Top News

    ತ್ರಿಭುವನ್ ಸಹಕಾರಿ ವಿವಿ ಆಡಳಿತ ಮಂಡಳಿ ರಚನೆ

    June 3, 2025

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸೈಂಟ್ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ
    News

    ಸೈಂಟ್ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

    adminBy adminSeptember 2, 2024

    ಮಂಗಳೂರು: ಇಲ್ಲಿನ ಸೈಂಟ್ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ಮೊದಲನೇ ವಾರ್ಷಿಕ ಮಹಾಸಭೆ ಸೈಂಟ್ ಅಲ್ಫೋನ್ಸಾ ಚರ್ಚ್ ಹಾಲ್‌ನಲ್ಲಿ ಭಾನುವಾರ ನಡೆಯಿತು.


    ಮರ್ಸಿ ಟಿ ಪ್ರಾರ್ಥನೆ ಹಾಡಿದರು. ರೆ.ಫಾದರ್ ಮಾಣಿ ವೆಳುತ್ತೇಡತ್ತು ಪರಂಬಿಲ್, ರೆ.ಫಾದರ್ ಅಗಸ್ಟಿನ್, ಸಂಸ್ಥೆಯ ಅಧ್ಯಕ್ಷ ಜೇಮ್ಸ್ ಮುಂಡಟ್ಟು ವರ್ಕೀ ಹಾಗೂ ಸಂಘದ ಎಲ್ಲ ನಿರ್ದೇಶಕರು ದೀಪ ಬೆಳಗಿಸಿದರು. ಸಹಕಾರಿಯ ಉಪಾಧ್ಯಕ್ಷ ಕೆ.ಜೆ ಆಂಟೋನಿ ಸ್ವಾಗತ ಭಾಷಣ ಮಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಟಿ.ಬಂಗೇರ ವಾರ್ಷಿಕ ಸಭೆಯ ಸೂಚನಾ ಪತ್ರ ಮಂಡಿಸಿದರು. ಸಹಕಾರಿಯ ಸಿಬ್ಬಂದಿ ವೇದಾವತಿ ಹಿಂದಿನ ಸಭೆಯ ನಡಾವಳಿಗಳನ್ನು ಸಭೆಯಲ್ಲಿ ಮಂಡಿಸಿದರು. ನಿರ್ದೇಶಕ ಮನೋಜ್ ಪಿ.ವಿ ೨೦೨೩-೨೪ನೇ ಸಾಲಿನ ಆಡಳಿತ ಮಂಡಳಿಯ ವರದಿ ಮಂಡಿಸಿದರು. ನಿರ್ದೇಶಕ ಗಬ್ರಿಯಲ್ ವಿ.ವಿ ೨೦೨೩-೨೪ ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ ಹಾಗೂ ಪರಿಶೋಧಿತ ಲೆಕ್ಕ ಪತ್ರವನ್ನು ಮಂಡಿಸಿದರು.

     

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
    ಸಹಕಾರಿಯ ಅಧ್ಯಕ್ಷ ಜೇಮ್ಸ್ ಮುಂಡಟ್ಟು ವರ್ಕೀ ಅಧ್ಯಕ್ಷೀಯ ಭಾಷಣದಲ್ಲಿ ಸಹಕಾರಿಯ ಏಳಿಗೆಯು ಸಹಕಾರಿಯ ಸದಸ್ಯರ ಸಹಕಾರದಿಂದ ಆಗುತ್ತದೆ. ಸದಸ್ಯರ ಸಹಕಾರ ಅತೀ ಮುಖ್ಯವೆಂದು ಹೇಳಿದರು. ಸಹಕಾರಿಯ ಸ್ಥಾಪಕರಾದ ಫಾದರ್ ಮಾಣಿ ವೆಳುತ್ತೇಡತ್ತು ಪರಂಬಿಲ್‌ ಅವರನ್ನು ಸನ್ಮಾನಿಸಲಾಯಿತು. ಸಹಕಾರಿಯ ನಿರ್ದೇಶಕ ಜಾರ್ಜ್ ಜೋಸೆಫ್ ಕೆ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕಿ ಜಾಲಿ ಟೋನಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar Sahakara Spandana Saint Alphonsa Souharda Sahakari Sangha St. Alphonsa Souharda Coop Society
    Previous Articleದೇವರ ಪೂಜೆಯಿಂದ ಹಿಡಿದು ಆಹಾರದ ವಿವಿಧ ಖಾದ್ಯಗಳಿಗೆ ಬೇಕೇಬೇಕು ಕಲ್ಪವೃಕ್ಷ
    Next Article ಹಳೇಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷರಾಗಿ ಎಚ್‌.ಪದ್ಮ ಗೌಡ ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ ಆಯ್ಕೆ

    Related Posts

    News

    ತ್ರಿಭುವನ್ ಸಹಕಾರಿ ವಿವಿ ಆಡಳಿತ ಮಂಡಳಿ ರಚನೆ

    June 3, 2025
    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ತ್ರಿಭುವನ್ ಸಹಕಾರಿ ವಿವಿ ಆಡಳಿತ ಮಂಡಳಿ ರಚನೆ

    June 3, 2025

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.