Author: admin

18ನೇ ಸ್ವಚ್ಛ ಭಾರತ್ ಶ್ರಮದಾನದಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್‌ ಅಧ್ಯಕ್ಷರಾದ ಎಸ್. ಆರ್. ಹರೀಶ್ ಆಚಾರ್ಯ ಹೇಳಿಕೆ ಮಂಗಳೂರು: ಸ್ವಚ್ಛ ಭಾರತ ಪರಿಕಲ್ಪನೆ ಸಾಕಾರವಾಗುವುದಕ್ಕೆ ಶ್ರಮದಾನವು ಸಮಾಜ ಜಾಗೃತಿಯ ಮೂಲ ಸಾಧನವಾಗಿದೆ. ನಿರಂತರ ಮಾಡುವ ಸ್ವಚ್ಛತೆಯ ಶ್ರಮದಾನವು ನಾಗರಿಕ ಸಮಾಜದ ಮಧ್ಯೆ ಜಾಗೃತಿ ಮೂಡಿಸುತ್ತದೆ. ಇದರಿಂದ ಮಹಾತ್ಮ ಗಾಂಧೀಜಿ ಕಂಡ ಸ್ವಚ್ಛ ಭಾರತದ ಕನಸು ನನಸಾಗುತ್ತದೆ ಎಂದು ವಿಶ್ವಕರ್ಮ ಬ್ಯಾಂಕಿನ ಅಧ್ಯಕ್ಷರಾದ ಎಸ್. ಆರ್. ಹರೀಶ್ ಆಚಾರ್ಯ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ವಿಶ್ವಕರ್ಮ ಬ್ಯಾಂಕಿನ ಕಾರ್ಕಳ ಶಾಖೆ ಸ್ವಚ್ಛತಾ ಹೀ ಸೇವಾ ಧ್ಯೇಯದೊಂದಿಗೆ ಆಯೋಜಿಸಿದ 18ನೇ ಸ್ವಚ್ಛ ಭಾರತ್ ಶ್ರಮದಾನದಲ್ಲಿ ಮಾತನಾಡಿದರು. ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ, ಕಾರ್ಕಳ ತಾಲೂಕು ಚಿನ್ನದ ಕೆಲಸಗಾರರ ಸಂಘದ ಅಧ್ಯಕ್ಷ ಎಂ.ರಮೇಶ್ ಆಚಾರ್ಯ, ಪುರಸಭೆ ಸದಸ್ಯರಾದ ನಳಿನಿ ವಿಜೇಂದ್ರ ಹಸಿರು ನಿಶಾನೆ ತೋರಿಸುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು. ಕಾರ್ಕಳದ ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನ ಹಾಗೂ ಕರಿಯಕಲ್ಲು ಪರಿಸರದಲ್ಲಿ ಸ್ವಚ್ಛತೆಯ ಜಾಗೃತಿ…

