Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯಿಂದ ಬಡ ಅಂಗವಿಕಲರಿಗೆ ವೀಲ್‌ಚೇರ್‌ ಉಚಿತ ವಿತರಣೆ
    News

    ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯಿಂದ ಬಡ ಅಂಗವಿಕಲರಿಗೆ ವೀಲ್‌ಚೇರ್‌ ಉಚಿತ ವಿತರಣೆ

    adminBy adminAugust 29, 2024

    ಹಳೆಯಂಗಡಿ: ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಪಡುಬಿದ್ರಿ ಶಾಖೆಯ ಎರಡನೇ ವರ್ಷಾಚರಣೆಯ ಅಂಗವಾಗಿ ಬಡ ಕುಟುಂಬಗಳ ಅಂಗವಿಕಲರಿಗೆ ಉಚಿತವಾಗಿ ವೀಲ್‌ಚೇರ್‌ ಅನ್ನು ಪಡುಬಿದ್ರಿ ಶಾಖೆಯಲ್ಲಿ ಸಾಂಕೇತಿಕವಾಗಿ ಇತ್ತೀಚೆಗೆ ವಿತರಿಸಲಾಯಿತು.


    ಮುಂದಿನ ದಿನದಲ್ಲಿ ಅಗತ್ಯವಿರುವ ಸಂಘದ ಸದಸ್ಯರ/ ಅವರ ಅವಲಂಬಿತರು ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಶಾಖೆಗಳನ್ನು ಸಂಪರ್ಕಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯ ಅಧ್ಯಕ್ಷ ಎಚ್.ವಸಂತ ಬರ್ನಾರ್ಡ್‌ ತಿಳಿಸಿದ್ದಾರೆ.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
    ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿದ ಕರ್ಣಾಟಕ ಬ್ಯಾಂಕ್ ಪಡುಬಿದ್ರಿ ಶಾಖಾ ಪ್ರಬಂಧಕ ಪ್ರವೀಣ್ ಕುಮಾರ್, ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ನಿಸ್ವಾರ್ಥ ಸೇವೆಯಿಂದ ಜನಮನ ಗೆಲ್ಲುವ ಮೂಲಕ ಉತ್ತಮ ಸಂಸ್ಥೆಯಾಗಿ ಮೂಡಿಬಂದಿದೆ. ಬ್ಯಾಂಕಿನ ಲಾಭಾಂಶದಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುವುದು ಇತರ ಸಂಘ-ಸಂಸ್ಥೆಗಳಿಗೆ ಮಾದರಿ ಎಂದು ಬಣ್ಣಿಸಿದರು.
    ಮುಖ್ಯ ಅಥಿತಿಯಾಗಿ ಪಡುಬಿದ್ರಿ ರೋಟರಿ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷೆ ಗೀತಾ ಅರುಣ್, ಮಾತೃಸಂಸ್ಥೆಯ ಕಾರ್ಯನಿರ್ವಾಹಣಾಧಿಕಾರಿ ಸುದರ್ಶನ್, ಶಾಖಾ ಪ್ರಬಂಧಕಿ ಪ್ರಜ್ಞಾಶ್ರೀ, ನಿರ್ದೇಶಕರಾದ ಉಮಾನಾಥ್ ಜೆ. ಶೆಟ್ಟಿಗಾರ್ ಹಾಗೂ ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar Priyadarshini Co Operative Society wheelchair distribution
    Previous Articleಸೆ.1ರಂದು ಸೈಂಟ್‌ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
    Next Article ಶ್ರೀ ಮಂಗಳಾಜ್ಯೋತಿ ವಿವಿಧೋದ್ದೇಶ ಸಹಕಾರಿ ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.