Author: admin

ಮಂಗಳೂರು: ಅಖಿಲ ಭಾರತ ಸಹಕಾರ ಸಪ್ತಾಹ 2025ರ ಪ್ರಯುಕ್ತ ಭಾನುವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ದ ಸಹಕಾರ ಸಂಘಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷರಾದ ಜಿ.ಟಿ.ದೇವೇಗೌಡ ಅವರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ…

Read More

ಗಂಗೊಳ್ಳಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌, ಸಹಕಾರ ಇಲಾಖೆಗಳ ಆಶ್ರಯದಲ್ಲಿ ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಿದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಕಾರ್ಯಕ್ರಮ ನಡೆದಿದ್ದು, ಇದರಲ್ಲಿ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಶಾಸಕ ಜಿ.ಟಿ ದೇವೇಗೌಡ ಹಾಗೂ ಮಂಗಳೂರು ದಕ್ಷಿಣ ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ಅವರು ಗಂಗೊಳ್ಳಿ ಟೌನ್‌ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷರಾದ ಜಿ.ವೆಂಕಟೇಶ್ ಭಾಸ್ಕರ್ ಶೆಣೈಯವರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ಮುಖ್ಯ ಕಾರ್ಯನಿರ್ವಾಹಕ ಗಣೇಶ್ ನಾಯಕ್, ನಿರ್ದೇಶಕರಾದ ಕೆ.ಗೋಪಾಲಕೃಷ್ಣ ನಾಯಕ್, ಬಿ.ರಾಘವೇಂದ್ರ ಪೈ…

Read More

ಸಹಕಾರ ಸಪ್ತಾಹ ಆಚರಣೆ ಕಾರ್ಯಕ್ರಮದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಆಶಯ ಮಂಗಳೂರು: ಸರಕಾರಿ ಇಲಾಖೆಗಳಿಂದ ಸಹಕಾರ ರಂಗವನ್ನು ಮುಕ್ತಗೊಳಿಸಬೇಕೆಂಬ ಉದ್ದೇಶದಿಂದ ಎಸ್‌.ಎನ್‌ ಪಾಟೀಲ್‌ ಎಂಬುವವರು ಸುಮಾರು ವರ್ಷಗಳ ಹಿಂದೆ ಸೌಹಾರ್ದ ಸಹಕಾರಿ ಸಂಘಗಳ ಸ್ಥಾಪನೆಗೆ ಮುಂದಡಿಯಿಟ್ಟರು.  ಎಸ್‌.ಎನ್‌ ಪಾಟೀಲ್‌ ಅವರ ಪರಿಶ್ರಮದಿಂದ ಇಂದು ಸೌಹಾರ್ದ ಸಹಕಾರಿ ರಂಗವು ಬೆಳೆದು ನಿಂತಿದೆ. ಸಹಕಾರ ಕ್ಷೇತ್ರವು ಸ್ವಯಂಪ್ರೇರಿತವಾಗಿ ಮುನ್ನಡೆಯಬೇಕು ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಆಶಯ ವ್ಯಕ್ತಪಡಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಮಂಗಳೂರಿನ ಉರ್ವಸ್ಟೋರ್‌ ಡಾ.ಬಿ.ಆರ್‌ ಅಂಬೇಡ್ಕರ್‌ ಭವನದಲ್ಲಿ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಮಂಗಳೂರು ಹಾಗೂ ದ.ಕ. ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿಗಳ ಸಂಯುಕ್ತ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಸಹಯೋಗದಲ್ಲಿಆಯೋಜಿಸಿದ 72ನೇ ಸಹಕಾರ ಸಪ್ತಾಹ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸೌಹಾರ್ದ ಸಹಕಾರಿ ಸಂಘಗಳು…