Read More

ಮೈಸೂರು: ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ವತಿಯಿಂದ ಜನವರಿ 18ರಂದು ಮೈಸೂರು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳಿಗಾಗಿ ಸೌಹಾರ್ದ ರಜತ ಸಂಭ್ರಮದ ಅಂಗವಾಗಿ ದೇಶೀಯ ಹಾಗೂ ತಮಾಷೆಯ ಆಟೋಟ ಸ್ಪರ್ಧೆ, ಗೀತಗಾಯನ ಸ್ಪರ್ಧೆ, ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಮೈಸೂರು ಕುವೆಂಪುನಗರದ ಉದಯರವಿ ರಸ್ತೆಯ ಪ್ರಮತಿ ಹಿಲ್‌ವ್ಯೂ ಅಕಾಡೆಮಿ ಪಿಯು ಕಾಲೇಜಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಹಕಾರಿ ಧುರೀಣ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಶಿಕ್ಷಣ ಸಲಹಾ ಸಮಿತಿಯ ಸದಸ್ಯರಾದ ಹೆಚ್‌.ವಿ ರಾಜೀವ್‌ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವೃತತಿಪರ ನಿರ್ದೇಶಕ ಬಿ.ಮಹದೇವಸ್ವಾಮಿ, ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷರಾದ ಎಸ್‌.ಆರ್‌ ನಾರಾಯಣರಾವ್‌, ಉಪಾಧ್ಯಕ್ಷ ಇ.ಕೆ ರಾಜನ್‌ ಬಾಬು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಜನವರಿ 18ರಂದು ಬೆಳಗ್ಗೆ 9.30ರಿಂದ ಅಪರಾಹ್ನ 12.30ರವರೆಗೆ ಕಲಾ (ಆಶೀರ್ವಾದ್) ಸಭಾಂಗಣ, ಶ್ರೀ ದುರ್ಗಾ ಕಾಂಪ್ಲೆಕ್ಸ್, ಮುಖ್ಯರಸ್ತೆ, ಮಡಂತ್ಯಾರು ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಜೆಸಿಐ ಮಡಂತ್ಯಾರು, ಹೈಸ್ಕೂಲ್ ಯೂನಿಯನ್ ಮಡಂತ್ಯಾರು ಹಾಗೂ ರೋಟರಿ ಕ್ಲಬ್ ಮಡಂತ್ಯಾರು ಇವರ ಜಂಟಿ ಸಹಯೋಗದೊಂದಿಗೆ ಶಿಬಿರ ನಡೆಯಲಿದೆ. ವೈದ್ಯಕೀಯ ಶಿಬಿರದಲ್ಲಿ ದೇರಳಕಟ್ಟೆಯ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ನುರಿತ ವೈದ್ಯರ ತಂಡದಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದವರಿಂದ ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಶುಚಿಗೊಳಿಸುವುದು, ರೋಗಗ್ರಸ್ತ ಹಲ್ಲುಗಳನ್ನು ಕೀಳುವುದು ಹಾಗೂ ಇತರ…

Read More

ಮಂಗಳೂರು: ಇಲ್ಲಿನ ಯೆಯ್ಯಾಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಣವ ಸೌಹಾರ್ದ ಸಹಕಾರಿ ಸಂಘದ ೧೧ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಗ್ರಾಹಕರ ಸಭೆಯು ಜನವರಿ 18ರಂದು ತೋಟಬೆಂಗ್ರೆಯ ಸ್ಯಾಂಡ್ಸ್‌ಪಿಟ್‌ನಲ್ಲಿ ನಡೆಯಲಿದೆ. https://chat.whatsapp.com/FCEnlTkAKCC0MGPhXtX4i4 ಜನವರಿ 18ರ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯ ತನಕ ದೇರಳಕಟ್ಟೆ ಕೆ.ಎಸ್‌ ಹೆಗ್ಡೆ ಆಸ್ಪತ್ರೆಯ ನುರಿತ ವೈದ್ಯರ ತಂಡದಿಂದ ಬೆಂಗ್ರೆಯ ಪಡುಹೊಯ್ಗೆ ಮೊಗವೀರ ಗ್ರಾಮ ಸಭಾ ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ ನಡೆಯಲಿದೆ. ಸಂಜೆ 5 ಗಂಟೆಗೆ ಶ್ರೀ ಶೇಷಶಯನ ಬಯಲು ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಣವ ಸಂಸ್ಥೆಯ ರಾಜ್ಯ ಪ್ರಶಸ್ತಿ ವಿಜೇತ ಇಬ್ಬರು ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಸಹಕಾರಿ ಕ್ಷೇತ್ರದಲ್ಲಿ ರಾಜ್ಯಮಟ್ಟದ ಸಹಕಾರ ರತ್ನ ಪುರಸ್ಕಾರ ಪಡೆದ ಚೇತನ್‌ ಬೆಂಗ್ರೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ ಪಡೆದ ದೈವನರ್ತಕ ಉಮೇಶ್‌ ಪಂಬದ ಅವರನ್ನು ಸನ್ಮಾನಿಸಲಾಗುವುದು. ಸಂಜೆ 6 ಗಂಟೆಗೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಅರೆಹೊಳೆ ಪ್ರತಿಷ್ಠಾನದವರಿಂದ…

