೇಲ್ ಮಾಡಿ:
    Email: editor@sahakaraspandana.in, sahakaraspandana@gmail.com
    ಮಾಹಿತಿಗೆ: 9901319694.

    Amit Shah Cooperative Sahakara Spandana Spandana Cooperative Spandana NEws Spandana Trust
    Previous Articleವಿಶ್ವ ಬೆಳಕು ಸೌಹಾರ್ದ ಸಹಕಾರ ಸಂಘದಿಂದ ಆಟಿಡೊಂಜಿ ದಿನ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ಗೆ ಸನ್ಮಾನ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.