Read More

ವಿಜಯಪುರ: ವಿಜಯಪುರ ಸೌಹಾರ್ದ ಸಹಕಾರಿ ಒಕ್ಕೂಟದ ನೂತನ ಅಧ್ಯಕ್ಷರಾಗಿ ಸಂಜಯ ಪಾಟೀಲ (ಕನಮಡಿ) ಹಾಗೂ ಉಪಾಧ್ಯಕ್ಷರಾಗಿ ಚಂದ್ರಶೇಖರ ಕವಟಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಶನಿವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಹೊಸ ಆಡಳಿತ ಮಂಡಳಿಯನ್ನು ರಚಿಸಲಾಯಿತು. ಚುನಾವಣಾಧಿಕಾರಿ ವಿ.ಸಿ.ಕುದಾಪುರ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯನ್ನು ಪ್ರಕಟಿಸಿದರು. ವಿಜಯಪುರ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ನೂತನ ಆಡಳಿತ ಮಂಡಳಿ ಸದಸ್ಯರಾದ ಅರುಣ ವಾರದ್, ಸುರೇಶ ಬಿರಾದಾರ್, ಸಿದ್ದು ಮಲ್ಲಿಕಾರ್ಜುನಮಠ, ಅರುಣ ಮಠ, ಮೋನೇಶ ಪತ್ತಾರ, ಸತೀಶ ಶಿಂತ್ರೆ, ವಿವೇಕಾನಂದ ಶಿರೋಳ್ಕರ್, ಯಮನಪ್ಪ ಸಾತಿಹಾಳ್ (ವಿಜಯಪುರ ಗ್ರಾಮಾಂತರ), ಬಾಲಚಂದ್ರ ಮುಂಜಾನೆ (ಬಸವನ ಬಾಗೇವಾಡಿ), ರಾಜು ಹಂಚಾಟೆ (ಮುದ್ದೇಬಿಹಾಳ ), ಆರ್.ಡಿ.ಕುಲಕರ್ಣಿ (ಸಿಂದಗಿ), ಚಂದ್ರಕಾಂತ ಪಾಟೀಲ (ಚಡಚಣ ಇಂಡಿ), ಮಲಕಪ್ಪ ರೊಟ್ಟಿ (ತಾಂಬಾ, ಇಂಡಿ) ಹಾಗೂ ಸಹಕಾರ ಭಾರತಿ ಜಿಲ್ಲಾ ಸಂಘಟನೆ ಕಾರ್ಯದರ್ಶಿ ದೀಪಕ ಶಿಂತ್ರೆ ಮತ್ತು ಪ್ರಧಾನ ಕಾರ್ಯದರ್ಶಿ ಪರಶ್ರಾಮ ಚಿಂಚಲಿ ಉಪಸ್ಥಿತರಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

Read More

ಮಂಗಳೂರು: ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪ್ರದಾನ ಮಾಡಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಂಘದ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ಪುರಸ್ಕಾರ ಸ್ವೀಕರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷರಾದ ಜಿ.ಟಿ ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಐವನ್ ಡಿಸೋಜ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌, ಉಡುಪಿ ಶಾಸಕ, ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ವಿಧಾನ ಪರಿಷತ್‌ ಸದಸ್ಯರಾದ ಐವನ್‌ ಡಿಸೋಜ, ಕಿಶೋರ್‌ ಕುಮಾರ್‌ ಬೊಟ್ಯಾಡಿ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್‌ ಹೆಗ್ಡೆ, ನಬಾರ್ಡ್‌…

Read More

ಮಂಗಳೂರು: ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಗೆ ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಉತ್ತಮ ಪತ್ತಿನ ಸಹಕಾರಿ ಸಂಘ ಪುರಸ್ಕಾರ ಪ್ರದಾನ ಮಾಡಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ವಸಂತ ಬೆರ್ನಾಡ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪ್ರಶಸ್ತಿ ಸ್ವೀಕರಿಸಿದರು. ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷರಾದ ಜಿ.ಟಿ ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಐವನ್ ಡಿಸೋಜ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌, ಉಡುಪಿ ಶಾಸಕ, ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ವಿಧಾನ ಪರಿಷತ್‌ ಸದಸ್ಯರಾದ ಐವನ್‌ ಡಿಸೋಜ, ಕಿಶೋರ್‌ ಕುಮಾರ್‌ ಬೊಟ್ಯಾಡಿ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್‌ ಹೆಗ್ಡೆ, ನಬಾರ್ಡ್‌ ಮುಖ್ಯ…