Read More

ಬಳ್ಳಾರಿ: ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರ ಸಂಘದ ನಾಲ್ಕನೇ ಶಾಖೆಯು ಹೊಸಪೇಟೆಯಲ್ಲಿ ಫೆಬ್ರವರಿ 8ರಂದು ಲೋಕಾರ್ಪಣೆಗೊಳ್ಳಲಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ವಿಜಯನಗರ ಮಹಾವಿದ್ಯಾಲಯದ ಹಿಂಭಾಗದ ಜಗದ್ಗುರು ಸಂಗನ ಬಸವ ಸ್ವಾಮಿಗಳ ಮಾರ್ಗ, ಚಿರಂಜೀವಿ ಆಸ್ಪತ್ರೆಯ ಎದುರುಗಡೆಯ ವೀರಶೈವ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಫೆಬ್ರವರಿ ೮ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.https://chat.whatsapp.com/FCEnlTkAKCC0MGPhXtX4i4 ೨೦೧೭ರಲ್ಲಿ ಪ್ರಾರಂಭವಾದ ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರ ಸಂಘವು ದಶಮಾನೋತ್ಸವ ಹೊಸ್ತಿಲಲ್ಲಿದೆ. 2200 ಸದಸ್ಯರಿಂದ 42 ಲಕ್ಷ ರೂ. ಷೇರು ಹಣದೊಂದಿಗೆ ಬಳ್ಳಾರಿಯಲ್ಲಿ ಪ್ರಾರಂಭವಾದ ಈ ಸಹಕಾರಿ ಸಂಘವು ವೃತ್ತಿಪರವಾಗಿ ಮುನ್ನಡೆದು ಸಿರಗುಪ್ಪ, ಕಂಪ್ಲಿ ಮತ್ತು ಹೂವಿನ ಹಡಗಲಿಯಲ್ಲಿ ಶಾಖೆಗಳನ್ನು ಹೊಂದಿ ವ್ಯವಹಾರವನ್ನು ವೃದ್ಧಿಸಿಕೊಂಡಿದೆ. ಪ್ರತಿವರ್ಷ ಶೇ.14ರಿಂದ 15ರವರೆಗೆ ಲಾಭಾಂಶ ನೀಡುತ್ತಿದ್ದು, ಹೊಸಪೇಟೆಯಲ್ಲಿ ನೂತನ ಶಾಖೆಗೆ ಅಡಿಪಾಯ ಹಾಕಿದೆ. ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರ ಸಂಘವು ಅನೇಕ ಜನಪರ ಹಾಗೂ ಸಮಾಜಮುಖಿ ಕೆಲಸಗಳನ್ನು ಮಾಡುತ್ತ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಪಟ್ಟಣ ಸಹಕಾರಿ ಬ್ಯಾಂಕ್‌ಗಳ ಒಕ್ಕೂಟದ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಎಚ್.ಕೆ.ಪಾಟೀಲ್ ಅವರನ್ನು ಅವಿರೋಧವಾಗಿ ಮರು ಆಯ್ಕೆ ಮಾಡಲಾಗಿದೆ. https://chat.whatsapp.com/FCEnlTkAKCC0MGPhXtX4i4 ಬಿ.ಎಸ್. ಪರಮಶಿವಯ್ಯ ಅವರನ್ನು ಮತ್ತೊಂದು ಅವಧಿಗೆ ಉಪಾಧ್ಯಕ್ಷರನ್ನಾಗಿಯೂ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸೋಮವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಚುನಾವಣೆ ನಡೆಯಿತು. ಅನುಭವಿ ಸಹಕಾರಿ ನಾಯಕ ಮತ್ತು ಎನ್‌ಎಎಫ್‌ಸಿಯುಬಿ ಅಧ್ಯಕ್ಷ ಆಗಿರುವ ಎಚ್.