Top News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆ ಗ್ರಾಹಕರ ಸಭೆ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ಗೆ ಸನ್ಮಾನ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ಗೆ ಸನ್ಮಾನ

    adminBy adminJuly 31, 2024

    ಮಂಗಳೂರು: ಮಂಗಳೂರಿನ ನಾರಾಯಣಗುರು ಯುವ ವೇದಿಕೆಯ ರಜತ ಸಂಭ್ರಮ ಸಲುವಾಗಿ ಭಾನುವಾರ ಮಂಗಳೂರು ಪುರಭವನದಲ್ಲಿ ಬ್ರಹ್ಮಶ್ರೀ ಬಂಗಾರದ ಪದಕ ಪ್ರದಾನ, ವಿದ್ಯಾರ್ಥಿವೇತನ ವಿತರಣೆ, ಸಾಧನಾಶೀಲರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್‌ ಬೋಳಾರ್‌ ಅವರನ್ನು ಸನ್ಮಾನಿಸಲಾಯಿತು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
    ನಾರಾಯಣ ಗುರು ಯುವ ವೇದಿಕೆ ಅಧ್ಯಕ್ಷ ಶ್ರೀ ಸುದರ್ಶನ್ ಕೊಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ.ಕೆ.ಹರಿಪ್ರಸಾದ್ ಅವರನ್ನೂ ಗೌರವಿಸಲಾಯಿತು. ಶಾಸಕ ವೇದವ್ಯಾಸ ಕಾಮತ್, ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ನಮ್ಮ ಕುಡ್ಲ ಸಂಸ್ಥೆ ಮುಖ್ಯಸ್ಥ ಲೀಲಾಕ್ಷ ಕರ್ಕೇರ, ಡೀನೆಟ್ ಮ್ಯಾನೇಜಿಂಗ್ ಡೈರೆಕ್ಟರ್ ಸಂದೇಶ್ ಪೂಜಾರಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಕೆ.ಟಿ.ಸುವರ್ಣ, ಶಿಕ್ಷಣ ತಜ್ಞೆ ಶಶಿಲೇಖಾ, ಪೊಲೀಸ್ ಅಧಿಕಾರಿ ಹರೀಶ್ ಪದವಿನಂಗಡಿ, ಹೋಮಿಯೋಪಥಿ ವೈದ್ಯ ಡಾ.ಶಿವಪ್ರಸಾದ್, ಶಿರ್ಡಿಬಾಬ ರಿಯಲ್ ಎಸ್ಟೇಟ್ ಮಾಲೀಕ ರತೀಂದ್ರನಾಥ್, ಸಂಚಾಲಕರಾದ ಸುಧಾಕರ್ ಕರ್ಕೇರ, ಎಂ.ಎಸ್ ಕೋಟ್ಯಾನ್ ಮತ್ತಿತ್ತರರು ಉಪಸ್ಥಿತರಿದ್ದರು. ನಾರಾಯಣಗುರು ಯುವ ವೇದಿಕೆಯ ಸಹನಿರ್ದೇಶಕ ನೀಲಯ್ಯ ಅಗರಿ ಸ್ವಾಗತಿಸಿದರು. ಸುಮಂತ್ ಸುವರ್ಣ ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.

    Athmashakthi Chitharanjan Bolar Chittaranjan Bolar Cooperative Sahakara Spandana Souharda Sahakari Spandana NEws Spandana Trust
    Previous Articleಹಿರಿಯ ಸಹಕಾರಿ ಈಗ ರಾಜಸ್ಥಾನ ರಾಜ್ಯಪಾಲ
    Next Article 2014ರಿಂದ 78 ಪಟ್ಟಣ ಸಹಕಾರಿ ಬ್ಯಾಂಕ್‌ಗಳ ಪರವಾನಗಿ ರದ್ದು

    Related Posts

    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆ ಗ್ರಾಹಕರ ಸಭೆ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆ ಗ್ರಾಹಕರ ಸಭೆ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.