Read More

ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಜಯರಾಮ ಪ್ರಭು ಅಭಿಪ್ರಾಯ ಕಾರ್ಕಳ: ಪರಿಸರವನ್ನು ಸಂರಕ್ಷಣೆ ಮಾಡಿ ಸ್ವಚ್ಛ ಸುಂದರ ಪರಿಸರ ನಿರ್ಮಾಣದ ಜವಾಬ್ಧಾರಿ ಪ್ರತಿಯೋರ್ವ ನಾಗರಿಕನ ಆದ್ಯ ಕರ್ತವ್ಯವಾಗಬೇಕು ಎಂದು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ.ಜಯರಾಮ ಪ್ರಭು ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅವರು ವಿಶ್ವಕರ್ಮ ಸಹಕಾರ ಬ್ಯಾಂಕ್ ಕಾರ್ಕಳ ಶಾಖೆಯ ಆಶ್ರಯದಲ್ಲಿ “ಸ್ವಚ್ಛತಾ ಹೀ ಸೇವಾ“ ಧ್ಯೇಯದೊಂದಿಗೆ ನಡೆದ ಸ್ವಚ್ಛ ಭಾರತ್ ಶ್ರಮದಾನ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು. ರೋಟರಿ ಕ್ಲಬ್ ಅಧ್ಯಕ್ಷರಾದ ಕೆ.ನವೀನ್ ಚಂದ್ರ ಶೆಟ್ಟಿ ಮಾತನಾಡಿ, ಪರಿಸರ ಸಂರಕ್ಷಣೆಯ ಪ್ರತಿಯೊಬ್ಬ ನಾಗರಿಕನ ಕರ್ತವ್ಯವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ವಿಶ್ವಕರ್ಮ ಬ್ಯಾಂಕ್ ಅತ್ಯುತ್ತಮ ಕಾರ್ಯವನ್ನು ಮಾಡುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಪಾಧ್ಯಕ್ಷರಾದ ಜಗದೀಶ್ ಆಚಾರ್ಯ ಪಡುಪಣಂಬೂರು, ನಿರ್ದೇಶಕರಾದ ಭರತ್ ನಿಡ್ಪಳ್ಳಿ ಮತ್ತು ಬಿಜು ಜಯ, ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ಇದರ ಅಧ್ಯಕ್ಷರಾದ ಗೋಪಾಲ್ ಅಂಚನ್, ಸ್ಥಾಪಕ ಅಧ್ಯಕ್ಷರಾದ ಜ್ಯೋತಿ ರಮೇಶ್ ಹಾಗೂ ಸದಸ್ಯರು,…

Read More

ಮಂಗಳೂರಿನಲ್ಲಿ ಸಹಕಾರ ಸಪ್ತಾಹ ಉದ್ಘಾಟಿಸಿ ವಿಧಾನಸಭೆಯ ಸ್ಪೀಕರ್‌ ಯು.ಟಿ ಖಾದರ್‌ ಅಭಿಪ್ರಾಯ ಮಂಗಳೂರು: ದೇಶದಲ್ಲಿ ಸಹಕಾರದಿಂದ ಮಾತ್ರ ಸ್ವಾವಲಂಬನೆ ಸಾಧ್ಯ. ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮಹಾತ್ಮ ಗಾಂಧಿಯವರು ಹೇಳಿದ್ದರು. ದೇಶದಲ್ಲಿ ಗ್ರಾಮೀಣ ಭಾಗಗಳಿಗೆ ಶಕ್ತಿ ತುಂಬುವ ಕೆಲಸವನ್ನು ಸಹಕಾರ ಕ್ಷೇತ್ರ ಮಾಡುತ್ತ ಬಂದಿದೆ. ಶಕ್ತಿ ಇಲ್ಲದವರಿಗೆ ಶಕ್ತಿ ತುಂಬುವ ಕೆಲಸ, ಧ್ವನಿ ಇಲ್ಲದವರಿಗೆ ಧ್ವನಿ ನೀಡುವ ಕೆಲಸವನ್ನು ಸಹಕಾರ ಕ್ಷೇತ್ರ ಮಾಡುತ್ತಿದೆ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಯು.ಟಿ ಖಾದರ್‌ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು,…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಮಂಗಳೂರು ಹಾಗೂ ದ.ಕ. ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿಗಳ ಸಂಯುಕ್ತ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಸಹಯೋಗದಲ್ಲಿ ನ.17ರಂದು ಮಂಗಳೂರಿನ ಉರ್ವಸ್ಟೋರ್ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆ ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಬೆಳಗ್ಗೆ 10ಕ್ಕೆ ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾರ್‌ ರೈ ಬಾಲ್ಯೊಟ್ಟು ಅವರು ಸಹಕಾರ ಧ್ವಜಾರೋಹಣ ಮಾಡಲಿದ್ದಾರೆ. 10.15ಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಭಾಸ್ಕರ ದೇವಸ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಡಿ.ವೇದವ್ಯಾಸ ಕಾಮತ್‌, ಮಂಗಳೂರು ವಿದ್ಯುತ್‌ ಸರಬರಾಜು ಮಂಡಳಿಯ ಅಧ್ಯಕ್ಷರಾದ ಕೆ.ಹರೀಶ್‌ ಕುಮಾರ್‌, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಮಂಜುನಾಥ ಎಸ್‌.ಕೆ, ಭಾರತಿ…