ಕೆ.ಪಾಟೀಲ್, ಉತ್ತಮ ಆಡಳಿತ, ಆರ್ಥಿಕ ಶಿಸ್ತು ಮತ್ತು ನಿಯಂತ್ರಕ ಅನುಸರಣೆಯನ್ನು ಉತ್ತೇಜಿಸುವ ಮೂಲಕ ಕರ್ನಾಟಕದಲ್ಲಿ ಪಟ್ಟಣ ಸಹಕಾರಿ ಬ್ಯಾಂಕಿಂಗ್ ಜಾಲವನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ನಾಯಕತ್ವದಲ್ಲಿ, ನಗರ ಸಹಕಾರಿ ಬ್ಯಾಂಕ್‌ಗಳು ಎದುರಿಸುತ್ತಿರುವ ಪ್ರಮುಖ ಸವಾಲುಗಳನ್ನು ಪರಿಹರಿಸಲು ಮತ್ತು ರಾಜ್ಯಾದ್ಯಂತ ಅವುಗಳ ಸುಸ್ಥಿರ ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಬೆಂಬಲಿಸಲು ಒಕ್ಕೂಟವು ನಿಯಂತ್ರಕರು ಮತ್ತು ರಾಜ್ಯ ಸರ್ಕಾರದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಮಂಗಳೂರು: ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆಯ ವತಿಯಿಂದ ಸಹಕಾರ ಭಾರತಿ ಸ್ಥಾಪನಾ ದಿನದ ಅಂಗವಾಗಿ ಸೋಮವಾರ ಲಕ್ಷ್ಮಣ ರಾವ್ ಇನಾಮ್ದಾರ್ ಹಾಗೂ ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. https://chat.whatsapp.com/FCEnlTkAKCC0MGPhXtX4i4 ಸಹಕಾರ ಭಾರತಿಯ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಿತು. ಸಹಕಾರ ಭಾರತಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಹಾಗೂ ಗ್ರಾಹಕ ಪ್ರಕೋಷ್ಠ ಸಂಚಾಲಕಿ ಭಾರತಿ ಜಿ.ಭಟ್ ಮಾತನಾಡಿ, ಸಹಕಾರ ಭಾರತಿ ಬೆಳೆದು ಬಂದ ರೀತಿ, ಸ್ಥಾಪಕರ ಆಶಯ ಉದ್ದೇಶಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಈಗಿನ ವ್ಯವಸ್ಥೆಯಲ್ಲಿ ಸಹಕಾರ ಭಾರತಿ ಪ್ರಸ್ತುತತೆ ಮತ್ತು ಹೆಚ್ಚಿದ ಪ್ರಾಮುಖ್ಯತೆ ಕುರಿತು ತಿಳಿ ಹೇಳಿದರು. ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಸುಧಾಕರ ರೈ, ಮಂಗಳೂರು ಮಹಾನಗರ ಜಿಲ್ಲೆಯ ಅಧ್ಯಕ್ಷರಾದ ಜಿ.ಆರ್ ಪ್ರಸಾದ್, ರಾಜ್ಯ ಸಹ ಕಾರ್ಯದರ್ಶಿ ಗಣೇಶ್ ಶೆಣೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವಿಪ್ರಸಾದ್, ಮಹಾನಗರ ಪ್ರಧಾನ ಕಾರ್ಯದರ್ಶಿ ಚರಣ್ ರಾಜ್, ಪ್ರಮುಖರಾದ ಮದಲಾಕ್ಷಿ ರೈ, ಸುಜಯ ಹೇಮಚಂದ್ರ, ದಯಾನಂದ ಅಡ್ಯಾರ್, ವಲ್ಸರಾಜ್ ಮೊದಲಾದವರು ಪಾಲ್ಗೊಂಡಿದ್ದರು.…

Read More

ಉಡುಪಿ: ವಿಶ್ವಕರ್ಮ ಸಹಕಾರ ಬ್ಯಾಂಕ್ ಇದರ ಸುವರ್ಣ ವರ್ಷಾಚರಣೆಯ ಅಂಗವಾಗಿ ಬ್ಯಾಂಕಿನ ಉಡುಪಿ ಶಾಖೆಯ ನೇತೃತ್ವದಲ್ಲಿ ಉಡುಪಿ ದೊಡ್ಡಣ್ಣಗುಡ್ಡೆ ಪರಿಸರದಲ್ಲಿ ಭಾನುವಾರ “ಸ್ವಚ್ಛತಾ ಹೀ ಸೇವಾ” ಘೋಷಣೆಯಡಿ ಬ್ಯಾಂಕಿನ ಸ್ವಚ್ಛ ಭಾರತ್ 17ನೇ ಶ್ರಮದಾನ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಕಾರ್ಯಕ್ರಮಕ್ಕೆ ವಿಷ್ಣುಮೂರ್ತಿ ಫ್ರೆಂಡ್ಸ್ ದೊಡ್ಡಣ್ಣಗುಡ್ಡೆ ಇದರ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ, ಜೆಸಿಐ ದೊಡ್ಡಣ್ಣಗುಡ್ಡೆ ಪ್ರಕೃತಿ ಇದರ ಸಂಸ್ಥಾಪಕ ಎಂ.ಎನ್ ನಾಯಕ್ ಮತ್ತು ವಿಶ್ವಕರ್ಮ ಸಮಾಜ ಸೇವೆ ಸಂಘ, ಸಗ್ರಿ-ಚಕ್ರತೀರ್ಥ ಇದರ ಅಧ್ಯಕ್ಷರಾದ ಶ್ರೀಪತಿ ಆಚಾರ್ಯ ಮತ್ತು ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್. ಆರ್. ಹರೀಶ್ ಆಚಾರ್ ಜೊತೆಗೂಡಿ ಚಾಲನೆ ನೀಡಿದರು. ವಿಷ್ಣುಮೂರ್ತಿ ಫ್ರೆಂಡ್ಸ್ ದೊಡ್ಡಣ್ಣಗುಡ್ಡೆ ಇದರ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಮಾತನಾಡಿ ಸ್ವಚ್ಛ ಪರಿಸರವು ಉತ್ತಮ ಆರೋಗ್ಯ ಮತ್ತು ಸುಸ್ಥಿರ ಸಮಾಜದ ಆಧಾರವಾಗಿದ್ದು, ಸ್ವಚ್ಛತೆಯನ್ನು ಪ್ರತಿಯೊಬ್ಬರೂ ಜೀವನದ ಭಾಗವಾಗಿಸಿಕೊಳ್ಳಬೇಕು. ಈ ವಿಷಯದಲ್ಲಿ ಜಾಗೃತಿ ಮೂಡಿಸಿ ಎಚ್ಚರಿಸುವ ಮಾನವೀಯ ಹಾಗೂ ಸಾಮಾಜಿಕ ಕಾರ್ಯವನ್ನು ವಿಶ್ವಕರ್ಮ ಸಹಕಾರ ಬ್ಯಾಂಕ್ ಮಾಡುತ್ತಿರುವುದು…

Read More

✍️ ಸಾಣೂರು ನರಸಿಂಹ ಕಾಮತ್ ಪ್ರಾಚೀನ ಭಾರತದಲ್ಲಿ ವೇದಗಳ ಕಾಲದಿಂದಲೂ ಸಹಕಾರ ತತ್ವವು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿತ್ತು. ಋಗ್ವೇದವು //ಸಂಘ ಛಧ್ವಂ ಸಂವದಧ್ವಂ ಸಂವೋ ಮನಾಂಸಿ ಜಾನತಾಂ// ನಾವೆಲ್ಲರೂ ಒಟ್ಟಿಗೆ ಹೆಜ್ಜೆ ಹಾಕೋಣ. ಒಳ್ಳೆಯ ಮಾತುಗಳೊಂದಿಗೆ ಅರಿತು ಕಲಿತು ಬಾಳೋಣ ಎಂಬುದಾಗಿ ಹೇಳಿದೆ. https://chat.whatsapp.com/FCEnlTkAKCC0MGPhXtX4i4 ನಮ್ಮ ದೇಶದ ಸಹಕಾರಿ ಚಳವಳಿಗೆ 121 ವರ್ಷಗಳ ಸುಧೀರ್ಘ ಇತಿಹಾಸವಿದ್ದು ಸಹಕಾರ ರಂಗವು ಸಮಾಜದ ಎಲ್ಲಾ ಸ್ತರಗಳಲ್ಲಿಯೂ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. “ಆಡು ಮುಟ್ಟದ ಸೊಪ್ಪಿಲ್ಲ; ಸಹಕಾರಿ ಕ್ಷೇತ್ರ ಮುಟ್ಟದ ಜಾಗವಿಲ್ಲ ” ಎಂಬಂತೆ ಹುಟ್ಟಿನಿಂದ ಚಟ್ಟದವರೆಗೆ ಮನುಷ್ಯನ ಜೀವನದ ಎಲ್ಲಾ ಹಂತಗಳಲ್ಲೂ ಎಲ್ಲಾ ಅವಶ್ಯಕತೆಗಳನ್ನು ಸಹಕಾರ ಕ್ಷೇತ್ರ ತನ್ನದೇ ಆದ ರೀತಿಯಲ್ಲಿ ಪೂರೈಸುತ್ತಿದೆ. ಸಹಕಾರಿ ದತ್ತಾಂಶದ ಪ್ರಕಾರ ಪ್ರಸ್ತುತ ನಮ್ಮ ದೇಶದಲ್ಲಿ 55 ವಿಧದ 8.4 ಲಕ್ಷ ಸಹಕಾರಿ ಸಂಘಗಳು ಸ್ಥಾಪನೆಯಾಗಿದ್ದು ದೇಶದ ಸುಮಾರು 30 ಕೋಟಿ ಜನ ಸಹಕಾರಿ ಸಂಘದ ಸದಸ್ಯರಾಗಿದ್ದಾರೆ. ವಿಶೇಷವಾಗಿ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಬ್ಯಾಂಕಿಂಗ್, ಶಿಕ್ಷಣ,…