Read More

ಪುತ್ತೂರು: ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ ಶುಕ್ರವಾರ ಬ್ಯಾಂಕಿನ ನೂತನ ವೆಬ್‌ಸೈಟ್ ಮತ್ತು ಸ್ಟೇಷನರಿ ಹಾಗೂ ರೆಕಾರ್ಡ್ ರೂಮ್ ಅನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಬ್ಯಾಂಕಿನ ಅಧ್ಯಕ್ಷ ಎನ್. ಕಿಶೋರ್ ಕೊಳತ್ತಾಯ ಅವರು ಬ್ಯಾಂಕಿನ ನೂತನ ವೆಬ್‌ಸೈಟ್‌ ಅನ್ನು ಅಂತರ್ಜಾಲದಲ್ಲಿ ಅನಾವರಣಗೊಳಿಸಿ ಗ್ರಾಹಕರು ಮತ್ತು ಸದಸ್ಯರಿಗೆ ಇದು ಬಹು ಉಪಯುಕ್ತವಾಗಲಿದೆ ಎಂದು ತಿಳಿಸಿದರು. ಸಂಪೂರ್ಣ ಮಾಹಿತಿಯನ್ನು ಒಳಗೊಂಡಿರುವ ಈ ವೆಬ್‌ಸೈಟ್ ಮುಖಾಂತರ ಬ್ಯಾಂಕಿನ ವಿವಿಧ ಸೇವೆಗಳು, ಯೋಜನೆಗಳು ಮತ್ತು ಮಾಹಿತಿ ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗಲಿದೆ. ಅವರು ಬ್ಯಾಂಕಿನ ನೂತನ ಸುಸಜ್ಜಿತ ಸ್ಟೇಷನರಿ ಮತ್ತು ರೆಕಾರ್ಡ್ ರೂಮ್ ಕೂಡ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಶೇಖರ ಶೆಟ್ಟಿ ಅವರು ನಿರ್ವಹಿಸಿ ಮಾತನಾಡಿ, ನೂತನ ವೆಬ್‌ಸೈಟ್ ಗೆ ಭೇಟಿ ನೀಡುವ ಮೂಲಕ ಬ್ಯಾಂಕಿನ ಸೌಲಭ್ಯಗಳು ಮತ್ತು ಪ್ರಯೋಜನಗಳ ಬಗ್ಗೆ ಜನಸಾಮಾನ್ಯರು ಸಂಪೂರ್ಣ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು. ಬ್ಯಾಂಕಿನ ಉಪಾಧ್ಯಕ್ಷ ಶ್ರೀಧರ ಗೌಡ, ನಿರ್ದೇಶಕರಾದ ಬಪ್ಪಳಿಗೆ ಚಂದ್ರಶೇಖರ ರಾವ್, ಕಿರಣ್…

Read More