Read More

ಉಡುಪಿ: ಉಡುಪಿ ಗೋಲ್ಡ್ ಸ್ಮಿತ್ ಸೌಹಾರ್ದ ಕೋ-ಆಪರೇಟಿವ್‌ ಸೊಸೈಟಿಯು ಶುಕ್ರವಾರ ಉಡುಪಿ ಚಿತ್ತರಂಜನ್ ವೃತ್ತದ ಉಪೇಂದ್ರ ಕಟ್ಟಡದ ಒಂದನೇ ಮಹಡಿಯಲ್ಲಿ ಶುಭಾರಂಭಗೊಂಡಿತು. https://chat.whatsapp.com/FCEnlTkAKCC0MGPhXtX4i4 ನೂತನ ಸೊಸೈಟಿಯನ್ನು ಆನೆಗುಂದಿ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಯವರು ಉದ್ಘಾಟಿಸಿ ಆಶೀರ್ವಚನ ನೀಡಿ, ಉಡುಪಿ ಗೋಲ್ಡ್ ಸ್ಮಿತ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು ತಮ್ಮ ಮುಂದಿನ ಯೋಜನೆಗಳನ್ನು ಅನುಷ್ಠಾನಗೊಳಿಸಿ ಸಮಾಜಕ್ಕೆ ಆರ್ಥಿಕ ಶಕ್ತಿಯನ್ನು ನೀಡುವಲ್ಲಿ ಗುರಿಯನ್ನು ತಲುಪಲಿ ಎಂದರು. ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ ಮಾತನಾಡಿ, ಸಮಾಜದ ಏಳಿಗೆಗಾಗಿ ಆರ್ಥಿಕ ವ್ಯವಸ್ಥೆಗೆ ಉತ್ತಮ ಕೊಡುಗೆಯನ್ನು ಉಡುಪಿ ಗೋಲ್ಡ್ ಸ್ಮಿತ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನೀಡಲಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್. ಆರ್. ಹರೀಶ್ ಆಚಾರ್ಯ ಅವರು, ಸಹಕಾರ ಸಂಸ್ಥೆಗಳ ಸಮಾಜದ ಬೆಳವಣಿಗೆಗೆ ಪೂರಕ ಹಾಗೂ ಪರಿಣಾಮಕಾರಿ ಸಾಧನಗಳು. ಹೊಸ ರೀತಿಯ ಸಂಸ್ಥೆಗಳಿಂದ ಸಮಾಜವು ಬೆಳವಣಿಗೆ ವೇಗ ಸಿಗುತ್ತದೆ. ಈ ನಿಟ್ಟಿನಲ್ಲಿ ಉಡುಪಿ ಗೋಲ್ಡ್ ಸ್ಮಿತ್ಸ್ ಕೋಆಪರೇಟಿವ್ ಸಂಸ್ಥೆಯು…

Read More